AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ, ಯುವಕ ದುರ್ಮರಣ

ಹೈದರಾಬಾದ್: ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಯುವಕ ಮೃತಪಟ್ಟಿರುವ ಭೀಕರ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ತುಂಗಭದ್ರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಖಾನಾಪುರ ಗ್ರಾಮದ ನಿವಾಸಿಯಾದ 25 ವರ್ಷದ ಶರಣ ಬಸವ ಮೃತ ದುರ್ದೈವಿ. ತಂದೆ ಪ್ರಣಾಪಾಯದಿಂದ ಪಾರಾಗಿದ್ದು, ಮಂತ್ರಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಿಂದ ಬಂದ ತಂದೆ ಮಗ ಇಬ್ಬರು ತುಂಗಭದ್ರ ರೈಲ್ವೆ ನಿಲ್ದಾಣದಲ್ಲಿ ಇಳಿದಿದ್ದಾರೆ. ನಂತರ ಮಗ ಕಿವಿಯಲ್ಲಿ ಏರಫೋನ್ ಹಾಕೊಂಡು ಹಾಡು ಕೇಳುತ್ತಾ ಹಳಿ ದಾಟಲು ಮುಂದಾಗಿದ್ದು, ತಂದೆ ಮಗ ಇಬ್ಬರು […]

ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ, ಯುವಕ ದುರ್ಮರಣ
ಸಾಧು ಶ್ರೀನಾಥ್​
|

Updated on: Jan 19, 2020 | 2:10 PM

Share

ಹೈದರಾಬಾದ್: ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಯುವಕ ಮೃತಪಟ್ಟಿರುವ ಭೀಕರ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ತುಂಗಭದ್ರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಖಾನಾಪುರ ಗ್ರಾಮದ ನಿವಾಸಿಯಾದ 25 ವರ್ಷದ ಶರಣ ಬಸವ ಮೃತ ದುರ್ದೈವಿ. ತಂದೆ ಪ್ರಣಾಪಾಯದಿಂದ ಪಾರಾಗಿದ್ದು, ಮಂತ್ರಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಿಂದ ಬಂದ ತಂದೆ ಮಗ ಇಬ್ಬರು ತುಂಗಭದ್ರ ರೈಲ್ವೆ ನಿಲ್ದಾಣದಲ್ಲಿ ಇಳಿದಿದ್ದಾರೆ. ನಂತರ ಮಗ ಕಿವಿಯಲ್ಲಿ ಏರಫೋನ್ ಹಾಕೊಂಡು ಹಾಡು ಕೇಳುತ್ತಾ ಹಳಿ ದಾಟಲು ಮುಂದಾಗಿದ್ದು, ತಂದೆ ಮಗ ಇಬ್ಬರು ಹಳಿ ದಾಟಲು ಇಳಿದಿದ್ದಾರೆ. ಈ ವೇಳೆ ಬಂದ ರಾಜಧಾನಿ ಎಕ್ಸಪ್ರೆಸ್ ಟ್ರೇನ್ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ರೈಲ್ವೆ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow Us
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು