AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NO ಬ್ಯಾಂಕ್ ಆದ Yes Bank: ಫೋನ್ ಪೇ ಗ್ರಾಹಕರು ಕಂಗಾಲು!

ಮುಂಬೈ: ದೇಶದ ಪ್ರಮುಖ ಖಾಸಗಿ ವಾಣಿಜ್ಯ ಬ್ಯಾಂಕ್ ಆದ ಯಸ್​ ಬ್ಯಾಂಕ್ ಸೇವೆಗಳಿಗೆ ಆರ್​ಬಿಐ ನಿರ್ಬಂಧ ಹೇರಿ ಬಹುತೇಕ ಸೇವೆಗಳನ್ನು ಸ್ಥಗಿತಗೊಳಿಸಿದೆ. ಇದರಿಂದ ಯಸ್​ ಬ್ಯಾಂಕ್ ಜೊತೆಗೆ ವ್ಯವಹಾರ ನಡೆಸುತ್ತಿರುವ ಪ್ರಮುಖ ಕಂಪನಿಗಳಿಗೆ ಭಾರಿ ಹೊಡೆತ ಬಿದ್ದಿದೆ. 50 ಸಾವಿರ ರೂ. ಮಾತ್ರವೇ ಟ್ರಾನ್ಸಾಕ್ಷನ್ ನಡೆಸಬೇಕು ಎಂಬ ಕಟ್ಟಾಜ್ಞೆಯನ್ನು ಆರ್​ಬಿಐ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರಮುಖ ಆನ್​ಲೈನ್ ಸೇವೆಗಳನ್ನು ಒದಗಿಸುತ್ತಿದ್ದ ಫೋನ್ ಪೇ ಕಂಪನಿಗೆ ಭಾರಿ ಹೊಡೆತ ಬಿದ್ದಿದೆ. ಎಷ್ಟರಮಟ್ಟಿಗೆ ಅಂದರೆ ಫೋನ್ ಪೇ […]

NO ಬ್ಯಾಂಕ್ ಆದ Yes Bank: ಫೋನ್ ಪೇ ಗ್ರಾಹಕರು ಕಂಗಾಲು!
ಸಾಧು ಶ್ರೀನಾಥ್​
|

Updated on:Mar 06, 2020 | 1:07 PM

Share

ಮುಂಬೈ: ದೇಶದ ಪ್ರಮುಖ ಖಾಸಗಿ ವಾಣಿಜ್ಯ ಬ್ಯಾಂಕ್ ಆದ ಯಸ್​ ಬ್ಯಾಂಕ್ ಸೇವೆಗಳಿಗೆ ಆರ್​ಬಿಐ ನಿರ್ಬಂಧ ಹೇರಿ ಬಹುತೇಕ ಸೇವೆಗಳನ್ನು ಸ್ಥಗಿತಗೊಳಿಸಿದೆ. ಇದರಿಂದ ಯಸ್​ ಬ್ಯಾಂಕ್ ಜೊತೆಗೆ ವ್ಯವಹಾರ ನಡೆಸುತ್ತಿರುವ ಪ್ರಮುಖ ಕಂಪನಿಗಳಿಗೆ ಭಾರಿ ಹೊಡೆತ ಬಿದ್ದಿದೆ. 50 ಸಾವಿರ ರೂ. ಮಾತ್ರವೇ ಟ್ರಾನ್ಸಾಕ್ಷನ್ ನಡೆಸಬೇಕು ಎಂಬ ಕಟ್ಟಾಜ್ಞೆಯನ್ನು ಆರ್​ಬಿಐ ಜಾರಿಗೊಳಿಸಿದೆ.

ಈ ಹಿನ್ನೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರಮುಖ ಆನ್​ಲೈನ್ ಸೇವೆಗಳನ್ನು ಒದಗಿಸುತ್ತಿದ್ದ ಫೋನ್ ಪೇ ಕಂಪನಿಗೆ ಭಾರಿ ಹೊಡೆತ ಬಿದ್ದಿದೆ. ಎಷ್ಟರಮಟ್ಟಿಗೆ ಅಂದರೆ ಫೋನ್ ಪೇ ವ್ಯವಹಾರಗಳೇ ಸ್ಥಗಿತಗೊಂಡು ಬಿಟ್ಟಿವೆ. ಇದರಿಂದ ಅನಾಯಾಸವಾಗಿ ಹಣಕಾಸು ಟ್ರಾನ್ಸಾಕ್ಷನ್ ಮಾಡುತ್ತಿದ್ದ ಫೋನ್ ಪೇ ಗ್ರಾಹಕರು ಕಂಗಾಲಾಗಿದ್ದಾರೆ.

ಯಸ್ ಬ್ಯಾಂಕ್ ವ್ಯವಹಾರಗಳಿಗೆ RBI ನಿರ್ಬಂಧ: ಏನಾಗಿದೆಯೆಂದರೆ ಯಸ್ ಬ್ಯಾಂಕ್ ವ್ಯವಹಾರಗಳಿಗೆ ಆರ್​ಬಿಐ ನಿರ್ಬಂಧ ಹೇರಿದೆ. ಏಕೆಂದರೆ ಯಸ್ ಬ್ಯಾಂಕ್ ಮಾರುಕಟ್ಟೆ ಮೌಲ್ಯ ಸುಮಾರು 9ಸಾವಿರ ಕೋಟಿ ರೂ. ಇದ್ದು, ಅದರ NPA ಅಂದ್ರೆ ಸಾಲದ ಮೊತ್ತವೇ 10 ಸಾವಿರ ಕೋಟಿಗಿಂತ ಅಧಿಕವಾಗಿದೆ. ಇದನ್ನು ಮನಗಂಡ ಆರ್​ಬಿಐ ತಕ್ಷಣವೇ ಎಚ್ಚೆತ್ತು ಯಸ್ ಬ್ಯಾಂಕ್ ವ್ಯವಹಾರಗಳಿಗೆ ಬೀಗ ಜಡಿದಿದೆ. ಈ ಮಧ್ಯೆ, ಯಸ್ ಬ್ಯಾಂಕ್‌ ಷೇರುಗಳು ಸಹ ಶೇ.59ರಷ್ಟು ಕುಸಿದಿದೆ. ಇತ್ತೀಚಿನ ದಿನಗಳಲ್ಲಿ ಖಾಸಗಿ ಬ್ಯಾಂಕೊಂದು ಈ ಪ್ರಮಾಣದಲ್ಲಿ ಪಲ್ಟಿ ಹೊಡೆದಿರುವುದು ಇದೇ ಮೊದಲು.

Published On - 11:40 am, Fri, 6 March 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ