AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗ್ರಾ ಹೆಸರು ಬದಲಾವಣೆಗೆ ಮುಂದಾಯ್ತಾ ಯೋಗಿ ಆದಿತ್ಯನಾಥ್ ಸರ್ಕಾರ?

ಜಗತ್​ ಪ್ರಸಿದ್ಧ ತಾಜ್​ ಮಹಲ್​ ಹೊಂದಿರೋ ಆಗ್ರಾ ನಗರದ ಹೆಸರು ಬದಲಾವಣೆಗೆ ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ. ಆಗ್ರಾ ನಗರವನ್ನು ಆಗ್ರಾವನ ಅಂತಾ ಬದಲಾಯಿಸುವ ಕುರಿತು ಬಿಜೆಪಿಯ ಕೆಲ ನಾಯಕರು ಸಲಹೆ ನೀಡಿದ್ದಾರೆ. ಬಿಜೆಪಿ ಕಟ್ಟಡ ಧ್ವಂಸ: ಪಶ್ಚಿಮ ಬಂಗಾಳದ ಅಸಾನ್ ಸೋಲ್​ನಲ್ಲಿ ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಚೇರಿಯನ್ನ ದ್ವಂಸಗೊಳಿಸಿದ್ದಾರೆ. ಕಚೇರಿಯಲ್ಲಿ ಚೇರ್, ಬೇಂಚ್​ಗಳನ್ನೆಲ್ಲ ಪುಡಿ ಪುಡಿ ಮಾಡಿದ್ದು, ಹಾಗೆ ಬಿಜೆಪಿ ಬಾವುಟವನ್ನ ಹರಿದು ಹಾಕಿ, ಕಚೇರಿ ಕಟ್ಟಡವನ್ನೆಲ್ಲ ಧ್ವಂಸಗೊಳಿಸಿದ್ದಾರೆ. ಕೆಮಿಕಲ್ ಫ್ಯಾಕ್ಟರಿ ಸ್ಪೋಟ: ಹೈದರಾಬಾದ್​ನ ಕೆಮಿಕಲ್ […]

ಆಗ್ರಾ ಹೆಸರು ಬದಲಾವಣೆಗೆ ಮುಂದಾಯ್ತಾ ಯೋಗಿ ಆದಿತ್ಯನಾಥ್ ಸರ್ಕಾರ?
ಸಾಧು ಶ್ರೀನಾಥ್​
|

Updated on:Nov 20, 2019 | 7:29 PM

Share

ಜಗತ್​ ಪ್ರಸಿದ್ಧ ತಾಜ್​ ಮಹಲ್​ ಹೊಂದಿರೋ ಆಗ್ರಾ ನಗರದ ಹೆಸರು ಬದಲಾವಣೆಗೆ ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ. ಆಗ್ರಾ ನಗರವನ್ನು ಆಗ್ರಾವನ ಅಂತಾ ಬದಲಾಯಿಸುವ ಕುರಿತು ಬಿಜೆಪಿಯ ಕೆಲ ನಾಯಕರು ಸಲಹೆ ನೀಡಿದ್ದಾರೆ.

ಬಿಜೆಪಿ ಕಟ್ಟಡ ಧ್ವಂಸ: ಪಶ್ಚಿಮ ಬಂಗಾಳದ ಅಸಾನ್ ಸೋಲ್​ನಲ್ಲಿ ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಚೇರಿಯನ್ನ ದ್ವಂಸಗೊಳಿಸಿದ್ದಾರೆ. ಕಚೇರಿಯಲ್ಲಿ ಚೇರ್, ಬೇಂಚ್​ಗಳನ್ನೆಲ್ಲ ಪುಡಿ ಪುಡಿ ಮಾಡಿದ್ದು, ಹಾಗೆ ಬಿಜೆಪಿ ಬಾವುಟವನ್ನ ಹರಿದು ಹಾಕಿ, ಕಚೇರಿ ಕಟ್ಟಡವನ್ನೆಲ್ಲ ಧ್ವಂಸಗೊಳಿಸಿದ್ದಾರೆ.

ಕೆಮಿಕಲ್ ಫ್ಯಾಕ್ಟರಿ ಸ್ಪೋಟ: ಹೈದರಾಬಾದ್​ನ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿನಿಯ ವಿಭಿನ್ನ ಜಾಗೃತಿ: ಮಧ್ಯಪ್ರದೇಶ ಇಂದೋರ್‌ನಲ್ಲಿ ಎಂಬಿಎ ವಿದ್ಯಾರ್ಥಿನಿ ಶುಬಿ ಜೈನ್ ಎಂಬ ವಿದ್ಯಾರ್ಥಿ ಸಂಚಾರ ನಿಯಮಗಳ ಬಗ್ಗೆ ವಾಹನ ಸವಾರಲ್ಲಿ ಜಾಗೃತಿ ಮೂಡಿಸಿದ್ದಾಳೆ. ಸಿಗ್ನಿಲ್ ಬಿದ್ದಾಗ ಡ್ಯಾನ್ಸ್ ಮಾಡ್ತಾ ಮಾಡ್ತಾ, ಕೈ ಮುಗಿದು ದಯವಿಟ್ಟು ಹೆಲ್ಮೆಟ್‌ ಬಳಸಿ ಅಂತ ಮನವಿ ಮಾಡಿದ್ದಾಳೆ.

ಪುಕ್ಕಲು ಪಾಕ್‌ನಿಂದ ಕ್ಷಿಪಣಿ ಪರೀಕ್ಷೆ: ಭಾರತ ಅಗ್ನಿ-2 ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ ಬೆನ್ನಲ್ಲೇ ಪಾಕಿಸ್ತಾನ ಸಹ ಕ್ಷಿಪಣಿ ಪರೀಕ್ಷೆ ನಡೆಸಿದೆ. ಪಾಪಿ ಪಾಕ್ ಶಾಹೀನ್-1 ಕ್ಷಿಪಣಿಯನ್ನು ಪರೀಕ್ಷೆ ನಡೆಸಿದೆ. ಭಾರತದ ಮೇಲೆ ಭಯದಿಂದ ತನ್ನ ಬಳಿಯೂ ಕ್ಷಿಪಣಿಗಳಿವೆ ಅನ್ನೋದನ್ನ ತೋರಿಸುತ್ತಿದೆ.

Published On - 10:11 pm, Tue, 19 November 19

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!