AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಣಕ್ಕಂ! ನಾನು ಜಫೀರಾ.. ಕೊರೊನಾದಿಂದ ಬಚಾವ್​ ಮಾಡಲು ಬಂತು ರೋಬೋ

ಚೆನ್ನೈ: ತಮಿಳುನಾಡಿನ ತಿರುಚಿನಾಪಳ್ಳಿಯ ಪ್ರತಿಷ್ಠಿತ ಜವಳಿ ಮಳಿಗೆಯೊಂದಕ್ಕೆ ಭೇಟಿ ಕೊಡುವ ಗ್ರಾಹಕರ ಆರೋಗ್ಯದ ಹಿತಾಸಕ್ತಿಗಾಗಿ ಅಂಗಡಿ ಮಾಲೀಕರು ಒಂದು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ತಮ್ಮ ಮಳಿಗೆಯಲ್ಲಿ ಗ್ರಾಹಕರ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ಕೊವಿಡ್​ ನಿಯಮಗಳ ಪಾಲೆನೆಗಾಗಿ ಜಫೀರಾ ಎಂಬಾ ಮಹಿಳಾ ಆಕಾರದ ರೋಬೋವೊಂದನ್ನು ನಿಯೋಜಿಸಿದ್ದಾರೆ. ಜಫೀರಾ ಮಳಿಗೆಗೆ ಬರುವ ಎಲ್ಲಾ ಗ್ರಾಹಕರ ಥರ್ಮಲ್​ ಸ್ಕ್ರೀನಿಂಗ್​ ಮಾಡುವುದರ ಜೊತೆ ಅವರಿಗೆ ಸ್ಯಾನಿಟೈಸರ್​ ಸಹ ನೀಡುತ್ತಾಳೆ. ಅಷ್ಟೇ ಅಲ್ಲ, ಅಂಗಡಿಗೆ ಬಂದಿರುವ ಎಲ್ಲಾ ಗ್ರಾಹಕರ ಮೇಲೆ ನಿಗಾ ವಹಿಸುವುದರ ಜೊತೆಗೆ […]

ವಣಕ್ಕಂ! ನಾನು ಜಫೀರಾ.. ಕೊರೊನಾದಿಂದ ಬಚಾವ್​ ಮಾಡಲು ಬಂತು ರೋಬೋ
KUSHAL V
| Edited By: ಸಾಧು ಶ್ರೀನಾಥ್​|

Updated on:Aug 27, 2020 | 12:02 PM

Share

ಚೆನ್ನೈ: ತಮಿಳುನಾಡಿನ ತಿರುಚಿನಾಪಳ್ಳಿಯ ಪ್ರತಿಷ್ಠಿತ ಜವಳಿ ಮಳಿಗೆಯೊಂದಕ್ಕೆ ಭೇಟಿ ಕೊಡುವ ಗ್ರಾಹಕರ ಆರೋಗ್ಯದ ಹಿತಾಸಕ್ತಿಗಾಗಿ ಅಂಗಡಿ ಮಾಲೀಕರು ಒಂದು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ತಮ್ಮ ಮಳಿಗೆಯಲ್ಲಿ ಗ್ರಾಹಕರ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ಕೊವಿಡ್​ ನಿಯಮಗಳ ಪಾಲೆನೆಗಾಗಿ ಜಫೀರಾ ಎಂಬಾ ಮಹಿಳಾ ಆಕಾರದ ರೋಬೋವೊಂದನ್ನು ನಿಯೋಜಿಸಿದ್ದಾರೆ.

ಜಫೀರಾ ಮಳಿಗೆಗೆ ಬರುವ ಎಲ್ಲಾ ಗ್ರಾಹಕರ ಥರ್ಮಲ್​ ಸ್ಕ್ರೀನಿಂಗ್​ ಮಾಡುವುದರ ಜೊತೆ ಅವರಿಗೆ ಸ್ಯಾನಿಟೈಸರ್​ ಸಹ ನೀಡುತ್ತಾಳೆ. ಅಷ್ಟೇ ಅಲ್ಲ, ಅಂಗಡಿಗೆ ಬಂದಿರುವ ಎಲ್ಲಾ ಗ್ರಾಹಕರ ಮೇಲೆ ನಿಗಾ ವಹಿಸುವುದರ ಜೊತೆಗೆ ಅವರು ಮಾಸ್ಕ್​ ಧರಿಸಿದ್ದಾರಾ ಎಂದು ಚೆಕ್​ ಸಹ ಮಾಡುತ್ತಾಳೆ.

ಲಾಕ್​ಡೌನ್​ ಪ್ರಾರಂಭವಾದ ಸಮಯದಿಂದ ಕೊರೊನಾ ವಾರಿಯರ್ಸ್​ರ ಸಹಾಯಕ್ಕಾಗಿ ನಾವು ಇಂಥ ರೋಬೋಗಳನ್ನು ತಯಾರಿಸುತ್ತಿದ್ದೇವೆ. ಅದರಲ್ಲೆ ಜಫೀರಾ ಸಹ ಒಂದು.

ಇದು ಎಲ್ಲಾ ಕಾರ್ಯಗಳ ಜೊತೆಗೆ, ಅಂಗಡಿ ಮಾಲೀಕರಿಗೆ ಪ್ರತಿದಿನ ಮಳಿಗೆಗೆ ಭೇಟಿ ಕೊಟ್ಟ ಗ್ರಾಹಕರ ಸಂಖ್ಯೆ ಮತ್ತ ಇನ್ನಿತ್ತರ ಮಾಹಿತಿಯನ್ನು ಈ-ಮೇಲ್ ಮುಖಾಂತರ ರವಾನಿಸುವ ವ್ಯವಸ್ಥೆ ಮಾಡಿದ್ದೇವೆ ಎಂದು ಜಫೀರಾ ರೋಬೋವನ್ನು ವಿನ್ಯಾಸಗೊಳಿಸಿರುವ ಆಶಿಕ್​ ರಹಮಾನ್​ ತಿಳಿಸಿದ್ದಾರೆ.

Published On - 12:01 pm, Thu, 27 August 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ