AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amritpal Singh: ನಿಮ್ಮಲ್ಲಿ 80,000 ಪೋಲಿಸರಿದ್ರು, ಅಮೃತಪಾಲ್ ಸಿಂಗ್ ಹೇಗೆ ಓಡಿಹೋದ? ಪಂಜಾಬ್ ಹೈಕೋರ್ಟ್

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಇಂದು ಪಂಜಾಬ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ ಮತ್ತು ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ವಿರುದ್ಧದ ಕಾರ್ಯಾಚರಣೆಯ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಕೇಳಿದೆ.

Amritpal Singh: ನಿಮ್ಮಲ್ಲಿ 80,000 ಪೋಲಿಸರಿದ್ರು, ಅಮೃತಪಾಲ್ ಸಿಂಗ್ ಹೇಗೆ ಓಡಿಹೋದ? ಪಂಜಾಬ್ ಹೈಕೋರ್ಟ್
ಅಮೃತಪಾಲ್ ಸಿಂಗ್
ಅಕ್ಷಯ್​ ಪಲ್ಲಮಜಲು​​
|

Updated on:Mar 21, 2023 | 1:42 PM

Share

ಚಂಡೀಗಢ: ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಇಂದು ಪಂಜಾಬ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ ಮತ್ತು ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ವಿರುದ್ಧದ ಕಾರ್ಯಾಚರಣೆಯ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಕೇಳಿದೆ. ನಿಮ್ಮಲ್ಲಿ 80,000 ಪೊಲೀಸದ್ದಾರೆ, ಆದ್ರೂ ಅಮೃತಪಾಲ್ ಸಿಂಗ್ ಹೇಗೆ ತಪ್ಪಿಸಿಕೊಂಡರು? ಎಂದು ಹೈಕೋರ್ಟ್ ಪಂಜಾಬ್ ಸರ್ಕಾರವನ್ನು ಕೇಳಿದೆ. ಇದು ರಾಜ್ಯದ ಪೊಲೀಸರ ಗುಪ್ತಚರ ವೈಫಲ್ಯ ಎಂದು ನ್ಯಾಯಾಲಯ ಟೀಕಿಸಿದೆ. ಬ್ರಿಟನ್, ಲಂಡನ್ ನಂತರ ಅಮೆರಿಕದಲ್ಲಿ ಖಾಲಿಸ್ತಾನಿಗಳು ಅಟ್ಟಹಾಸ ಮೆರೆದಿದ್ದು, ಮತ್ತೆ  ಸೋಮವಾರ (ಮಾ.21) ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆದಾಳಿ ನಡೆಸಿ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ.

ಖಲಿಸ್ತಾನ್ ನಾಯಕ ಮತ್ತು ಅವರ ಸಂಘಟನೆ ‘ವಾರಿಸ್ ಪಂಜಾಬ್ ದೇ’ ಸದಸ್ಯರ ವಿರುದ್ಧ ಪಂಜಾಬ್ ಪೊಲೀಸರು ಕ್ರಮ ಕೈಗೊಂಡಿರುವ ಮಧ್ಯೆ ನ್ಯಾಯಾಲಯದ ಈ ಹೇಳಿಕೆಗಳು ಬಂದಿವೆ. ಪಂಜಾಬ್ ಸರ್ಕಾರ ಶನಿವಾರ ಅಮೃತಪಾಲ್ ಸಿಂಗ್ ವಿರುದ್ಧ ದೊಡ್ಡ ದಬ್ಬಾಳಿಕೆಯನ್ನು ಪ್ರಾರಂಭಿಸಿದ್ದು, ಪೊಲೀಸರು ಅವರ 78 ಬೆಂಬಲಿಗರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರಿ ಮೇಲೆ ಖಲಿಸ್ತಾನ್ ಬೆಂಬಲಿಗರಿಂದ ದಾಳಿ

ಜಲಂಧರ್ ಜಿಲ್ಲೆಯಲ್ಲಿ ಅಧಿಕಾರಿಗಳು ಹಲವಾರು ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದಾಗಲೂ ತಪ್ಪಿಸಿಕೊಳ್ಳಲಾಗದ ವ್ಯಕ್ತಿ ಪೋಲೀಸರಿಗೆ ಅವರ ನೌಕಾಪಡೆಗಳಿಗೆ ಮೋಸ ಮಾಡಿ ಹೇಗೆ ತಪ್ಪಿಸಿಕೊಂಡು ಹೋಗಿದ್ದಾರೆ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:41 pm, Tue, 21 March 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ