Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೈವಿಂಗ್​ ಲೈಸೆನ್ಸ್​, ಆರ್​ಸಿ ವ್ಯಾಲಿಡಿಟಿ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ಕೊರೊನಾ ವೈರಸ್​ ಎರಡನೇ ಅಲೆ ಹರಡುವ ಭೀತಿ ಎಲ್ಲೆಡೆ ಹೆಚ್ಚಾಗಿದೆ. ಈಗಾಗಲೇ ಇಂಗ್ಲೆಂಡ್​ನಿಂದ ಬಂದ ಸಾಕಷ್ಟ ಜನರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಈ ಕಾರಣಕ್ಕೆ ವಾಹನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳ ಸಿಂಧುತ್ವ ವಿಸ್ತರಿಸುವ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಿದೆ.

ಡ್ರೈವಿಂಗ್​ ಲೈಸೆನ್ಸ್​, ಆರ್​ಸಿ ವ್ಯಾಲಿಡಿಟಿ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 27, 2020 | 6:36 PM

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯವು ಚಾಲನಾ ಪರವಾನಗಿ, ನೋಂದಣಿ ಪ್ರಮಾಣಪತ್ರ, ವಾಹನ ಫಿಟ್‌ನೆಸ್ ಪ್ರಮಾಣಪತ್ರದ ಸಿಂಧುತ್ವವನ್ನು ಮಾರ್ಚ್​​ 31, 2021ರವರೆಗೆ ವಿಸ್ತರಣೆ ಮಾಡಿದೆ.

ಕೊರೊನಾ ವೈರಸ್​ ಎರಡನೇ ಅಲೆ ಹರಡುವ ಭೀತಿ ಎಲ್ಲೆಡೆ ಹೆಚ್ಚಾಗಿದೆ. ಈಗಾಗಲೇ ಇಂಗ್ಲೆಂಡ್​ನಿಂದ ಬಂದ ಸಾಕಷ್ಟು ಜನರಲ್ಲಿ ಹೊಸ ವಿಧದ ಕೊರೊನಾ ವೈರಾಣು ಕಾಣಿಸಿಕೊಂಡಿದೆ. ಈ ಕಾರಣಕ್ಕೆ ವಾಹನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳ ಸಿಂಧುತ್ವ ವಿಸ್ತರಿಸುವ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಿದೆ.

ನಿಮ್ಮ ವಾಹನ ಪರವಾನಗಿ ವ್ಯಾಲಿಡಿಟಿ ಸೇರಿ ಇತರ ದಾಖಲೆಳೆಗಳ ವ್ಯಾಲಿಡಿಟಿ ಅಂತ್ಯಗೊಂಡಿದ್ದರೆ ನೀವು ಅದೇ ದಾಖಲೆಗಳನ್ನು ಇಟ್ಟುಕೊಂಡು ಮಾರ್ಚ್​​ 31ರವರೆಗೂ ವಾಹನ ಓಡಿಸಬಹುದು.

ಬ್ರಿಟನ್​ನಲ್ಲಿ ಕೊರೊನಾ ವೈರಾಣು ಹೊಸ ಅವತಾರ ತಾಳಿದೆ. ಈ ಮೂಲಕ 2ನೇ ಅಲೆಯ ಭೀತಿಯಿಂದ ಬ್ರಿಟನ್​ ಮತ್ತೆ ಲಾಕ್​ಡೌನ್​ ಮೊರೆ ಹೋಗುವ ಅನಿವಾರ್ಯತೆ ಸೃಷ್ಟಿಯಾಗಿದೆ. ಕೊರೊನಾ ಮೊದಲ ಅಲೆಗಿಂತಲೂ 2ನೇ ಅಲೆ ಭೀಕರ ಮತ್ತು ಅಪಾಯಕಾರಿ ಎಂಬ ವಾದಗಳು ಇರುವ ಕಾರಣ ಇತರೆ ದೇಶಗಳು ಬ್ರಿಟನ್ನಿಗೆ ಹೋಗುವ ಮತ್ತು ಅಲ್ಲಿಂದ ಬರುವ ವಿಮಾನಯಾನ ಸ್ಥಗಿತಗೊಳಿಸಿವೆ. ಭಾರತದಲ್ಲಿ ಈ ವೈರಾಣು ಪತ್ತೆ ಆಗಿರುವ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ.

ಕರ್ನಾಟಕ ಮೂಲ ಸೌಕರ್ಯಕ್ಕೆ ಒತ್ತು: ಕೇಂದ್ರದಿಂದ 1.16 ಲಕ್ಷ ಕೋಟಿ ರೂ. ಯೋಜನೆ- ನಿತಿನ್​ ಗಡ್ಕರಿ

ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!