AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋ ಪಾರ್ಕಿಂಗ್​​ನಲ್ಲಿ ನಿಲ್ಲಿಸಿದ ವಾಹನದ ಫೋಟೋ ಕಳಿಸಿದರೆ 500 ರೂ. ಸಿಗುತ್ತೆ!; ಏನಿದು ಹೊಸ ವಿಷಯ?

ತಪ್ಪಾಗಿ ನಿಲುಗಡೆ ಮಾಡಿದ ವಾಹನದ ಛಾಯಾಚಿತ್ರವನ್ನು ಕಳುಹಿಸುವ ವ್ಯಕ್ತಿಗೆ 500 ರೂ.ಗಳನ್ನು ನೀಡಿ, ಆ ವಾಹನದ ಮಾಲೀಕನಿಗೆ 1,000 ರೂ. ದಂಡ ವಿಧಿಸುವ ಕಾನೂನನ್ನು ತರಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ನೋ ಪಾರ್ಕಿಂಗ್​​ನಲ್ಲಿ ನಿಲ್ಲಿಸಿದ ವಾಹನದ ಫೋಟೋ ಕಳಿಸಿದರೆ 500 ರೂ. ಸಿಗುತ್ತೆ!; ಏನಿದು ಹೊಸ ವಿಷಯ?
ನಿತಿನ್ ಗಡ್ಕರಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 17, 2022 | 10:30 AM

ನವದೆಹಲಿ: ಇನ್ನುಮುಂದೆ ಅಕ್ರಮವಾಗಿ ನಿಲುಗಡೆ ಮಾಡಲಾದ ವಾಹನಗಳ ಫೋಟೋವನ್ನು ಮೊಬೈಲ್​ನಲ್ಲಿ ಕ್ಲಿಕ್ ಮಾಡಿ ಕಳುಹಿಸಿದರೆ ನಿಮಗೆ 500 ರೂ. ಸಿಗಲಿದೆ. ಹೀಗೆಂದು ಖುದ್ದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Minister Nitin Gadkari) ಅವರೇ ಹೇಳಿದ್ದಾರೆ. ನೋ ಪಾರ್ಕಿಂಗ್ ಜಾಗದಲ್ಲಿ ವಾಹನ ನಿಲ್ಲಿಸಿದವರಿಗೆ 1,000 ರೂ. ದಂಡ ವಿಧಿಸಲಾಗುತ್ತದೆ. ಹಾಗೇ, ಅದರ ಫೋಟೋ ಕಳುಹಿಸಿದವರಿಗೆ 500 ರೂ. ನೀಡಲಾಗುತ್ತದೆ. ಶೀಘ್ರದಲ್ಲೇ ಈ ನಿಯಮ ಜಾರಿಗೆ ಬರಲಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ರಸ್ತೆಗಳಲ್ಲಿ ಸರಿಯಾಗಿ ನಿಲುಗಡೆ ಮಾಡದ ವಾಹನಗಳನ್ನು ತಡೆಯಲು ಕಾನೂನನ್ನು ತರುವುದಾಗಿ ಅವರು ಹೇಳಿದ್ದಾರೆ. ತಪ್ಪಾಗಿ ನಿಲುಗಡೆ ಮಾಡಿದ ವಾಹನದ ಛಾಯಾಚಿತ್ರವನ್ನು ಕಳುಹಿಸುವ ವ್ಯಕ್ತಿಗೆ 500 ರೂ.ಗಳನ್ನು ನೀಡಿ, ಆ ವಾಹನದ ಮಾಲೀಕನಿಗೆ 1,000 ರೂ. ದಂಡ ವಿಧಿಸುವ ಕಾನೂನನ್ನು ತರಲು ನಿರ್ಧರಿಸಲಾಗಿದೆ. ಇದರ ನಂತರ ಪಾರ್ಕಿಂಗ್ ಸಮಸ್ಯೆಯನ್ನು ಪರಿಹರಿಸಲಾಗುವುದು” ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ಇದನ್ನೂ ಓದಿ: ಆರ್​ಎಸ್​ಎಸ್ ಆಸ್ಪತ್ರೆಯಲ್ಲಿ ಹಿಂದೂಗಳಿಗೆ ಮಾತ್ರ ಚಿಕಿತ್ಸೆ ನೀಡುತ್ತೀರಾ ಎಂದು ರತನ್ ಟಾಟಾ ಪ್ರಶ್ನಿಸಿದ್ದರು: ಸಚಿವ ನಿತಿನ್ ಗಡ್ಕರಿ

ಜನರು ತಮ್ಮ ವಾಹನಗಳನ್ನು ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸದೆ, ಅವರ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸುತ್ತಿದ್ದಾರೆ ಎಂದು ಸಚಿವರು ವಿಷಾದಿಸಿದ್ದಾರೆ. ಸಚಿವರ ಈ 500 ರೂ. ಬಹುಮಾನದ ಹೇಳಿಕೆ ನಿಜವಾಗಿಯೂ ಶಾಸಕಾಂಗ ಚೌಕಟ್ಟಿನಲ್ಲಿದೆಯೇ ಅಥವಾ ಅವರೇ ಸುಮ್ಮನೆ ನೀಡಿದ ಹೇಳಿಕೆಯೇ ಎಂಬುದು ಸ್ಪಷ್ಟವಾಗಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:27 am, Fri, 17 June 22

ಸಂಸದ ಇ ತುಕಾರಾಂ ಮತ್ತು ಶಾಸಕ ಭರತ್ ರೆಡ್ಡಿ ಮನಗಳ ಮೇಲೂ ಈಡಿ ದಾಳಿ
ಸಂಸದ ಇ ತುಕಾರಾಂ ಮತ್ತು ಶಾಸಕ ಭರತ್ ರೆಡ್ಡಿ ಮನಗಳ ಮೇಲೂ ಈಡಿ ದಾಳಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ