AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಉದ್ಯೋಗಿಗಳಿಗೆ ರಜಸ್ಸು ರಜೆ ಸೌಲಭ್ಯ ನೀಡಿದ Zomato ಕಂಪನಿ

ದೆಹಲಿ: ಪ್ರತಿಷ್ಠಿತ ಫುಡ್​ ಡೆಲಿವರಿ ಕಂಪನಿ ಜುಮ್ಯಾಟೋ ಮುಟ್ಟಿನ ಸಮಸ್ಯೆ ಎದುರಿಸುತ್ತಿರೋ ತನ್ನ ಮಹಿಳಾ ಉದ್ಯೋಗಿಗಳಿಗೆ ರಜೆ ಪಡೆಯುವ ಸೌಲಭ್ಯವನ್ನ ಕಲ್ಪಿಸಿಕೊಟ್ಟಿದೆ. ಈ ಸೌಲಭ್ಯವನ್ನ ತೃತೀಯ ಲಿಂಗಿ ಉದ್ಯೋಗಿಗಳಿಗೂ ವಿಸ್ತರಿಸಲಾಗಿದೆ. ವರ್ಷಕ್ಕೆ 10 ರಜಾ ದಿನಗಳನ್ನ ನೀಡಿರುವ ಕಂಪನಿಯು ಪ್ರತಿ ಋತುಚಕ್ರಕ್ಕೂ ಒಂದು ರಜೆ ಪಡೆಯುವ ಅವಕಾಶ ಕಲ್ಪಿಸಿಕೊಟ್ಟಿದೆ. ಮಹಿಳೆಯರು ಕೀಳರಿಮೆ, ಪೇಚಿಗೆ ಸಿಲುಕುವ ಅವಶ್ಯಕತೆಯಿಲ್ಲ ಈ ಕುರಿತು ಮಾತನಾಡಿರುವ ಕಂಪನಿಯ ಮುಖ್ಯಸ್ಥ ದೀಪಿಂದರ್​ ಗೋಯಲ್​ ಮಹಿಳೆಯರು ಹಾಗೂ ಪುರುಷರ ದೈಹಿಕ ಸಾಮರ್ಥ್ಯ ವಿಭಿನ್ನವಾಗಿದೆ. ಜೊತೆಗೆ, ಮುಟ್ಟಿನ […]

ಮಹಿಳಾ ಉದ್ಯೋಗಿಗಳಿಗೆ ರಜಸ್ಸು ರಜೆ ಸೌಲಭ್ಯ ನೀಡಿದ Zomato ಕಂಪನಿ
ಸಾಂದರ್ಭಿಕ ಚಿತ್ರ
KUSHAL V
| Edited By: ಸಾಧು ಶ್ರೀನಾಥ್​|

Updated on: Aug 10, 2020 | 1:01 PM

Share

ದೆಹಲಿ: ಪ್ರತಿಷ್ಠಿತ ಫುಡ್​ ಡೆಲಿವರಿ ಕಂಪನಿ ಜುಮ್ಯಾಟೋ ಮುಟ್ಟಿನ ಸಮಸ್ಯೆ ಎದುರಿಸುತ್ತಿರೋ ತನ್ನ ಮಹಿಳಾ ಉದ್ಯೋಗಿಗಳಿಗೆ ರಜೆ ಪಡೆಯುವ ಸೌಲಭ್ಯವನ್ನ ಕಲ್ಪಿಸಿಕೊಟ್ಟಿದೆ. ಈ ಸೌಲಭ್ಯವನ್ನ ತೃತೀಯ ಲಿಂಗಿ ಉದ್ಯೋಗಿಗಳಿಗೂ ವಿಸ್ತರಿಸಲಾಗಿದೆ.

ವರ್ಷಕ್ಕೆ 10 ರಜಾ ದಿನಗಳನ್ನ ನೀಡಿರುವ ಕಂಪನಿಯು ಪ್ರತಿ ಋತುಚಕ್ರಕ್ಕೂ ಒಂದು ರಜೆ ಪಡೆಯುವ ಅವಕಾಶ ಕಲ್ಪಿಸಿಕೊಟ್ಟಿದೆ.

ಮಹಿಳೆಯರು ಕೀಳರಿಮೆ, ಪೇಚಿಗೆ ಸಿಲುಕುವ ಅವಶ್ಯಕತೆಯಿಲ್ಲ ಈ ಕುರಿತು ಮಾತನಾಡಿರುವ ಕಂಪನಿಯ ಮುಖ್ಯಸ್ಥ ದೀಪಿಂದರ್​ ಗೋಯಲ್​ ಮಹಿಳೆಯರು ಹಾಗೂ ಪುರುಷರ ದೈಹಿಕ ಸಾಮರ್ಥ್ಯ ವಿಭಿನ್ನವಾಗಿದೆ. ಜೊತೆಗೆ, ಮುಟ್ಟಿನ ಬಗ್ಗೆ ಮಹಿಳೆಯರು ಯಾವುದೇ ರೀತಿಯ ಕೀಳರಿಮೆ ಅಥವಾ ಪೇಚಿಗೆ ಸಿಲುಕುವ ಅವಶ್ಯಕತೆಯಿಲ್ಲ. ಹಾಗಾಗಿ, ಈ ನಿರ್ಧಾರವನ್ನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ, ಈ ರಜೆಯ ದುರ್ಬಳಕೆ ಮಾಡದಂತೆ ಸಹ ಸಲಹೆ ನೀಡಿದ್ದಾರೆ.

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!