AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಉದ್ಯೋಗಿಗಳಿಗೆ ರಜಸ್ಸು ರಜೆ ಸೌಲಭ್ಯ ನೀಡಿದ Zomato ಕಂಪನಿ

ದೆಹಲಿ: ಪ್ರತಿಷ್ಠಿತ ಫುಡ್​ ಡೆಲಿವರಿ ಕಂಪನಿ ಜುಮ್ಯಾಟೋ ಮುಟ್ಟಿನ ಸಮಸ್ಯೆ ಎದುರಿಸುತ್ತಿರೋ ತನ್ನ ಮಹಿಳಾ ಉದ್ಯೋಗಿಗಳಿಗೆ ರಜೆ ಪಡೆಯುವ ಸೌಲಭ್ಯವನ್ನ ಕಲ್ಪಿಸಿಕೊಟ್ಟಿದೆ. ಈ ಸೌಲಭ್ಯವನ್ನ ತೃತೀಯ ಲಿಂಗಿ ಉದ್ಯೋಗಿಗಳಿಗೂ ವಿಸ್ತರಿಸಲಾಗಿದೆ. ವರ್ಷಕ್ಕೆ 10 ರಜಾ ದಿನಗಳನ್ನ ನೀಡಿರುವ ಕಂಪನಿಯು ಪ್ರತಿ ಋತುಚಕ್ರಕ್ಕೂ ಒಂದು ರಜೆ ಪಡೆಯುವ ಅವಕಾಶ ಕಲ್ಪಿಸಿಕೊಟ್ಟಿದೆ. ಮಹಿಳೆಯರು ಕೀಳರಿಮೆ, ಪೇಚಿಗೆ ಸಿಲುಕುವ ಅವಶ್ಯಕತೆಯಿಲ್ಲ ಈ ಕುರಿತು ಮಾತನಾಡಿರುವ ಕಂಪನಿಯ ಮುಖ್ಯಸ್ಥ ದೀಪಿಂದರ್​ ಗೋಯಲ್​ ಮಹಿಳೆಯರು ಹಾಗೂ ಪುರುಷರ ದೈಹಿಕ ಸಾಮರ್ಥ್ಯ ವಿಭಿನ್ನವಾಗಿದೆ. ಜೊತೆಗೆ, ಮುಟ್ಟಿನ […]

ಮಹಿಳಾ ಉದ್ಯೋಗಿಗಳಿಗೆ ರಜಸ್ಸು ರಜೆ ಸೌಲಭ್ಯ ನೀಡಿದ Zomato ಕಂಪನಿ
ಸಾಂದರ್ಭಿಕ ಚಿತ್ರ
KUSHAL V
| Edited By: |

Updated on: Aug 10, 2020 | 1:01 PM

Share

ದೆಹಲಿ: ಪ್ರತಿಷ್ಠಿತ ಫುಡ್​ ಡೆಲಿವರಿ ಕಂಪನಿ ಜುಮ್ಯಾಟೋ ಮುಟ್ಟಿನ ಸಮಸ್ಯೆ ಎದುರಿಸುತ್ತಿರೋ ತನ್ನ ಮಹಿಳಾ ಉದ್ಯೋಗಿಗಳಿಗೆ ರಜೆ ಪಡೆಯುವ ಸೌಲಭ್ಯವನ್ನ ಕಲ್ಪಿಸಿಕೊಟ್ಟಿದೆ. ಈ ಸೌಲಭ್ಯವನ್ನ ತೃತೀಯ ಲಿಂಗಿ ಉದ್ಯೋಗಿಗಳಿಗೂ ವಿಸ್ತರಿಸಲಾಗಿದೆ.

ವರ್ಷಕ್ಕೆ 10 ರಜಾ ದಿನಗಳನ್ನ ನೀಡಿರುವ ಕಂಪನಿಯು ಪ್ರತಿ ಋತುಚಕ್ರಕ್ಕೂ ಒಂದು ರಜೆ ಪಡೆಯುವ ಅವಕಾಶ ಕಲ್ಪಿಸಿಕೊಟ್ಟಿದೆ.

ಮಹಿಳೆಯರು ಕೀಳರಿಮೆ, ಪೇಚಿಗೆ ಸಿಲುಕುವ ಅವಶ್ಯಕತೆಯಿಲ್ಲ ಈ ಕುರಿತು ಮಾತನಾಡಿರುವ ಕಂಪನಿಯ ಮುಖ್ಯಸ್ಥ ದೀಪಿಂದರ್​ ಗೋಯಲ್​ ಮಹಿಳೆಯರು ಹಾಗೂ ಪುರುಷರ ದೈಹಿಕ ಸಾಮರ್ಥ್ಯ ವಿಭಿನ್ನವಾಗಿದೆ. ಜೊತೆಗೆ, ಮುಟ್ಟಿನ ಬಗ್ಗೆ ಮಹಿಳೆಯರು ಯಾವುದೇ ರೀತಿಯ ಕೀಳರಿಮೆ ಅಥವಾ ಪೇಚಿಗೆ ಸಿಲುಕುವ ಅವಶ್ಯಕತೆಯಿಲ್ಲ. ಹಾಗಾಗಿ, ಈ ನಿರ್ಧಾರವನ್ನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ, ಈ ರಜೆಯ ದುರ್ಬಳಕೆ ಮಾಡದಂತೆ ಸಹ ಸಲಹೆ ನೀಡಿದ್ದಾರೆ.

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ