AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronil Medicine: ಬಂದಿದೆ ನೋಡಿ ಪತಂಜಲಿ ‘ಕೊರೊನಿಲ್’ ಔಷಧ: ಯೋಗಗುರು ಬಾಬಾ ರಾಮ್​ದೇವ್ ಘೋಷಣೆ

Covid 19 Vaccine: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೋಗಗುರು ಬಾಬಾ ರಾಮ್​​ದೇವ್, ಕೊರೊನಾಗೆ ಪತಂಜಲಿ ಸಂಶೋಧನಾ ಸಂಸ್ಥೆಯಿಂದ ವೈಜ್ಞಾನಿಕ ಸಂಶೋಧನೆ ‘ಕೊರೊನಿಲ್’ ಔಷಧ ಅಭಿವೃದ್ಧಿ ಮಾಡಲಾಗಿದೆ. ಇದು ಮೊದಲ ಸಾಕ್ಷ್ಯ-ಆಧಾರಿತ ಕೊರೊನಾ ಔಷಧದ ಅಭಿವೃದ್ಧಿಯಾಗಿದೆ. ಕೊರೊನಾ ಔಷಧದಿಂದ ವಿಶ್ವದ 158 ದೇಶಗಳಿಗೆ ಪ್ರಯೋಜನವಾಗಿದೆ ಎಂದಿದ್ದಾರೆ.

Coronil Medicine: ಬಂದಿದೆ ನೋಡಿ ಪತಂಜಲಿ ‘ಕೊರೊನಿಲ್’ ಔಷಧ: ಯೋಗಗುರು ಬಾಬಾ ರಾಮ್​ದೇವ್ ಘೋಷಣೆ
ಪತಂಜಲಿ ಕೊರೊನಿಲ್ ಮೆಡಿಸಿನ್
shruti hegde
| Edited By: ಸಾಧು ಶ್ರೀನಾಥ್​|

Updated on: Feb 19, 2021 | 12:43 PM

Share

ದೆಹಲಿ: ಪತಂಜಲಿ ಸಂಸ್ಥೆ ವೈಜ್ಞಾನಿಕ ಸಂಶೋಧನೆ ನಡೆಸಿ, ಕೊರೊನಾಗೆ ಔಷಧ ತಯಾರಿಸಿದೆ ಎಂದು ಪತಂಜಲಿ ಸಂಸ್ಥೆಯ ಸಂಸ್ಥಾಪಕ ಯೋಗಗುರು ಬಾಬಾ ರಾಮ್​​ದೇವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅದಕ್ಕೂ ಮುನ್ನ ‘ಕೊರೊನಿಲ್’ ಔಷಧ  ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದಿದ್ದು, ಕೇಂದ್ರ ಆರೋಗ್ಯ ಇಲಾಖೆ ಸಚಿವ ಡಾ.ಹರ್ಷವರ್ಧನ್‌ ಪುಸ್ತಕ ಬಿಡುಗಡೆ ಮಾಡಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೋಗಗುರು ಬಾಬಾ ರಾಮ್​​ದೇವ್, ಕೊರೊನಾಗೆ ಪತಂಜಲಿ ಸಂಶೋಧನಾ ಸಂಸ್ಥೆಯಿಂದ ವೈಜ್ಞಾನಿಕ ಸಂಶೋಧನೆ ‘ಕೊರೊನಿಲ್’ ಔಷಧ ಅಭಿವೃದ್ಧಿ ಮಾಡಲಾಗಿದೆ. ಇದು ಮೊದಲ ಸಾಕ್ಷ್ಯ-ಆಧಾರಿತ ಕೊರೊನಾ ಔಷಧದ ಅಭಿವೃದ್ಧಿಯಾಗಿದೆ. ಕೊರೊನಾ ಔಷಧದಿಂದ ವಿಶ್ವದ 158 ದೇಶಗಳಿಗೆ ಪ್ರಯೋಜನವಾಗಿದೆ ಎಂದಿದ್ದಾರೆ.

ಈ ಕುರಿತಂತೆ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಕೊರೊನಿಲ್ ಔಷಧ ಜನರಿಗೆ ವರದಾನವಾಗಲಿದೆ. ಕೊರೊನಾ ವಿರುದ್ಧ ಹೋರಾಟಕ್ಕೆ ಔಷಧ ಅಸ್ತ್ರವಾಗಲಿದೆ. ಆತ್ಮನಿರ್ಭರ ಸಂಕೇತವಾಗಿ ಔಷಧ ಅಭಿವೃದ್ಧಿಪಡಿಸಲಾಗಿದೆ. ಈ ಔಷಧದಿಂದ ವಿಶ್ವದ ಹಲವು ದೇಶಗಳಿಗೆ ಅನುಕೂಲವಾಗಲಿದೆ. ಪ್ರಯೋಗದ ಸಾಕ್ಷ್ಯಗಳ ಮೂಲಕ ಮತ್ತೆ ಕೊರೊನಿಲ್ ಬಂದಿದೆ. ಇದರಿಂದ ವಿಶ್ವದ ನಾನಾ ದೇಶಗಳಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ: ಕೊರೊನಾಗೆ ‘ರಾಮ’ ಬಾಣ: ಮದ್ದು ಕಂಡು ಹಿಡಿದೇ ಬಿಟ್ರಾ ಬಾಬಾ ರಾಮ್​​ ದೇವ್..?

Follow Us
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ