AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ, ಯುವಕ ದುರ್ಮರಣ

ಹೈದರಾಬಾದ್: ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಯುವಕ ಮೃತಪಟ್ಟಿರುವ ಭೀಕರ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ತುಂಗಭದ್ರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಖಾನಾಪುರ ಗ್ರಾಮದ ನಿವಾಸಿಯಾದ 25 ವರ್ಷದ ಶರಣ ಬಸವ ಮೃತ ದುರ್ದೈವಿ. ತಂದೆ ಪ್ರಣಾಪಾಯದಿಂದ ಪಾರಾಗಿದ್ದು, ಮಂತ್ರಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಿಂದ ಬಂದ ತಂದೆ ಮಗ ಇಬ್ಬರು ತುಂಗಭದ್ರ ರೈಲ್ವೆ ನಿಲ್ದಾಣದಲ್ಲಿ ಇಳಿದಿದ್ದಾರೆ. ನಂತರ ಮಗ ಕಿವಿಯಲ್ಲಿ ಏರಫೋನ್ ಹಾಕೊಂಡು ಹಾಡು ಕೇಳುತ್ತಾ ಹಳಿ ದಾಟಲು ಮುಂದಾಗಿದ್ದು, ತಂದೆ ಮಗ ಇಬ್ಬರು […]

ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ, ಯುವಕ ದುರ್ಮರಣ
ಸಾಧು ಶ್ರೀನಾಥ್​
|

Updated on: Jan 19, 2020 | 2:10 PM

Share

ಹೈದರಾಬಾದ್: ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಯುವಕ ಮೃತಪಟ್ಟಿರುವ ಭೀಕರ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ತುಂಗಭದ್ರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಖಾನಾಪುರ ಗ್ರಾಮದ ನಿವಾಸಿಯಾದ 25 ವರ್ಷದ ಶರಣ ಬಸವ ಮೃತ ದುರ್ದೈವಿ. ತಂದೆ ಪ್ರಣಾಪಾಯದಿಂದ ಪಾರಾಗಿದ್ದು, ಮಂತ್ರಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಿಂದ ಬಂದ ತಂದೆ ಮಗ ಇಬ್ಬರು ತುಂಗಭದ್ರ ರೈಲ್ವೆ ನಿಲ್ದಾಣದಲ್ಲಿ ಇಳಿದಿದ್ದಾರೆ. ನಂತರ ಮಗ ಕಿವಿಯಲ್ಲಿ ಏರಫೋನ್ ಹಾಕೊಂಡು ಹಾಡು ಕೇಳುತ್ತಾ ಹಳಿ ದಾಟಲು ಮುಂದಾಗಿದ್ದು, ತಂದೆ ಮಗ ಇಬ್ಬರು ಹಳಿ ದಾಟಲು ಇಳಿದಿದ್ದಾರೆ. ಈ ವೇಳೆ ಬಂದ ರಾಜಧಾನಿ ಎಕ್ಸಪ್ರೆಸ್ ಟ್ರೇನ್ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ರೈಲ್ವೆ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow Us
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ