AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೈವಿಂಗ್​ ಲೈಸೆನ್ಸ್​, ಆರ್​ಸಿ ವ್ಯಾಲಿಡಿಟಿ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ಕೊರೊನಾ ವೈರಸ್​ ಎರಡನೇ ಅಲೆ ಹರಡುವ ಭೀತಿ ಎಲ್ಲೆಡೆ ಹೆಚ್ಚಾಗಿದೆ. ಈಗಾಗಲೇ ಇಂಗ್ಲೆಂಡ್​ನಿಂದ ಬಂದ ಸಾಕಷ್ಟ ಜನರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಈ ಕಾರಣಕ್ಕೆ ವಾಹನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳ ಸಿಂಧುತ್ವ ವಿಸ್ತರಿಸುವ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಿದೆ.

ಡ್ರೈವಿಂಗ್​ ಲೈಸೆನ್ಸ್​, ಆರ್​ಸಿ ವ್ಯಾಲಿಡಿಟಿ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 27, 2020 | 6:36 PM

Share

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯವು ಚಾಲನಾ ಪರವಾನಗಿ, ನೋಂದಣಿ ಪ್ರಮಾಣಪತ್ರ, ವಾಹನ ಫಿಟ್‌ನೆಸ್ ಪ್ರಮಾಣಪತ್ರದ ಸಿಂಧುತ್ವವನ್ನು ಮಾರ್ಚ್​​ 31, 2021ರವರೆಗೆ ವಿಸ್ತರಣೆ ಮಾಡಿದೆ.

ಕೊರೊನಾ ವೈರಸ್​ ಎರಡನೇ ಅಲೆ ಹರಡುವ ಭೀತಿ ಎಲ್ಲೆಡೆ ಹೆಚ್ಚಾಗಿದೆ. ಈಗಾಗಲೇ ಇಂಗ್ಲೆಂಡ್​ನಿಂದ ಬಂದ ಸಾಕಷ್ಟು ಜನರಲ್ಲಿ ಹೊಸ ವಿಧದ ಕೊರೊನಾ ವೈರಾಣು ಕಾಣಿಸಿಕೊಂಡಿದೆ. ಈ ಕಾರಣಕ್ಕೆ ವಾಹನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳ ಸಿಂಧುತ್ವ ವಿಸ್ತರಿಸುವ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಿದೆ.

ನಿಮ್ಮ ವಾಹನ ಪರವಾನಗಿ ವ್ಯಾಲಿಡಿಟಿ ಸೇರಿ ಇತರ ದಾಖಲೆಳೆಗಳ ವ್ಯಾಲಿಡಿಟಿ ಅಂತ್ಯಗೊಂಡಿದ್ದರೆ ನೀವು ಅದೇ ದಾಖಲೆಗಳನ್ನು ಇಟ್ಟುಕೊಂಡು ಮಾರ್ಚ್​​ 31ರವರೆಗೂ ವಾಹನ ಓಡಿಸಬಹುದು.

ಬ್ರಿಟನ್​ನಲ್ಲಿ ಕೊರೊನಾ ವೈರಾಣು ಹೊಸ ಅವತಾರ ತಾಳಿದೆ. ಈ ಮೂಲಕ 2ನೇ ಅಲೆಯ ಭೀತಿಯಿಂದ ಬ್ರಿಟನ್​ ಮತ್ತೆ ಲಾಕ್​ಡೌನ್​ ಮೊರೆ ಹೋಗುವ ಅನಿವಾರ್ಯತೆ ಸೃಷ್ಟಿಯಾಗಿದೆ. ಕೊರೊನಾ ಮೊದಲ ಅಲೆಗಿಂತಲೂ 2ನೇ ಅಲೆ ಭೀಕರ ಮತ್ತು ಅಪಾಯಕಾರಿ ಎಂಬ ವಾದಗಳು ಇರುವ ಕಾರಣ ಇತರೆ ದೇಶಗಳು ಬ್ರಿಟನ್ನಿಗೆ ಹೋಗುವ ಮತ್ತು ಅಲ್ಲಿಂದ ಬರುವ ವಿಮಾನಯಾನ ಸ್ಥಗಿತಗೊಳಿಸಿವೆ. ಭಾರತದಲ್ಲಿ ಈ ವೈರಾಣು ಪತ್ತೆ ಆಗಿರುವ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ.

ಕರ್ನಾಟಕ ಮೂಲ ಸೌಕರ್ಯಕ್ಕೆ ಒತ್ತು: ಕೇಂದ್ರದಿಂದ 1.16 ಲಕ್ಷ ಕೋಟಿ ರೂ. ಯೋಜನೆ- ನಿತಿನ್​ ಗಡ್ಕರಿ

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು