AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra pradesh: ವೈಎಸ್‌ಆರ್‌ಸಿಪಿ ಶಾಸಕರಿಗೆ ಪಕ್ಷದ ಕಾರ್ಯಕರ್ತರಿಂದಲೇ ವಿರೋಧ; ಬೆಂಗಾವಲು ವಾಹನ ಮೇಲೆ ಚಪ್ಪಲಿ ಎಸೆತ

ಕಳೆದ ಐದು ತಿಂಗಳಿಂದ ಪಡಿತರ ಸಿಗದಿರುವುದು ಹಾಗೂ ರಸ್ತೆ ಹಾಗೂ ಚರಂಡಿಗಳ ದುಸ್ಥಿತಿಯಿಂದಾಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮದ ಹೊರವಲಯದಲ್ಲಿ ಮಾಜಿ ಸಚಿವರನ್ನು ತಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ.

Andhra pradesh: ವೈಎಸ್‌ಆರ್‌ಸಿಪಿ ಶಾಸಕರಿಗೆ ಪಕ್ಷದ ಕಾರ್ಯಕರ್ತರಿಂದಲೇ ವಿರೋಧ; ಬೆಂಗಾವಲು ವಾಹನ ಮೇಲೆ ಚಪ್ಪಲಿ ಎಸೆತ
ಮಾಜಿ ಸಚಿವ ಶಂಕರ ನಾರಾಯಣ ಅವರನ್ನು ತಡೆದ ಗ್ರಾಮಸ್ಥರು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 01, 2023 | 8:48 PM

Share

ವೈಎಸ್‌ಆರ್‌ಸಿಪಿ (YSRCP) ಶಾಸಕ ಮತ್ತು ಮಾಜಿ ಸಚಿವ ಶಂಕರ ನಾರಾಯಣ (Sankara Narayana) ಅವರಿಗೆ ಶ್ರೀ ಸತ್ಯಸಾಯಿ ಜಿಲ್ಲೆಯ ಅವರ ಕ್ಷೇತ್ರ ಪೆನುಕೊಂಡದಲ್ಲಿ (Penukonda) ಭಾರೀ ವಿರೋಧ ವ್ಯಕ್ತವಾಗಿದೆ. ಅಲ್ಲಿನ ಗ್ರಾಮಸ್ಥರು ಮತ್ತು ಅವರದ್ದೇ ಪಕ್ಷದ ಕಾರ್ಯಕರ್ತರು ಶಂಕರ ನಾರಾಯಣ ಅವರಿಗೆ ಗ್ರಾಮಕ್ಕೆ ಪ್ರವೇಶಿಸದಂತೆ ತಡೆದು ಅವರ ಬೆಂಗಾವಲು ಪಡೆಗೆ ಚಪ್ಪಲಿ ಎಸೆದ ಘಟನೆ ನಡೆದಿದೆ.

ಕಳೆದ ಐದು ತಿಂಗಳಿಂದ ಪಡಿತರ ಸಿಗದಿರುವುದು ಹಾಗೂ ರಸ್ತೆ ಹಾಗೂ ಚರಂಡಿಗಳ ದುಸ್ಥಿತಿಯಿಂದಾಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮದ ಹೊರವಲಯದಲ್ಲಿ ಮಾಜಿ ಸಚಿವರನ್ನು ತಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ.

ಶಾಸಕರ ಬೆಂಗಾವಲು ವಾಹನವನ್ನು ತಡೆದ ಪಕ್ಷದ ಕಾರ್ಯಕರ್ತರಲ್ಲಿ ಒಬ್ಬರಾದ ನಾಗಭೂಷಣ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ:ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ₹ 830 ಕೋಟಿ ಖರ್ಚು ಮಾಡಲಾಗಿದೆ ಎಂದ ಆಪ್ ನಾಯಕನ ವಿರುದ್ದ ಪೊಲೀಸ್ ಕೇಸು

ವೈಎಸ್‌ಆರ್‌ಸಿಪಿ ರೆಡ್ಡಿ ಅವರನ್ನು ಸ್ಟೀರಿಂಗ್ ಕಮಿಟಿ ಸದಸ್ಯತ್ವದಿಂದ ಅಮಾನತುಗೊಳಿಸಿದ್ದು ಶಾಸಕ ನಾರಾಯಣ ಅವರನ್ನು ವಿರೋಧಿಸಬೇಡಿ ಎಂದು ಎಚ್ಚರಿಕೆ ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:47 pm, Mon, 1 May 23

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್