AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra pradesh: ವೈಎಸ್‌ಆರ್‌ಸಿಪಿ ಶಾಸಕರಿಗೆ ಪಕ್ಷದ ಕಾರ್ಯಕರ್ತರಿಂದಲೇ ವಿರೋಧ; ಬೆಂಗಾವಲು ವಾಹನ ಮೇಲೆ ಚಪ್ಪಲಿ ಎಸೆತ

ಕಳೆದ ಐದು ತಿಂಗಳಿಂದ ಪಡಿತರ ಸಿಗದಿರುವುದು ಹಾಗೂ ರಸ್ತೆ ಹಾಗೂ ಚರಂಡಿಗಳ ದುಸ್ಥಿತಿಯಿಂದಾಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮದ ಹೊರವಲಯದಲ್ಲಿ ಮಾಜಿ ಸಚಿವರನ್ನು ತಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ.

Andhra pradesh: ವೈಎಸ್‌ಆರ್‌ಸಿಪಿ ಶಾಸಕರಿಗೆ ಪಕ್ಷದ ಕಾರ್ಯಕರ್ತರಿಂದಲೇ ವಿರೋಧ; ಬೆಂಗಾವಲು ವಾಹನ ಮೇಲೆ ಚಪ್ಪಲಿ ಎಸೆತ
ಮಾಜಿ ಸಚಿವ ಶಂಕರ ನಾರಾಯಣ ಅವರನ್ನು ತಡೆದ ಗ್ರಾಮಸ್ಥರು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 01, 2023 | 8:48 PM

Share

ಮುಖ್ಯಾಂಶಗಳು

  • ಮಾಜಿ ಸಚಿವ ಶಂಕರ ನಾರಾಯಣ ಅವರನ್ನು ತಡೆದ ಜನ
  • ಪೆನುಕೊಂಡ ಕ್ಷೇತ್ರದಲ್ಲಿ ಗ್ರಾಮಸ್ಥರು ಶಂಕರ ನಾರಾಯಣ ಅವರ ವಾಹನವನ್ನು ತಡೆದಿದ್ದಾರೆ
  • ಬೆಂಗಾವಲು ಪಡೆಗೆ ಚಪ್ಪಲಿ ಎಸೆದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು

ವೈಎಸ್‌ಆರ್‌ಸಿಪಿ (YSRCP) ಶಾಸಕ ಮತ್ತು ಮಾಜಿ ಸಚಿವ ಶಂಕರ ನಾರಾಯಣ (Sankara Narayana) ಅವರಿಗೆ ಶ್ರೀ ಸತ್ಯಸಾಯಿ ಜಿಲ್ಲೆಯ ಅವರ ಕ್ಷೇತ್ರ ಪೆನುಕೊಂಡದಲ್ಲಿ (Penukonda) ಭಾರೀ ವಿರೋಧ ವ್ಯಕ್ತವಾಗಿದೆ. ಅಲ್ಲಿನ ಗ್ರಾಮಸ್ಥರು ಮತ್ತು ಅವರದ್ದೇ ಪಕ್ಷದ ಕಾರ್ಯಕರ್ತರು ಶಂಕರ ನಾರಾಯಣ ಅವರಿಗೆ ಗ್ರಾಮಕ್ಕೆ ಪ್ರವೇಶಿಸದಂತೆ ತಡೆದು ಅವರ ಬೆಂಗಾವಲು ಪಡೆಗೆ ಚಪ್ಪಲಿ ಎಸೆದ ಘಟನೆ ನಡೆದಿದೆ.

ಕಳೆದ ಐದು ತಿಂಗಳಿಂದ ಪಡಿತರ ಸಿಗದಿರುವುದು ಹಾಗೂ ರಸ್ತೆ ಹಾಗೂ ಚರಂಡಿಗಳ ದುಸ್ಥಿತಿಯಿಂದಾಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮದ ಹೊರವಲಯದಲ್ಲಿ ಮಾಜಿ ಸಚಿವರನ್ನು ತಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ.

ಶಾಸಕರ ಬೆಂಗಾವಲು ವಾಹನವನ್ನು ತಡೆದ ಪಕ್ಷದ ಕಾರ್ಯಕರ್ತರಲ್ಲಿ ಒಬ್ಬರಾದ ನಾಗಭೂಷಣ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ:ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ₹ 830 ಕೋಟಿ ಖರ್ಚು ಮಾಡಲಾಗಿದೆ ಎಂದ ಆಪ್ ನಾಯಕನ ವಿರುದ್ದ ಪೊಲೀಸ್ ಕೇಸು

ವೈಎಸ್‌ಆರ್‌ಸಿಪಿ ರೆಡ್ಡಿ ಅವರನ್ನು ಸ್ಟೀರಿಂಗ್ ಕಮಿಟಿ ಸದಸ್ಯತ್ವದಿಂದ ಅಮಾನತುಗೊಳಿಸಿದ್ದು ಶಾಸಕ ನಾರಾಯಣ ಅವರನ್ನು ವಿರೋಧಿಸಬೇಡಿ ಎಂದು ಎಚ್ಚರಿಕೆ ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:47 pm, Mon, 1 May 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ