Coronil Medicine: ಬಂದಿದೆ ನೋಡಿ ಪತಂಜಲಿ ‘ಕೊರೊನಿಲ್’ ಔಷಧ: ಯೋಗಗುರು ಬಾಬಾ ರಾಮ್​ದೇವ್ ಘೋಷಣೆ

Covid 19 Vaccine: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೋಗಗುರು ಬಾಬಾ ರಾಮ್​​ದೇವ್, ಕೊರೊನಾಗೆ ಪತಂಜಲಿ ಸಂಶೋಧನಾ ಸಂಸ್ಥೆಯಿಂದ ವೈಜ್ಞಾನಿಕ ಸಂಶೋಧನೆ ‘ಕೊರೊನಿಲ್’ ಔಷಧ ಅಭಿವೃದ್ಧಿ ಮಾಡಲಾಗಿದೆ. ಇದು ಮೊದಲ ಸಾಕ್ಷ್ಯ-ಆಧಾರಿತ ಕೊರೊನಾ ಔಷಧದ ಅಭಿವೃದ್ಧಿಯಾಗಿದೆ. ಕೊರೊನಾ ಔಷಧದಿಂದ ವಿಶ್ವದ 158 ದೇಶಗಳಿಗೆ ಪ್ರಯೋಜನವಾಗಿದೆ ಎಂದಿದ್ದಾರೆ.

Coronil Medicine: ಬಂದಿದೆ ನೋಡಿ ಪತಂಜಲಿ ‘ಕೊರೊನಿಲ್’ ಔಷಧ: ಯೋಗಗುರು ಬಾಬಾ ರಾಮ್​ದೇವ್ ಘೋಷಣೆ
ಪತಂಜಲಿ ಕೊರೊನಿಲ್ ಮೆಡಿಸಿನ್
Follow us
| Updated By: ಸಾಧು ಶ್ರೀನಾಥ್​

Updated on: Feb 19, 2021 | 12:43 PM

ದೆಹಲಿ: ಪತಂಜಲಿ ಸಂಸ್ಥೆ ವೈಜ್ಞಾನಿಕ ಸಂಶೋಧನೆ ನಡೆಸಿ, ಕೊರೊನಾಗೆ ಔಷಧ ತಯಾರಿಸಿದೆ ಎಂದು ಪತಂಜಲಿ ಸಂಸ್ಥೆಯ ಸಂಸ್ಥಾಪಕ ಯೋಗಗುರು ಬಾಬಾ ರಾಮ್​​ದೇವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅದಕ್ಕೂ ಮುನ್ನ ‘ಕೊರೊನಿಲ್’ ಔಷಧ  ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದಿದ್ದು, ಕೇಂದ್ರ ಆರೋಗ್ಯ ಇಲಾಖೆ ಸಚಿವ ಡಾ.ಹರ್ಷವರ್ಧನ್‌ ಪುಸ್ತಕ ಬಿಡುಗಡೆ ಮಾಡಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೋಗಗುರು ಬಾಬಾ ರಾಮ್​​ದೇವ್, ಕೊರೊನಾಗೆ ಪತಂಜಲಿ ಸಂಶೋಧನಾ ಸಂಸ್ಥೆಯಿಂದ ವೈಜ್ಞಾನಿಕ ಸಂಶೋಧನೆ ‘ಕೊರೊನಿಲ್’ ಔಷಧ ಅಭಿವೃದ್ಧಿ ಮಾಡಲಾಗಿದೆ. ಇದು ಮೊದಲ ಸಾಕ್ಷ್ಯ-ಆಧಾರಿತ ಕೊರೊನಾ ಔಷಧದ ಅಭಿವೃದ್ಧಿಯಾಗಿದೆ. ಕೊರೊನಾ ಔಷಧದಿಂದ ವಿಶ್ವದ 158 ದೇಶಗಳಿಗೆ ಪ್ರಯೋಜನವಾಗಿದೆ ಎಂದಿದ್ದಾರೆ.

ಈ ಕುರಿತಂತೆ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಕೊರೊನಿಲ್ ಔಷಧ ಜನರಿಗೆ ವರದಾನವಾಗಲಿದೆ. ಕೊರೊನಾ ವಿರುದ್ಧ ಹೋರಾಟಕ್ಕೆ ಔಷಧ ಅಸ್ತ್ರವಾಗಲಿದೆ. ಆತ್ಮನಿರ್ಭರ ಸಂಕೇತವಾಗಿ ಔಷಧ ಅಭಿವೃದ್ಧಿಪಡಿಸಲಾಗಿದೆ. ಈ ಔಷಧದಿಂದ ವಿಶ್ವದ ಹಲವು ದೇಶಗಳಿಗೆ ಅನುಕೂಲವಾಗಲಿದೆ. ಪ್ರಯೋಗದ ಸಾಕ್ಷ್ಯಗಳ ಮೂಲಕ ಮತ್ತೆ ಕೊರೊನಿಲ್ ಬಂದಿದೆ. ಇದರಿಂದ ವಿಶ್ವದ ನಾನಾ ದೇಶಗಳಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ: ಕೊರೊನಾಗೆ ‘ರಾಮ’ ಬಾಣ: ಮದ್ದು ಕಂಡು ಹಿಡಿದೇ ಬಿಟ್ರಾ ಬಾಬಾ ರಾಮ್​​ ದೇವ್..?

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ