AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾಲೋವರ್ಸ್​ ಹೆಚ್ಚಿಸಿಕೊಳ್ಳಲು ಬೈಕ್​ ಮೇಲೆ ಡ್ಯಾನ್ಸ್ ಮಾಡಿದ ಯುವಕ; ಅದಾದ ಮೇಲೆ 9000 ರೂ.ಖರ್ಚು ಮಾಡಬೇಕಾಯ್ತು !

ಯುವಕನನ್ನು ಖಲೀದ್​ ಅಹ್ಮದ್​ ಎಂದು ಹೇಳಲಾಗಿದೆ. ಕಾನ್ಪುರದ ಕಲ್ಯಾಣಪುರ ಏರಿಯಾದ ಮಸ್ವಾನ್​​ಪುರದ ನಿವಾಸಿ. ಸುಮಾರು ಒಂದು ವಾರದ ಹಿಂದೆ ಈತ ತನ್ನ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದ.

ಫಾಲೋವರ್ಸ್​ ಹೆಚ್ಚಿಸಿಕೊಳ್ಳಲು ಬೈಕ್​ ಮೇಲೆ ಡ್ಯಾನ್ಸ್ ಮಾಡಿದ ಯುವಕ; ಅದಾದ ಮೇಲೆ 9000 ರೂ.ಖರ್ಚು ಮಾಡಬೇಕಾಯ್ತು !
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 09, 2021 | 4:57 PM

Share

ಯುವಜನರು ಎಂಥೆಂಥದ್ದೋ ಕ್ರೇಜ್​ಗೆ ಬಿದ್ದು ತಮ್ಮ ಭವಿಷ್ಯ ಹಾಳುಮಾಡಿಕೊಂಡ ಸುದ್ದಿಗಳನ್ನು ಈಗಾಗಲೇ ಹಲವು ಬಾರಿ ಓದಿದ್ದೇವೆ. ಹಾಗೇ, ಉತ್ತರ ಪ್ರದೇಶದ ಕಾನ್ಪುರದಲ್ಲಿ ಒಬ್ಬ ಯುವಕ ಸೋಷಿಯಲ್​ ಮೀಡಿಯಾದಲ್ಲಿ ಫಾಲೋವರ್ಸ್​ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳು ಹೋಗಿ ಪೊಲೀಸರ ಕೆಂಗಣ್ಣಿಗೆ ಗುರಿಯಾಗಿದ್ದಾನೆ. ಈತನಿಗೆ ಆರಕ್ಷಕರು ದಂಡವನ್ನೂ ವಿಧಿಸಿದ್ದಾರೆ. ಯುವಕ ಬಾಲಿವುಡ್​ ಸಿನಿಮಾಗಳಲ್ಲಿ ತೋರಿಸುವಂತೆ ಸ್ಟಂಟ್ ಮಾಡಲು ಹೋಗಿದ್ದೇ ಇದಕ್ಕೆಲ್ಲ ಕಾರಣ. ಈತ ಹೆಲ್ಮೆಟ್ ಧರಿಸದೆ ಬೈಕ್​ ಮೇಲೆ ನಿಂತು ಡ್ಯಾನ್ಸ್​ ಮಾಡಿದ್ದ ವಿಡಿಯೋ ನೋಡಿದ ಪೊಲೀಸರು ಇವನಿಗೆ ದಂಡ ವಿಧಿಸಿದ್ದಾರೆ. 

ಈ ಯುವಕನನ್ನು ಖಲೀದ್​ ಅಹ್ಮದ್​ ಎಂದು ಹೇಳಲಾಗಿದೆ. ಕಾನ್ಪುರದ ಕಲ್ಯಾಣಪುರ ಏರಿಯಾದ ಮಸ್ವಾನ್​​ಪುರದ ನಿವಾಸಿ. ಸುಮಾರು ಒಂದು ವಾರದ ಹಿಂದೆ ಈತ ತನ್ನ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದ. ಅದರಲ್ಲಿ ಯುವಕ ನಟ ಗೋವಿಂದ್ ಅಭಿನಯದ ಏಕ್​ ಲಡಕೀ ಚಾಹಿಯೇ ಖಾಸ್​ ಖಾಸ್​ ಹಾಡಿಗೆ ಮೋಟಾರ್ ಸೈಕಲ್​ ಮೇಲೆ ನಿಂತು ನೃತ್ಯ ಮಾಡುತ್ತಿರುವುದನ್ನು ನೋಡಬಹುದು. ಆತ ಈ ಸ್ಟಂಟ್ ಮಾಡುವಾಗ ಹೆಲ್ಮೆಟ್​ ಕೂಡ ಧರಿಸಿರಲಿಲ್ಲ.   ವಿಡಿಯೋ ನೋಡಿದ ಟ್ರಾಫಿಕ್​ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಖಲೀದ್​​ನಿಗೆ 9000 ರೂಪಾಯಿ ದಂಡ ವಿಧಿಸಿದ್ದಾರೆ. ಖಲೀದ್​​ ಹಿಂದೆ ಬ್ರೇಕ್​ ಟ್ರಾಫಿಕ್​ ರೂಲ್ಸ್​​​ಗಳನ್ನೆಲ್ಲ ಬ್ರೇಕ್​ ಮಾಡಿದ್ದನ್ನು ಸೇರಿಸಿ ಇದೀಗ ಒಮ್ಮೆಲೇ ಪೊಲೀಸರು ದಂಡ ವಿಧಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಅನಧಿಕೃತ ಕಟ್ಟಡ ನಿರ್ಮಿಸಿದ ಪ್ರಭಾವಿಗಳ ವಿರುದ್ಧ ಮೊದಲು ಕ್ರಮ ಕೈಗೊಳ್ಳಿ; ಬಿಬಿಎಂಪಿಗೆ ಹೈಕೋರ್ಟ್​ ಸೂಚನೆ

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು