AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಉದ್ಯೋಗಿಗಳಿಗೆ ರಜಸ್ಸು ರಜೆ ಸೌಲಭ್ಯ ನೀಡಿದ Zomato ಕಂಪನಿ

ದೆಹಲಿ: ಪ್ರತಿಷ್ಠಿತ ಫುಡ್​ ಡೆಲಿವರಿ ಕಂಪನಿ ಜುಮ್ಯಾಟೋ ಮುಟ್ಟಿನ ಸಮಸ್ಯೆ ಎದುರಿಸುತ್ತಿರೋ ತನ್ನ ಮಹಿಳಾ ಉದ್ಯೋಗಿಗಳಿಗೆ ರಜೆ ಪಡೆಯುವ ಸೌಲಭ್ಯವನ್ನ ಕಲ್ಪಿಸಿಕೊಟ್ಟಿದೆ. ಈ ಸೌಲಭ್ಯವನ್ನ ತೃತೀಯ ಲಿಂಗಿ ಉದ್ಯೋಗಿಗಳಿಗೂ ವಿಸ್ತರಿಸಲಾಗಿದೆ. ವರ್ಷಕ್ಕೆ 10 ರಜಾ ದಿನಗಳನ್ನ ನೀಡಿರುವ ಕಂಪನಿಯು ಪ್ರತಿ ಋತುಚಕ್ರಕ್ಕೂ ಒಂದು ರಜೆ ಪಡೆಯುವ ಅವಕಾಶ ಕಲ್ಪಿಸಿಕೊಟ್ಟಿದೆ. ಮಹಿಳೆಯರು ಕೀಳರಿಮೆ, ಪೇಚಿಗೆ ಸಿಲುಕುವ ಅವಶ್ಯಕತೆಯಿಲ್ಲ ಈ ಕುರಿತು ಮಾತನಾಡಿರುವ ಕಂಪನಿಯ ಮುಖ್ಯಸ್ಥ ದೀಪಿಂದರ್​ ಗೋಯಲ್​ ಮಹಿಳೆಯರು ಹಾಗೂ ಪುರುಷರ ದೈಹಿಕ ಸಾಮರ್ಥ್ಯ ವಿಭಿನ್ನವಾಗಿದೆ. ಜೊತೆಗೆ, ಮುಟ್ಟಿನ […]

ಮಹಿಳಾ ಉದ್ಯೋಗಿಗಳಿಗೆ ರಜಸ್ಸು ರಜೆ ಸೌಲಭ್ಯ ನೀಡಿದ Zomato ಕಂಪನಿ
ಸಾಂದರ್ಭಿಕ ಚಿತ್ರ
KUSHAL V
| Edited By: |

Updated on: Aug 10, 2020 | 1:01 PM

Share

ದೆಹಲಿ: ಪ್ರತಿಷ್ಠಿತ ಫುಡ್​ ಡೆಲಿವರಿ ಕಂಪನಿ ಜುಮ್ಯಾಟೋ ಮುಟ್ಟಿನ ಸಮಸ್ಯೆ ಎದುರಿಸುತ್ತಿರೋ ತನ್ನ ಮಹಿಳಾ ಉದ್ಯೋಗಿಗಳಿಗೆ ರಜೆ ಪಡೆಯುವ ಸೌಲಭ್ಯವನ್ನ ಕಲ್ಪಿಸಿಕೊಟ್ಟಿದೆ. ಈ ಸೌಲಭ್ಯವನ್ನ ತೃತೀಯ ಲಿಂಗಿ ಉದ್ಯೋಗಿಗಳಿಗೂ ವಿಸ್ತರಿಸಲಾಗಿದೆ.

ವರ್ಷಕ್ಕೆ 10 ರಜಾ ದಿನಗಳನ್ನ ನೀಡಿರುವ ಕಂಪನಿಯು ಪ್ರತಿ ಋತುಚಕ್ರಕ್ಕೂ ಒಂದು ರಜೆ ಪಡೆಯುವ ಅವಕಾಶ ಕಲ್ಪಿಸಿಕೊಟ್ಟಿದೆ.

ಮಹಿಳೆಯರು ಕೀಳರಿಮೆ, ಪೇಚಿಗೆ ಸಿಲುಕುವ ಅವಶ್ಯಕತೆಯಿಲ್ಲ ಈ ಕುರಿತು ಮಾತನಾಡಿರುವ ಕಂಪನಿಯ ಮುಖ್ಯಸ್ಥ ದೀಪಿಂದರ್​ ಗೋಯಲ್​ ಮಹಿಳೆಯರು ಹಾಗೂ ಪುರುಷರ ದೈಹಿಕ ಸಾಮರ್ಥ್ಯ ವಿಭಿನ್ನವಾಗಿದೆ. ಜೊತೆಗೆ, ಮುಟ್ಟಿನ ಬಗ್ಗೆ ಮಹಿಳೆಯರು ಯಾವುದೇ ರೀತಿಯ ಕೀಳರಿಮೆ ಅಥವಾ ಪೇಚಿಗೆ ಸಿಲುಕುವ ಅವಶ್ಯಕತೆಯಿಲ್ಲ. ಹಾಗಾಗಿ, ಈ ನಿರ್ಧಾರವನ್ನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ, ಈ ರಜೆಯ ದುರ್ಬಳಕೆ ಮಾಡದಂತೆ ಸಹ ಸಲಹೆ ನೀಡಿದ್ದಾರೆ.

ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು