AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಣಕ್ಕಂ! ನಾನು ಜಫೀರಾ.. ಕೊರೊನಾದಿಂದ ಬಚಾವ್​ ಮಾಡಲು ಬಂತು ರೋಬೋ

ಚೆನ್ನೈ: ತಮಿಳುನಾಡಿನ ತಿರುಚಿನಾಪಳ್ಳಿಯ ಪ್ರತಿಷ್ಠಿತ ಜವಳಿ ಮಳಿಗೆಯೊಂದಕ್ಕೆ ಭೇಟಿ ಕೊಡುವ ಗ್ರಾಹಕರ ಆರೋಗ್ಯದ ಹಿತಾಸಕ್ತಿಗಾಗಿ ಅಂಗಡಿ ಮಾಲೀಕರು ಒಂದು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ತಮ್ಮ ಮಳಿಗೆಯಲ್ಲಿ ಗ್ರಾಹಕರ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ಕೊವಿಡ್​ ನಿಯಮಗಳ ಪಾಲೆನೆಗಾಗಿ ಜಫೀರಾ ಎಂಬಾ ಮಹಿಳಾ ಆಕಾರದ ರೋಬೋವೊಂದನ್ನು ನಿಯೋಜಿಸಿದ್ದಾರೆ. ಜಫೀರಾ ಮಳಿಗೆಗೆ ಬರುವ ಎಲ್ಲಾ ಗ್ರಾಹಕರ ಥರ್ಮಲ್​ ಸ್ಕ್ರೀನಿಂಗ್​ ಮಾಡುವುದರ ಜೊತೆ ಅವರಿಗೆ ಸ್ಯಾನಿಟೈಸರ್​ ಸಹ ನೀಡುತ್ತಾಳೆ. ಅಷ್ಟೇ ಅಲ್ಲ, ಅಂಗಡಿಗೆ ಬಂದಿರುವ ಎಲ್ಲಾ ಗ್ರಾಹಕರ ಮೇಲೆ ನಿಗಾ ವಹಿಸುವುದರ ಜೊತೆಗೆ […]

ವಣಕ್ಕಂ! ನಾನು ಜಫೀರಾ.. ಕೊರೊನಾದಿಂದ ಬಚಾವ್​ ಮಾಡಲು ಬಂತು ರೋಬೋ
KUSHAL V
| Edited By: |

Updated on:Aug 27, 2020 | 12:02 PM

Share

ಚೆನ್ನೈ: ತಮಿಳುನಾಡಿನ ತಿರುಚಿನಾಪಳ್ಳಿಯ ಪ್ರತಿಷ್ಠಿತ ಜವಳಿ ಮಳಿಗೆಯೊಂದಕ್ಕೆ ಭೇಟಿ ಕೊಡುವ ಗ್ರಾಹಕರ ಆರೋಗ್ಯದ ಹಿತಾಸಕ್ತಿಗಾಗಿ ಅಂಗಡಿ ಮಾಲೀಕರು ಒಂದು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ತಮ್ಮ ಮಳಿಗೆಯಲ್ಲಿ ಗ್ರಾಹಕರ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ಕೊವಿಡ್​ ನಿಯಮಗಳ ಪಾಲೆನೆಗಾಗಿ ಜಫೀರಾ ಎಂಬಾ ಮಹಿಳಾ ಆಕಾರದ ರೋಬೋವೊಂದನ್ನು ನಿಯೋಜಿಸಿದ್ದಾರೆ.

ಜಫೀರಾ ಮಳಿಗೆಗೆ ಬರುವ ಎಲ್ಲಾ ಗ್ರಾಹಕರ ಥರ್ಮಲ್​ ಸ್ಕ್ರೀನಿಂಗ್​ ಮಾಡುವುದರ ಜೊತೆ ಅವರಿಗೆ ಸ್ಯಾನಿಟೈಸರ್​ ಸಹ ನೀಡುತ್ತಾಳೆ. ಅಷ್ಟೇ ಅಲ್ಲ, ಅಂಗಡಿಗೆ ಬಂದಿರುವ ಎಲ್ಲಾ ಗ್ರಾಹಕರ ಮೇಲೆ ನಿಗಾ ವಹಿಸುವುದರ ಜೊತೆಗೆ ಅವರು ಮಾಸ್ಕ್​ ಧರಿಸಿದ್ದಾರಾ ಎಂದು ಚೆಕ್​ ಸಹ ಮಾಡುತ್ತಾಳೆ.

ಲಾಕ್​ಡೌನ್​ ಪ್ರಾರಂಭವಾದ ಸಮಯದಿಂದ ಕೊರೊನಾ ವಾರಿಯರ್ಸ್​ರ ಸಹಾಯಕ್ಕಾಗಿ ನಾವು ಇಂಥ ರೋಬೋಗಳನ್ನು ತಯಾರಿಸುತ್ತಿದ್ದೇವೆ. ಅದರಲ್ಲೆ ಜಫೀರಾ ಸಹ ಒಂದು.

ಇದು ಎಲ್ಲಾ ಕಾರ್ಯಗಳ ಜೊತೆಗೆ, ಅಂಗಡಿ ಮಾಲೀಕರಿಗೆ ಪ್ರತಿದಿನ ಮಳಿಗೆಗೆ ಭೇಟಿ ಕೊಟ್ಟ ಗ್ರಾಹಕರ ಸಂಖ್ಯೆ ಮತ್ತ ಇನ್ನಿತ್ತರ ಮಾಹಿತಿಯನ್ನು ಈ-ಮೇಲ್ ಮುಖಾಂತರ ರವಾನಿಸುವ ವ್ಯವಸ್ಥೆ ಮಾಡಿದ್ದೇವೆ ಎಂದು ಜಫೀರಾ ರೋಬೋವನ್ನು ವಿನ್ಯಾಸಗೊಳಿಸಿರುವ ಆಶಿಕ್​ ರಹಮಾನ್​ ತಿಳಿಸಿದ್ದಾರೆ.

Published On - 12:01 pm, Thu, 27 August 20

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ