AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronil Medicine: ಬಂದಿದೆ ನೋಡಿ ಪತಂಜಲಿ ‘ಕೊರೊನಿಲ್’ ಔಷಧ: ಯೋಗಗುರು ಬಾಬಾ ರಾಮ್​ದೇವ್ ಘೋಷಣೆ

Covid 19 Vaccine: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೋಗಗುರು ಬಾಬಾ ರಾಮ್​​ದೇವ್, ಕೊರೊನಾಗೆ ಪತಂಜಲಿ ಸಂಶೋಧನಾ ಸಂಸ್ಥೆಯಿಂದ ವೈಜ್ಞಾನಿಕ ಸಂಶೋಧನೆ ‘ಕೊರೊನಿಲ್’ ಔಷಧ ಅಭಿವೃದ್ಧಿ ಮಾಡಲಾಗಿದೆ. ಇದು ಮೊದಲ ಸಾಕ್ಷ್ಯ-ಆಧಾರಿತ ಕೊರೊನಾ ಔಷಧದ ಅಭಿವೃದ್ಧಿಯಾಗಿದೆ. ಕೊರೊನಾ ಔಷಧದಿಂದ ವಿಶ್ವದ 158 ದೇಶಗಳಿಗೆ ಪ್ರಯೋಜನವಾಗಿದೆ ಎಂದಿದ್ದಾರೆ.

Coronil Medicine: ಬಂದಿದೆ ನೋಡಿ ಪತಂಜಲಿ ‘ಕೊರೊನಿಲ್’ ಔಷಧ: ಯೋಗಗುರು ಬಾಬಾ ರಾಮ್​ದೇವ್ ಘೋಷಣೆ
ಪತಂಜಲಿ ಕೊರೊನಿಲ್ ಮೆಡಿಸಿನ್
shruti hegde
| Edited By: |

Updated on: Feb 19, 2021 | 12:43 PM

Share

ದೆಹಲಿ: ಪತಂಜಲಿ ಸಂಸ್ಥೆ ವೈಜ್ಞಾನಿಕ ಸಂಶೋಧನೆ ನಡೆಸಿ, ಕೊರೊನಾಗೆ ಔಷಧ ತಯಾರಿಸಿದೆ ಎಂದು ಪತಂಜಲಿ ಸಂಸ್ಥೆಯ ಸಂಸ್ಥಾಪಕ ಯೋಗಗುರು ಬಾಬಾ ರಾಮ್​​ದೇವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅದಕ್ಕೂ ಮುನ್ನ ‘ಕೊರೊನಿಲ್’ ಔಷಧ  ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದಿದ್ದು, ಕೇಂದ್ರ ಆರೋಗ್ಯ ಇಲಾಖೆ ಸಚಿವ ಡಾ.ಹರ್ಷವರ್ಧನ್‌ ಪುಸ್ತಕ ಬಿಡುಗಡೆ ಮಾಡಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೋಗಗುರು ಬಾಬಾ ರಾಮ್​​ದೇವ್, ಕೊರೊನಾಗೆ ಪತಂಜಲಿ ಸಂಶೋಧನಾ ಸಂಸ್ಥೆಯಿಂದ ವೈಜ್ಞಾನಿಕ ಸಂಶೋಧನೆ ‘ಕೊರೊನಿಲ್’ ಔಷಧ ಅಭಿವೃದ್ಧಿ ಮಾಡಲಾಗಿದೆ. ಇದು ಮೊದಲ ಸಾಕ್ಷ್ಯ-ಆಧಾರಿತ ಕೊರೊನಾ ಔಷಧದ ಅಭಿವೃದ್ಧಿಯಾಗಿದೆ. ಕೊರೊನಾ ಔಷಧದಿಂದ ವಿಶ್ವದ 158 ದೇಶಗಳಿಗೆ ಪ್ರಯೋಜನವಾಗಿದೆ ಎಂದಿದ್ದಾರೆ.

ಈ ಕುರಿತಂತೆ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಕೊರೊನಿಲ್ ಔಷಧ ಜನರಿಗೆ ವರದಾನವಾಗಲಿದೆ. ಕೊರೊನಾ ವಿರುದ್ಧ ಹೋರಾಟಕ್ಕೆ ಔಷಧ ಅಸ್ತ್ರವಾಗಲಿದೆ. ಆತ್ಮನಿರ್ಭರ ಸಂಕೇತವಾಗಿ ಔಷಧ ಅಭಿವೃದ್ಧಿಪಡಿಸಲಾಗಿದೆ. ಈ ಔಷಧದಿಂದ ವಿಶ್ವದ ಹಲವು ದೇಶಗಳಿಗೆ ಅನುಕೂಲವಾಗಲಿದೆ. ಪ್ರಯೋಗದ ಸಾಕ್ಷ್ಯಗಳ ಮೂಲಕ ಮತ್ತೆ ಕೊರೊನಿಲ್ ಬಂದಿದೆ. ಇದರಿಂದ ವಿಶ್ವದ ನಾನಾ ದೇಶಗಳಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ: ಕೊರೊನಾಗೆ ‘ರಾಮ’ ಬಾಣ: ಮದ್ದು ಕಂಡು ಹಿಡಿದೇ ಬಿಟ್ರಾ ಬಾಬಾ ರಾಮ್​​ ದೇವ್..?

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!