AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಣಕ್ಕಂ! ನಾನು ಜಫೀರಾ.. ಕೊರೊನಾದಿಂದ ಬಚಾವ್​ ಮಾಡಲು ಬಂತು ರೋಬೋ

ಚೆನ್ನೈ: ತಮಿಳುನಾಡಿನ ತಿರುಚಿನಾಪಳ್ಳಿಯ ಪ್ರತಿಷ್ಠಿತ ಜವಳಿ ಮಳಿಗೆಯೊಂದಕ್ಕೆ ಭೇಟಿ ಕೊಡುವ ಗ್ರಾಹಕರ ಆರೋಗ್ಯದ ಹಿತಾಸಕ್ತಿಗಾಗಿ ಅಂಗಡಿ ಮಾಲೀಕರು ಒಂದು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ತಮ್ಮ ಮಳಿಗೆಯಲ್ಲಿ ಗ್ರಾಹಕರ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ಕೊವಿಡ್​ ನಿಯಮಗಳ ಪಾಲೆನೆಗಾಗಿ ಜಫೀರಾ ಎಂಬಾ ಮಹಿಳಾ ಆಕಾರದ ರೋಬೋವೊಂದನ್ನು ನಿಯೋಜಿಸಿದ್ದಾರೆ. ಜಫೀರಾ ಮಳಿಗೆಗೆ ಬರುವ ಎಲ್ಲಾ ಗ್ರಾಹಕರ ಥರ್ಮಲ್​ ಸ್ಕ್ರೀನಿಂಗ್​ ಮಾಡುವುದರ ಜೊತೆ ಅವರಿಗೆ ಸ್ಯಾನಿಟೈಸರ್​ ಸಹ ನೀಡುತ್ತಾಳೆ. ಅಷ್ಟೇ ಅಲ್ಲ, ಅಂಗಡಿಗೆ ಬಂದಿರುವ ಎಲ್ಲಾ ಗ್ರಾಹಕರ ಮೇಲೆ ನಿಗಾ ವಹಿಸುವುದರ ಜೊತೆಗೆ […]

ವಣಕ್ಕಂ! ನಾನು ಜಫೀರಾ.. ಕೊರೊನಾದಿಂದ ಬಚಾವ್​ ಮಾಡಲು ಬಂತು ರೋಬೋ
KUSHAL V
| Edited By: |

Updated on:Aug 27, 2020 | 12:02 PM

Share

ಚೆನ್ನೈ: ತಮಿಳುನಾಡಿನ ತಿರುಚಿನಾಪಳ್ಳಿಯ ಪ್ರತಿಷ್ಠಿತ ಜವಳಿ ಮಳಿಗೆಯೊಂದಕ್ಕೆ ಭೇಟಿ ಕೊಡುವ ಗ್ರಾಹಕರ ಆರೋಗ್ಯದ ಹಿತಾಸಕ್ತಿಗಾಗಿ ಅಂಗಡಿ ಮಾಲೀಕರು ಒಂದು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ತಮ್ಮ ಮಳಿಗೆಯಲ್ಲಿ ಗ್ರಾಹಕರ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ಕೊವಿಡ್​ ನಿಯಮಗಳ ಪಾಲೆನೆಗಾಗಿ ಜಫೀರಾ ಎಂಬಾ ಮಹಿಳಾ ಆಕಾರದ ರೋಬೋವೊಂದನ್ನು ನಿಯೋಜಿಸಿದ್ದಾರೆ.

ಜಫೀರಾ ಮಳಿಗೆಗೆ ಬರುವ ಎಲ್ಲಾ ಗ್ರಾಹಕರ ಥರ್ಮಲ್​ ಸ್ಕ್ರೀನಿಂಗ್​ ಮಾಡುವುದರ ಜೊತೆ ಅವರಿಗೆ ಸ್ಯಾನಿಟೈಸರ್​ ಸಹ ನೀಡುತ್ತಾಳೆ. ಅಷ್ಟೇ ಅಲ್ಲ, ಅಂಗಡಿಗೆ ಬಂದಿರುವ ಎಲ್ಲಾ ಗ್ರಾಹಕರ ಮೇಲೆ ನಿಗಾ ವಹಿಸುವುದರ ಜೊತೆಗೆ ಅವರು ಮಾಸ್ಕ್​ ಧರಿಸಿದ್ದಾರಾ ಎಂದು ಚೆಕ್​ ಸಹ ಮಾಡುತ್ತಾಳೆ.

ಲಾಕ್​ಡೌನ್​ ಪ್ರಾರಂಭವಾದ ಸಮಯದಿಂದ ಕೊರೊನಾ ವಾರಿಯರ್ಸ್​ರ ಸಹಾಯಕ್ಕಾಗಿ ನಾವು ಇಂಥ ರೋಬೋಗಳನ್ನು ತಯಾರಿಸುತ್ತಿದ್ದೇವೆ. ಅದರಲ್ಲೆ ಜಫೀರಾ ಸಹ ಒಂದು.

ಇದು ಎಲ್ಲಾ ಕಾರ್ಯಗಳ ಜೊತೆಗೆ, ಅಂಗಡಿ ಮಾಲೀಕರಿಗೆ ಪ್ರತಿದಿನ ಮಳಿಗೆಗೆ ಭೇಟಿ ಕೊಟ್ಟ ಗ್ರಾಹಕರ ಸಂಖ್ಯೆ ಮತ್ತ ಇನ್ನಿತ್ತರ ಮಾಹಿತಿಯನ್ನು ಈ-ಮೇಲ್ ಮುಖಾಂತರ ರವಾನಿಸುವ ವ್ಯವಸ್ಥೆ ಮಾಡಿದ್ದೇವೆ ಎಂದು ಜಫೀರಾ ರೋಬೋವನ್ನು ವಿನ್ಯಾಸಗೊಳಿಸಿರುವ ಆಶಿಕ್​ ರಹಮಾನ್​ ತಿಳಿಸಿದ್ದಾರೆ.

Published On - 12:01 pm, Thu, 27 August 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್