AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮೊತ್ತದ ವಂಚನೆ ಪ್ರಕರಣದಲ್ಲಿ ಯುವರಾಜ್ ಸ್ವಾಮಿಯನ್ನು ಮತ್ತೆ ವಶಕ್ಕೆ ಪಡೆದ CCB..!

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳ ಎಂಬುವವರಿಗೆ 1.5 ಕೋಟಿ ವಂಚಿಸಿರುವ ಪ್ರಕರಣದಲ್ಲಿ ಪೊಲೀಸರು ಯುವರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ.

ಭಾರಿ ಮೊತ್ತದ ವಂಚನೆ ಪ್ರಕರಣದಲ್ಲಿ ಯುವರಾಜ್ ಸ್ವಾಮಿಯನ್ನು ಮತ್ತೆ ವಶಕ್ಕೆ ಪಡೆದ CCB..!
ವಂಚಕ ಯುವರಾಜ್ ಅಲಿಯಾಸ್​ ಸ್ವಾಮಿ
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on: Jan 29, 2021 | 4:59 PM

Share

ಬೆಂಗಳೂರು: ವಂಚಕ ಯುವರಾಜ್ ಅಲಿಯಾಸ್ ಸ್ವಾಮಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ವಂಚನೆ ಪ್ರಕರಣದಲ್ಲಿ ಯುವರಾಜ್​ನನ್ನು ಮತ್ತೇ ಸಿಸಿಬಿ ಕಸ್ಟಡಿಗೆ ಪಡೆಯಲಾಗಿದೆ.

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳ ಎಂಬುವವರಿಗೆ 1.5 ಕೋಟಿ ವಂಚಿಸಿರುವ ಪ್ರಕರಣದಲ್ಲಿ ಪೊಲೀಸರು ಯುವರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ. ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥನನ್ನು ಬೋರ್ಡ್ ಚೇರ್ಮೆನ್ ಮಾಡೋದಾಗಿ ಹೇಳಿ 1.5 ಕೋಟಿ ಹಣ ಪಡೆದು ವಂಚನೆ ಮಾಡಿದ್ದಾನೆ ಎಂದು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಆನಂದಕಾಳ ದೂರು ನೀಡಿದ್ದರು.

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನಕ್ಕೆ ಹೋಗಿದ ಸ್ವಾಮಿ, ಅಲ್ಲಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳರನ್ನು ಪರಿಚಯ ಮಾಡಿಕೊಂಡಿದ್ದ. ಬೋರ್ಡ್ ಚೆರ್ಮನ್ ಮಾಡೋದಾಗಿ ಬೆಂಗಳೂರಿಗೆ ಕರೆಸಿದ್ದ ಸ್ವಾಮಿ, ಸ್ಟಾರ್ ಹೋಟೆಲ್​ನಲ್ಲಿ ಡೀಲ್ ಕುದುರಿಸಿ ಹಣ ಪಡೆದಿದ್ದ ಎಂದು ದೂರು ನೀಡಿದ್ದರು. ಹೀಗಾಗಿ ದೂರಿನನ್ವಯ ಈ ಪ್ರಕರಣದ ವಿಚಾರಣೆಗೆ ಫೆಬ್ರವರಿ 2 ರವರೆಗೂ ಯುವರಾಜ್‌ನನ್ನು ಸಿಸಿಬಿ‌ ಕಸ್ಟಡಿಗೆ ಪಡೆಯಲಾಗಿದೆ.

ವಂಚಕ ಯುವರಾಜ್ ವಿರುದ್ಧ ಮತ್ತೊಂದು FIR.. B.L.ಸಂತೋಷ್ ಹೆಸರಲ್ಲಿ 30 ಲಕ್ಷ ವಂಚನೆ

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್