AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗ್ರಾ ಹೆಸರು ಬದಲಾವಣೆಗೆ ಮುಂದಾಯ್ತಾ ಯೋಗಿ ಆದಿತ್ಯನಾಥ್ ಸರ್ಕಾರ?

ಜಗತ್​ ಪ್ರಸಿದ್ಧ ತಾಜ್​ ಮಹಲ್​ ಹೊಂದಿರೋ ಆಗ್ರಾ ನಗರದ ಹೆಸರು ಬದಲಾವಣೆಗೆ ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ. ಆಗ್ರಾ ನಗರವನ್ನು ಆಗ್ರಾವನ ಅಂತಾ ಬದಲಾಯಿಸುವ ಕುರಿತು ಬಿಜೆಪಿಯ ಕೆಲ ನಾಯಕರು ಸಲಹೆ ನೀಡಿದ್ದಾರೆ. ಬಿಜೆಪಿ ಕಟ್ಟಡ ಧ್ವಂಸ: ಪಶ್ಚಿಮ ಬಂಗಾಳದ ಅಸಾನ್ ಸೋಲ್​ನಲ್ಲಿ ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಚೇರಿಯನ್ನ ದ್ವಂಸಗೊಳಿಸಿದ್ದಾರೆ. ಕಚೇರಿಯಲ್ಲಿ ಚೇರ್, ಬೇಂಚ್​ಗಳನ್ನೆಲ್ಲ ಪುಡಿ ಪುಡಿ ಮಾಡಿದ್ದು, ಹಾಗೆ ಬಿಜೆಪಿ ಬಾವುಟವನ್ನ ಹರಿದು ಹಾಕಿ, ಕಚೇರಿ ಕಟ್ಟಡವನ್ನೆಲ್ಲ ಧ್ವಂಸಗೊಳಿಸಿದ್ದಾರೆ. ಕೆಮಿಕಲ್ ಫ್ಯಾಕ್ಟರಿ ಸ್ಪೋಟ: ಹೈದರಾಬಾದ್​ನ ಕೆಮಿಕಲ್ […]

ಆಗ್ರಾ ಹೆಸರು ಬದಲಾವಣೆಗೆ ಮುಂದಾಯ್ತಾ ಯೋಗಿ ಆದಿತ್ಯನಾಥ್ ಸರ್ಕಾರ?
ಸಾಧು ಶ್ರೀನಾಥ್​
|

Updated on:Nov 20, 2019 | 7:29 PM

Share

ಜಗತ್​ ಪ್ರಸಿದ್ಧ ತಾಜ್​ ಮಹಲ್​ ಹೊಂದಿರೋ ಆಗ್ರಾ ನಗರದ ಹೆಸರು ಬದಲಾವಣೆಗೆ ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ. ಆಗ್ರಾ ನಗರವನ್ನು ಆಗ್ರಾವನ ಅಂತಾ ಬದಲಾಯಿಸುವ ಕುರಿತು ಬಿಜೆಪಿಯ ಕೆಲ ನಾಯಕರು ಸಲಹೆ ನೀಡಿದ್ದಾರೆ.

ಬಿಜೆಪಿ ಕಟ್ಟಡ ಧ್ವಂಸ: ಪಶ್ಚಿಮ ಬಂಗಾಳದ ಅಸಾನ್ ಸೋಲ್​ನಲ್ಲಿ ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಚೇರಿಯನ್ನ ದ್ವಂಸಗೊಳಿಸಿದ್ದಾರೆ. ಕಚೇರಿಯಲ್ಲಿ ಚೇರ್, ಬೇಂಚ್​ಗಳನ್ನೆಲ್ಲ ಪುಡಿ ಪುಡಿ ಮಾಡಿದ್ದು, ಹಾಗೆ ಬಿಜೆಪಿ ಬಾವುಟವನ್ನ ಹರಿದು ಹಾಕಿ, ಕಚೇರಿ ಕಟ್ಟಡವನ್ನೆಲ್ಲ ಧ್ವಂಸಗೊಳಿಸಿದ್ದಾರೆ.

ಕೆಮಿಕಲ್ ಫ್ಯಾಕ್ಟರಿ ಸ್ಪೋಟ: ಹೈದರಾಬಾದ್​ನ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿನಿಯ ವಿಭಿನ್ನ ಜಾಗೃತಿ: ಮಧ್ಯಪ್ರದೇಶ ಇಂದೋರ್‌ನಲ್ಲಿ ಎಂಬಿಎ ವಿದ್ಯಾರ್ಥಿನಿ ಶುಬಿ ಜೈನ್ ಎಂಬ ವಿದ್ಯಾರ್ಥಿ ಸಂಚಾರ ನಿಯಮಗಳ ಬಗ್ಗೆ ವಾಹನ ಸವಾರಲ್ಲಿ ಜಾಗೃತಿ ಮೂಡಿಸಿದ್ದಾಳೆ. ಸಿಗ್ನಿಲ್ ಬಿದ್ದಾಗ ಡ್ಯಾನ್ಸ್ ಮಾಡ್ತಾ ಮಾಡ್ತಾ, ಕೈ ಮುಗಿದು ದಯವಿಟ್ಟು ಹೆಲ್ಮೆಟ್‌ ಬಳಸಿ ಅಂತ ಮನವಿ ಮಾಡಿದ್ದಾಳೆ.

ಪುಕ್ಕಲು ಪಾಕ್‌ನಿಂದ ಕ್ಷಿಪಣಿ ಪರೀಕ್ಷೆ: ಭಾರತ ಅಗ್ನಿ-2 ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ ಬೆನ್ನಲ್ಲೇ ಪಾಕಿಸ್ತಾನ ಸಹ ಕ್ಷಿಪಣಿ ಪರೀಕ್ಷೆ ನಡೆಸಿದೆ. ಪಾಪಿ ಪಾಕ್ ಶಾಹೀನ್-1 ಕ್ಷಿಪಣಿಯನ್ನು ಪರೀಕ್ಷೆ ನಡೆಸಿದೆ. ಭಾರತದ ಮೇಲೆ ಭಯದಿಂದ ತನ್ನ ಬಳಿಯೂ ಕ್ಷಿಪಣಿಗಳಿವೆ ಅನ್ನೋದನ್ನ ತೋರಿಸುತ್ತಿದೆ.

Published On - 10:11 pm, Tue, 19 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ