AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra pradesh: ವೈಎಸ್‌ಆರ್‌ಸಿಪಿ ಶಾಸಕರಿಗೆ ಪಕ್ಷದ ಕಾರ್ಯಕರ್ತರಿಂದಲೇ ವಿರೋಧ; ಬೆಂಗಾವಲು ವಾಹನ ಮೇಲೆ ಚಪ್ಪಲಿ ಎಸೆತ

ಕಳೆದ ಐದು ತಿಂಗಳಿಂದ ಪಡಿತರ ಸಿಗದಿರುವುದು ಹಾಗೂ ರಸ್ತೆ ಹಾಗೂ ಚರಂಡಿಗಳ ದುಸ್ಥಿತಿಯಿಂದಾಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮದ ಹೊರವಲಯದಲ್ಲಿ ಮಾಜಿ ಸಚಿವರನ್ನು ತಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ.

Andhra pradesh: ವೈಎಸ್‌ಆರ್‌ಸಿಪಿ ಶಾಸಕರಿಗೆ ಪಕ್ಷದ ಕಾರ್ಯಕರ್ತರಿಂದಲೇ ವಿರೋಧ; ಬೆಂಗಾವಲು ವಾಹನ ಮೇಲೆ ಚಪ್ಪಲಿ ಎಸೆತ
ಮಾಜಿ ಸಚಿವ ಶಂಕರ ನಾರಾಯಣ ಅವರನ್ನು ತಡೆದ ಗ್ರಾಮಸ್ಥರು
Follow us
ರಶ್ಮಿ ಕಲ್ಲಕಟ್ಟ
|

Updated on:May 01, 2023 | 8:48 PM

ವೈಎಸ್‌ಆರ್‌ಸಿಪಿ (YSRCP) ಶಾಸಕ ಮತ್ತು ಮಾಜಿ ಸಚಿವ ಶಂಕರ ನಾರಾಯಣ (Sankara Narayana) ಅವರಿಗೆ ಶ್ರೀ ಸತ್ಯಸಾಯಿ ಜಿಲ್ಲೆಯ ಅವರ ಕ್ಷೇತ್ರ ಪೆನುಕೊಂಡದಲ್ಲಿ (Penukonda) ಭಾರೀ ವಿರೋಧ ವ್ಯಕ್ತವಾಗಿದೆ. ಅಲ್ಲಿನ ಗ್ರಾಮಸ್ಥರು ಮತ್ತು ಅವರದ್ದೇ ಪಕ್ಷದ ಕಾರ್ಯಕರ್ತರು ಶಂಕರ ನಾರಾಯಣ ಅವರಿಗೆ ಗ್ರಾಮಕ್ಕೆ ಪ್ರವೇಶಿಸದಂತೆ ತಡೆದು ಅವರ ಬೆಂಗಾವಲು ಪಡೆಗೆ ಚಪ್ಪಲಿ ಎಸೆದ ಘಟನೆ ನಡೆದಿದೆ.

ಕಳೆದ ಐದು ತಿಂಗಳಿಂದ ಪಡಿತರ ಸಿಗದಿರುವುದು ಹಾಗೂ ರಸ್ತೆ ಹಾಗೂ ಚರಂಡಿಗಳ ದುಸ್ಥಿತಿಯಿಂದಾಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮದ ಹೊರವಲಯದಲ್ಲಿ ಮಾಜಿ ಸಚಿವರನ್ನು ತಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ.

ಶಾಸಕರ ಬೆಂಗಾವಲು ವಾಹನವನ್ನು ತಡೆದ ಪಕ್ಷದ ಕಾರ್ಯಕರ್ತರಲ್ಲಿ ಒಬ್ಬರಾದ ನಾಗಭೂಷಣ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ:ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ₹ 830 ಕೋಟಿ ಖರ್ಚು ಮಾಡಲಾಗಿದೆ ಎಂದ ಆಪ್ ನಾಯಕನ ವಿರುದ್ದ ಪೊಲೀಸ್ ಕೇಸು

ವೈಎಸ್‌ಆರ್‌ಸಿಪಿ ರೆಡ್ಡಿ ಅವರನ್ನು ಸ್ಟೀರಿಂಗ್ ಕಮಿಟಿ ಸದಸ್ಯತ್ವದಿಂದ ಅಮಾನತುಗೊಳಿಸಿದ್ದು ಶಾಸಕ ನಾರಾಯಣ ಅವರನ್ನು ವಿರೋಧಿಸಬೇಡಿ ಎಂದು ಎಚ್ಚರಿಕೆ ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:47 pm, Mon, 1 May 23

ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್