AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronil Medicine: ಬಂದಿದೆ ನೋಡಿ ಪತಂಜಲಿ ‘ಕೊರೊನಿಲ್’ ಔಷಧ: ಯೋಗಗುರು ಬಾಬಾ ರಾಮ್​ದೇವ್ ಘೋಷಣೆ

Covid 19 Vaccine: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೋಗಗುರು ಬಾಬಾ ರಾಮ್​​ದೇವ್, ಕೊರೊನಾಗೆ ಪತಂಜಲಿ ಸಂಶೋಧನಾ ಸಂಸ್ಥೆಯಿಂದ ವೈಜ್ಞಾನಿಕ ಸಂಶೋಧನೆ ‘ಕೊರೊನಿಲ್’ ಔಷಧ ಅಭಿವೃದ್ಧಿ ಮಾಡಲಾಗಿದೆ. ಇದು ಮೊದಲ ಸಾಕ್ಷ್ಯ-ಆಧಾರಿತ ಕೊರೊನಾ ಔಷಧದ ಅಭಿವೃದ್ಧಿಯಾಗಿದೆ. ಕೊರೊನಾ ಔಷಧದಿಂದ ವಿಶ್ವದ 158 ದೇಶಗಳಿಗೆ ಪ್ರಯೋಜನವಾಗಿದೆ ಎಂದಿದ್ದಾರೆ.

Coronil Medicine: ಬಂದಿದೆ ನೋಡಿ ಪತಂಜಲಿ ‘ಕೊರೊನಿಲ್’ ಔಷಧ: ಯೋಗಗುರು ಬಾಬಾ ರಾಮ್​ದೇವ್ ಘೋಷಣೆ
ಪತಂಜಲಿ ಕೊರೊನಿಲ್ ಮೆಡಿಸಿನ್
shruti hegde
| Edited By: |

Updated on: Feb 19, 2021 | 12:43 PM

Share

ದೆಹಲಿ: ಪತಂಜಲಿ ಸಂಸ್ಥೆ ವೈಜ್ಞಾನಿಕ ಸಂಶೋಧನೆ ನಡೆಸಿ, ಕೊರೊನಾಗೆ ಔಷಧ ತಯಾರಿಸಿದೆ ಎಂದು ಪತಂಜಲಿ ಸಂಸ್ಥೆಯ ಸಂಸ್ಥಾಪಕ ಯೋಗಗುರು ಬಾಬಾ ರಾಮ್​​ದೇವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅದಕ್ಕೂ ಮುನ್ನ ‘ಕೊರೊನಿಲ್’ ಔಷಧ  ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದಿದ್ದು, ಕೇಂದ್ರ ಆರೋಗ್ಯ ಇಲಾಖೆ ಸಚಿವ ಡಾ.ಹರ್ಷವರ್ಧನ್‌ ಪುಸ್ತಕ ಬಿಡುಗಡೆ ಮಾಡಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೋಗಗುರು ಬಾಬಾ ರಾಮ್​​ದೇವ್, ಕೊರೊನಾಗೆ ಪತಂಜಲಿ ಸಂಶೋಧನಾ ಸಂಸ್ಥೆಯಿಂದ ವೈಜ್ಞಾನಿಕ ಸಂಶೋಧನೆ ‘ಕೊರೊನಿಲ್’ ಔಷಧ ಅಭಿವೃದ್ಧಿ ಮಾಡಲಾಗಿದೆ. ಇದು ಮೊದಲ ಸಾಕ್ಷ್ಯ-ಆಧಾರಿತ ಕೊರೊನಾ ಔಷಧದ ಅಭಿವೃದ್ಧಿಯಾಗಿದೆ. ಕೊರೊನಾ ಔಷಧದಿಂದ ವಿಶ್ವದ 158 ದೇಶಗಳಿಗೆ ಪ್ರಯೋಜನವಾಗಿದೆ ಎಂದಿದ್ದಾರೆ.

ಈ ಕುರಿತಂತೆ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಕೊರೊನಿಲ್ ಔಷಧ ಜನರಿಗೆ ವರದಾನವಾಗಲಿದೆ. ಕೊರೊನಾ ವಿರುದ್ಧ ಹೋರಾಟಕ್ಕೆ ಔಷಧ ಅಸ್ತ್ರವಾಗಲಿದೆ. ಆತ್ಮನಿರ್ಭರ ಸಂಕೇತವಾಗಿ ಔಷಧ ಅಭಿವೃದ್ಧಿಪಡಿಸಲಾಗಿದೆ. ಈ ಔಷಧದಿಂದ ವಿಶ್ವದ ಹಲವು ದೇಶಗಳಿಗೆ ಅನುಕೂಲವಾಗಲಿದೆ. ಪ್ರಯೋಗದ ಸಾಕ್ಷ್ಯಗಳ ಮೂಲಕ ಮತ್ತೆ ಕೊರೊನಿಲ್ ಬಂದಿದೆ. ಇದರಿಂದ ವಿಶ್ವದ ನಾನಾ ದೇಶಗಳಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ: ಕೊರೊನಾಗೆ ‘ರಾಮ’ ಬಾಣ: ಮದ್ದು ಕಂಡು ಹಿಡಿದೇ ಬಿಟ್ರಾ ಬಾಬಾ ರಾಮ್​​ ದೇವ್..?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!