AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೈವಿಂಗ್​ ಲೈಸೆನ್ಸ್​, ಆರ್​ಸಿ ವ್ಯಾಲಿಡಿಟಿ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ಕೊರೊನಾ ವೈರಸ್​ ಎರಡನೇ ಅಲೆ ಹರಡುವ ಭೀತಿ ಎಲ್ಲೆಡೆ ಹೆಚ್ಚಾಗಿದೆ. ಈಗಾಗಲೇ ಇಂಗ್ಲೆಂಡ್​ನಿಂದ ಬಂದ ಸಾಕಷ್ಟ ಜನರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಈ ಕಾರಣಕ್ಕೆ ವಾಹನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳ ಸಿಂಧುತ್ವ ವಿಸ್ತರಿಸುವ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಿದೆ.

ಡ್ರೈವಿಂಗ್​ ಲೈಸೆನ್ಸ್​, ಆರ್​ಸಿ ವ್ಯಾಲಿಡಿಟಿ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 27, 2020 | 6:36 PM

Share

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯವು ಚಾಲನಾ ಪರವಾನಗಿ, ನೋಂದಣಿ ಪ್ರಮಾಣಪತ್ರ, ವಾಹನ ಫಿಟ್‌ನೆಸ್ ಪ್ರಮಾಣಪತ್ರದ ಸಿಂಧುತ್ವವನ್ನು ಮಾರ್ಚ್​​ 31, 2021ರವರೆಗೆ ವಿಸ್ತರಣೆ ಮಾಡಿದೆ.

ಕೊರೊನಾ ವೈರಸ್​ ಎರಡನೇ ಅಲೆ ಹರಡುವ ಭೀತಿ ಎಲ್ಲೆಡೆ ಹೆಚ್ಚಾಗಿದೆ. ಈಗಾಗಲೇ ಇಂಗ್ಲೆಂಡ್​ನಿಂದ ಬಂದ ಸಾಕಷ್ಟು ಜನರಲ್ಲಿ ಹೊಸ ವಿಧದ ಕೊರೊನಾ ವೈರಾಣು ಕಾಣಿಸಿಕೊಂಡಿದೆ. ಈ ಕಾರಣಕ್ಕೆ ವಾಹನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳ ಸಿಂಧುತ್ವ ವಿಸ್ತರಿಸುವ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಿದೆ.

ನಿಮ್ಮ ವಾಹನ ಪರವಾನಗಿ ವ್ಯಾಲಿಡಿಟಿ ಸೇರಿ ಇತರ ದಾಖಲೆಳೆಗಳ ವ್ಯಾಲಿಡಿಟಿ ಅಂತ್ಯಗೊಂಡಿದ್ದರೆ ನೀವು ಅದೇ ದಾಖಲೆಗಳನ್ನು ಇಟ್ಟುಕೊಂಡು ಮಾರ್ಚ್​​ 31ರವರೆಗೂ ವಾಹನ ಓಡಿಸಬಹುದು.

ಬ್ರಿಟನ್​ನಲ್ಲಿ ಕೊರೊನಾ ವೈರಾಣು ಹೊಸ ಅವತಾರ ತಾಳಿದೆ. ಈ ಮೂಲಕ 2ನೇ ಅಲೆಯ ಭೀತಿಯಿಂದ ಬ್ರಿಟನ್​ ಮತ್ತೆ ಲಾಕ್​ಡೌನ್​ ಮೊರೆ ಹೋಗುವ ಅನಿವಾರ್ಯತೆ ಸೃಷ್ಟಿಯಾಗಿದೆ. ಕೊರೊನಾ ಮೊದಲ ಅಲೆಗಿಂತಲೂ 2ನೇ ಅಲೆ ಭೀಕರ ಮತ್ತು ಅಪಾಯಕಾರಿ ಎಂಬ ವಾದಗಳು ಇರುವ ಕಾರಣ ಇತರೆ ದೇಶಗಳು ಬ್ರಿಟನ್ನಿಗೆ ಹೋಗುವ ಮತ್ತು ಅಲ್ಲಿಂದ ಬರುವ ವಿಮಾನಯಾನ ಸ್ಥಗಿತಗೊಳಿಸಿವೆ. ಭಾರತದಲ್ಲಿ ಈ ವೈರಾಣು ಪತ್ತೆ ಆಗಿರುವ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ.

ಕರ್ನಾಟಕ ಮೂಲ ಸೌಕರ್ಯಕ್ಕೆ ಒತ್ತು: ಕೇಂದ್ರದಿಂದ 1.16 ಲಕ್ಷ ಕೋಟಿ ರೂ. ಯೋಜನೆ- ನಿತಿನ್​ ಗಡ್ಕರಿ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ