AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಷ್ಯೆಯ ಮೇಲೆ ಹಲವು ಬಾರಿ ಅತ್ಯಾಚಾರ ಮಾಡಿದ್ದ ಯೋಗ ಶಿಕ್ಷಕ ಅರೆಸ್ಟ್​; ವಿಡಿಯೋ ತೋರಿಸಿ ಬೆದರಿಸುತ್ತಿದ್ದ !

ಸಂತ್ರಸ್ತ ಯುವತಿ ಮಾಂಬಲಂ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ. ಯೋಗ ಕಲಿಸುವ ಶಿಕ್ಷಕ ಮೊದಲ ಬಾರಿ ರೇಪ್​ ಮಾಡಿದ್ದು ಏಪ್ರಿಲ್​​ನಲ್ಲಿ ಎಂದೂ ಹೇಳಿದ್ದಾಳೆ.

ಶಿಷ್ಯೆಯ ಮೇಲೆ ಹಲವು ಬಾರಿ ಅತ್ಯಾಚಾರ ಮಾಡಿದ್ದ ಯೋಗ ಶಿಕ್ಷಕ ಅರೆಸ್ಟ್​; ವಿಡಿಯೋ ತೋರಿಸಿ ಬೆದರಿಸುತ್ತಿದ್ದ !
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 07, 2021 | 6:13 PM

Share

ಯೋಗ ಕಲಿಯಲು ಬರುತ್ತಿದ್ದ ಯುವತಿಯ ಮೇಲೆ ಹಲವು ಬಾರಿ ಅತ್ಯಾಚಾರ ಮಾಡಿದ್ದ 45 ವರ್ಷದ ಯೋಗ ಶಿಕ್ಷಕನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿ 22 ವರ್ಷದವಳಾಗಿದ್ದಾಳೆ. ಬಂಧಿತ ಯೋಗ ಬೋಧಕನ ಹೆಸರನ್ನು ಯೋಗರಾಜ್ ಅಲಿಯಾಸ್ ಪೂವೇಂದ್ರನ್ ಚಿದಂಬರಂ ಎಂದು ಗುರುತಿಸಲಾಗಿದೆ. ಈತ ಪದೇಪದೆ ಆಕೆಯ ಮೇಲೆ ರೇಪ್​ ಮಾಡಿದ್ದಲ್ಲದೆ, ಆ ವಿಡಿಯೋವನ್ನು ಇಂಟರ್​ನೆಟ್​​ನಲ್ಲಿ ವೈರಲ್​ ಮಾಡುವ ಬೆದರಿಕೆಯೊಡ್ಡುತ್ತಿದ್ದ ಎನ್ನಲಾಗಿದೆ.  

ಸಂತ್ರಸ್ತ ಯುವತಿ ಮಾಂಬಲಂ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ. ಯೋಗ ಕಲಿಸುವ ಶಿಕ್ಷಕ ಮೊದಲ ಬಾರಿ ರೇಪ್​ ಮಾಡಿದ್ದು ಏಪ್ರಿಲ್​​ನಲ್ಲಿ. ಆಗ ಬರ್ತ್​ ಡೇ ಪಾರ್ಟಿಯೊಂದಕ್ಕೆ ಆಮಂತ್ರಿಸಿದ್ದ. ಅಲ್ಲಿ ಹೋಗಿದ್ದ ನನಗೆ ತಂಪುಪಾನೀಯದಲ್ಲಿ ಮತ್ತುಬರುವ ಔಷಧಿ ಕೊಟ್ಟು ಎಚ್ಚರತಪ್ಪಿಸಿದ್ದ. ಮೈಮೇಲೆ ಎಚ್ಚರವಿಲ್ಲದೆ ಬಿದ್ದಿದ್ದ ನನ್ನ ಮೇಲೆ ಅತ್ಯಾಚಾರ ಎಸಗಿದ್ದ. ಅದನ್ನು ವಿಡಿಯೋ ಮಾಡಿಟ್ಟುಕೊಂಡಿದ್ದ. ನಂತರ ಅದನ್ನು ಇಂಟರ್​ನೆಟ್​​ನಲ್ಲಿ ಹರಿಬಿಡುವ ಬೆದರಿಕೆಯೊಡ್ಡಿ, ಪದೇಪದೇ ಅತ್ಯಾಚಾರ ಮಾಡಿದ್ದಾನೆ ಎಂದು ಹೇಳಿದ್ದಾಳೆ.  ಪೊಲೀಸರು ಪರಿಶೀಲನೆ ನಡೆಸಿದಾಗ ಈ ವ್ಯಕ್ತಿಯ ಮೊಬೈಲ್​ನಲ್ಲಿ ಹಲವು ಮಹಿಳೆಯರ, ಯುವತಿಯರ ಅಶ್ಲೀಲ ವಿಡಿಯೋಗಳು ಇರುವುದು ಪತ್ತೆಯಾಗಿದೆ. ಸದ್ಯ ಈತನ ಲ್ಯಾಪ್​ಟಾಪ್​, ಮೊಬೈಲ್​ಗಳನ್ನೆಲ್ಲ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶೀಘ್ರದಲ್ಲೇ  ಕೋರ್ಟ್​​ಗೆ ಹಾಜರುಪಡಿಸಲಿದ್ದಾರೆ.

ಇದನ್ನೂ ಓದಿ: Kotigobba 3 Trailer: ಆ್ಯಕ್ಷನ್​ ಮತ್ತು ಅದ್ದೂರಿತನ; ‘ಕೋಟಿಗೊಬ್ಬ 3’ ಟ್ರೇಲರ್​ನಲ್ಲಿ ಮಿಂಚಿದ ಸುದೀಪ್

ಯಾರೇ ತಪ್ಪು ಮಾಡಿದ್ರೂ ಐಟಿ ಅಧಿಕಾರಿಗಳು ಬಿಡುವುದಿಲ್ಲ; ರಾಜಕೀಯ ಪ್ರೇರಿತ ದಾಳಿ ಅಲ್ಲ ಎಂದ ಬಿಎಸ್ ಯಡಿಯೂರಪ್ಪ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ