AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಣಕ್ಕಂ! ನಾನು ಜಫೀರಾ.. ಕೊರೊನಾದಿಂದ ಬಚಾವ್​ ಮಾಡಲು ಬಂತು ರೋಬೋ

ಚೆನ್ನೈ: ತಮಿಳುನಾಡಿನ ತಿರುಚಿನಾಪಳ್ಳಿಯ ಪ್ರತಿಷ್ಠಿತ ಜವಳಿ ಮಳಿಗೆಯೊಂದಕ್ಕೆ ಭೇಟಿ ಕೊಡುವ ಗ್ರಾಹಕರ ಆರೋಗ್ಯದ ಹಿತಾಸಕ್ತಿಗಾಗಿ ಅಂಗಡಿ ಮಾಲೀಕರು ಒಂದು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ತಮ್ಮ ಮಳಿಗೆಯಲ್ಲಿ ಗ್ರಾಹಕರ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ಕೊವಿಡ್​ ನಿಯಮಗಳ ಪಾಲೆನೆಗಾಗಿ ಜಫೀರಾ ಎಂಬಾ ಮಹಿಳಾ ಆಕಾರದ ರೋಬೋವೊಂದನ್ನು ನಿಯೋಜಿಸಿದ್ದಾರೆ. ಜಫೀರಾ ಮಳಿಗೆಗೆ ಬರುವ ಎಲ್ಲಾ ಗ್ರಾಹಕರ ಥರ್ಮಲ್​ ಸ್ಕ್ರೀನಿಂಗ್​ ಮಾಡುವುದರ ಜೊತೆ ಅವರಿಗೆ ಸ್ಯಾನಿಟೈಸರ್​ ಸಹ ನೀಡುತ್ತಾಳೆ. ಅಷ್ಟೇ ಅಲ್ಲ, ಅಂಗಡಿಗೆ ಬಂದಿರುವ ಎಲ್ಲಾ ಗ್ರಾಹಕರ ಮೇಲೆ ನಿಗಾ ವಹಿಸುವುದರ ಜೊತೆಗೆ […]

ವಣಕ್ಕಂ! ನಾನು ಜಫೀರಾ.. ಕೊರೊನಾದಿಂದ ಬಚಾವ್​ ಮಾಡಲು ಬಂತು ರೋಬೋ
KUSHAL V
| Edited By: ಸಾಧು ಶ್ರೀನಾಥ್​|

Updated on:Aug 27, 2020 | 12:02 PM

Share

ಚೆನ್ನೈ: ತಮಿಳುನಾಡಿನ ತಿರುಚಿನಾಪಳ್ಳಿಯ ಪ್ರತಿಷ್ಠಿತ ಜವಳಿ ಮಳಿಗೆಯೊಂದಕ್ಕೆ ಭೇಟಿ ಕೊಡುವ ಗ್ರಾಹಕರ ಆರೋಗ್ಯದ ಹಿತಾಸಕ್ತಿಗಾಗಿ ಅಂಗಡಿ ಮಾಲೀಕರು ಒಂದು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ತಮ್ಮ ಮಳಿಗೆಯಲ್ಲಿ ಗ್ರಾಹಕರ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ಕೊವಿಡ್​ ನಿಯಮಗಳ ಪಾಲೆನೆಗಾಗಿ ಜಫೀರಾ ಎಂಬಾ ಮಹಿಳಾ ಆಕಾರದ ರೋಬೋವೊಂದನ್ನು ನಿಯೋಜಿಸಿದ್ದಾರೆ.

ಜಫೀರಾ ಮಳಿಗೆಗೆ ಬರುವ ಎಲ್ಲಾ ಗ್ರಾಹಕರ ಥರ್ಮಲ್​ ಸ್ಕ್ರೀನಿಂಗ್​ ಮಾಡುವುದರ ಜೊತೆ ಅವರಿಗೆ ಸ್ಯಾನಿಟೈಸರ್​ ಸಹ ನೀಡುತ್ತಾಳೆ. ಅಷ್ಟೇ ಅಲ್ಲ, ಅಂಗಡಿಗೆ ಬಂದಿರುವ ಎಲ್ಲಾ ಗ್ರಾಹಕರ ಮೇಲೆ ನಿಗಾ ವಹಿಸುವುದರ ಜೊತೆಗೆ ಅವರು ಮಾಸ್ಕ್​ ಧರಿಸಿದ್ದಾರಾ ಎಂದು ಚೆಕ್​ ಸಹ ಮಾಡುತ್ತಾಳೆ.

ಲಾಕ್​ಡೌನ್​ ಪ್ರಾರಂಭವಾದ ಸಮಯದಿಂದ ಕೊರೊನಾ ವಾರಿಯರ್ಸ್​ರ ಸಹಾಯಕ್ಕಾಗಿ ನಾವು ಇಂಥ ರೋಬೋಗಳನ್ನು ತಯಾರಿಸುತ್ತಿದ್ದೇವೆ. ಅದರಲ್ಲೆ ಜಫೀರಾ ಸಹ ಒಂದು.

ಇದು ಎಲ್ಲಾ ಕಾರ್ಯಗಳ ಜೊತೆಗೆ, ಅಂಗಡಿ ಮಾಲೀಕರಿಗೆ ಪ್ರತಿದಿನ ಮಳಿಗೆಗೆ ಭೇಟಿ ಕೊಟ್ಟ ಗ್ರಾಹಕರ ಸಂಖ್ಯೆ ಮತ್ತ ಇನ್ನಿತ್ತರ ಮಾಹಿತಿಯನ್ನು ಈ-ಮೇಲ್ ಮುಖಾಂತರ ರವಾನಿಸುವ ವ್ಯವಸ್ಥೆ ಮಾಡಿದ್ದೇವೆ ಎಂದು ಜಫೀರಾ ರೋಬೋವನ್ನು ವಿನ್ಯಾಸಗೊಳಿಸಿರುವ ಆಶಿಕ್​ ರಹಮಾನ್​ ತಿಳಿಸಿದ್ದಾರೆ.

Published On - 12:01 pm, Thu, 27 August 20

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ