AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಉದ್ಯೋಗಿಗಳಿಗೆ ರಜಸ್ಸು ರಜೆ ಸೌಲಭ್ಯ ನೀಡಿದ Zomato ಕಂಪನಿ

ದೆಹಲಿ: ಪ್ರತಿಷ್ಠಿತ ಫುಡ್​ ಡೆಲಿವರಿ ಕಂಪನಿ ಜುಮ್ಯಾಟೋ ಮುಟ್ಟಿನ ಸಮಸ್ಯೆ ಎದುರಿಸುತ್ತಿರೋ ತನ್ನ ಮಹಿಳಾ ಉದ್ಯೋಗಿಗಳಿಗೆ ರಜೆ ಪಡೆಯುವ ಸೌಲಭ್ಯವನ್ನ ಕಲ್ಪಿಸಿಕೊಟ್ಟಿದೆ. ಈ ಸೌಲಭ್ಯವನ್ನ ತೃತೀಯ ಲಿಂಗಿ ಉದ್ಯೋಗಿಗಳಿಗೂ ವಿಸ್ತರಿಸಲಾಗಿದೆ. ವರ್ಷಕ್ಕೆ 10 ರಜಾ ದಿನಗಳನ್ನ ನೀಡಿರುವ ಕಂಪನಿಯು ಪ್ರತಿ ಋತುಚಕ್ರಕ್ಕೂ ಒಂದು ರಜೆ ಪಡೆಯುವ ಅವಕಾಶ ಕಲ್ಪಿಸಿಕೊಟ್ಟಿದೆ. ಮಹಿಳೆಯರು ಕೀಳರಿಮೆ, ಪೇಚಿಗೆ ಸಿಲುಕುವ ಅವಶ್ಯಕತೆಯಿಲ್ಲ ಈ ಕುರಿತು ಮಾತನಾಡಿರುವ ಕಂಪನಿಯ ಮುಖ್ಯಸ್ಥ ದೀಪಿಂದರ್​ ಗೋಯಲ್​ ಮಹಿಳೆಯರು ಹಾಗೂ ಪುರುಷರ ದೈಹಿಕ ಸಾಮರ್ಥ್ಯ ವಿಭಿನ್ನವಾಗಿದೆ. ಜೊತೆಗೆ, ಮುಟ್ಟಿನ […]

ಮಹಿಳಾ ಉದ್ಯೋಗಿಗಳಿಗೆ ರಜಸ್ಸು ರಜೆ ಸೌಲಭ್ಯ ನೀಡಿದ Zomato ಕಂಪನಿ
ಸಾಂದರ್ಭಿಕ ಚಿತ್ರ
KUSHAL V
| Edited By: |

Updated on: Aug 10, 2020 | 1:01 PM

Share

ದೆಹಲಿ: ಪ್ರತಿಷ್ಠಿತ ಫುಡ್​ ಡೆಲಿವರಿ ಕಂಪನಿ ಜುಮ್ಯಾಟೋ ಮುಟ್ಟಿನ ಸಮಸ್ಯೆ ಎದುರಿಸುತ್ತಿರೋ ತನ್ನ ಮಹಿಳಾ ಉದ್ಯೋಗಿಗಳಿಗೆ ರಜೆ ಪಡೆಯುವ ಸೌಲಭ್ಯವನ್ನ ಕಲ್ಪಿಸಿಕೊಟ್ಟಿದೆ. ಈ ಸೌಲಭ್ಯವನ್ನ ತೃತೀಯ ಲಿಂಗಿ ಉದ್ಯೋಗಿಗಳಿಗೂ ವಿಸ್ತರಿಸಲಾಗಿದೆ.

ವರ್ಷಕ್ಕೆ 10 ರಜಾ ದಿನಗಳನ್ನ ನೀಡಿರುವ ಕಂಪನಿಯು ಪ್ರತಿ ಋತುಚಕ್ರಕ್ಕೂ ಒಂದು ರಜೆ ಪಡೆಯುವ ಅವಕಾಶ ಕಲ್ಪಿಸಿಕೊಟ್ಟಿದೆ.

ಮಹಿಳೆಯರು ಕೀಳರಿಮೆ, ಪೇಚಿಗೆ ಸಿಲುಕುವ ಅವಶ್ಯಕತೆಯಿಲ್ಲ ಈ ಕುರಿತು ಮಾತನಾಡಿರುವ ಕಂಪನಿಯ ಮುಖ್ಯಸ್ಥ ದೀಪಿಂದರ್​ ಗೋಯಲ್​ ಮಹಿಳೆಯರು ಹಾಗೂ ಪುರುಷರ ದೈಹಿಕ ಸಾಮರ್ಥ್ಯ ವಿಭಿನ್ನವಾಗಿದೆ. ಜೊತೆಗೆ, ಮುಟ್ಟಿನ ಬಗ್ಗೆ ಮಹಿಳೆಯರು ಯಾವುದೇ ರೀತಿಯ ಕೀಳರಿಮೆ ಅಥವಾ ಪೇಚಿಗೆ ಸಿಲುಕುವ ಅವಶ್ಯಕತೆಯಿಲ್ಲ. ಹಾಗಾಗಿ, ಈ ನಿರ್ಧಾರವನ್ನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ, ಈ ರಜೆಯ ದುರ್ಬಳಕೆ ಮಾಡದಂತೆ ಸಹ ಸಲಹೆ ನೀಡಿದ್ದಾರೆ.

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ