10 ನಿಮಿಷಗಳಲ್ಲಿ ಫುಡ್​ ಡೆಲಿವರಿ ನೀಡುವುದಾಗಿ ಘೋಷಿಸಿದ ಜೊಮೆಟೋ: ಸಾಮಾಜಿಕ ಜಾಲತಾಣದಲ್ಲಿ ಜೋರಾದ ಚರ್ಚೆ

ಜೊಮಾಟೊ ಆಹಾರ ಪ್ರಿಯರಿಗೆ ಬಂಪರ್​ ಆಫರ್​ ನೀಡಿದೆ. 10 ನಿಮಿಷಗಳ ಆಹಾರ ವಿತರಣಾ ಸೇವೆಯನ್ನು ನೀಡುವುದಾಗಿ ಘೋಷಿಸಿದೆ.

10 ನಿಮಿಷಗಳಲ್ಲಿ ಫುಡ್​ ಡೆಲಿವರಿ ನೀಡುವುದಾಗಿ ಘೋಷಿಸಿದ ಜೊಮೆಟೋ: ಸಾಮಾಜಿಕ ಜಾಲತಾಣದಲ್ಲಿ ಜೋರಾದ ಚರ್ಚೆ
ಜೊಮಾಟೊ
Follow us
| Updated By: Pavitra Bhat Jigalemane

Updated on: Mar 22, 2022 | 2:36 PM

ಜೊಮಾಟೊ (Zomato) ಆಹಾರ ಪ್ರಿಯರಿಗೆ ಬಂಪರ್​ ಆಫರ್​ ನೀಡಿದೆ. 10 ನಿಮಿಷಗಳ ಆಹಾರ ವಿತರಣಾ ಸೇವೆಯನ್ನು ನೀಡುವುದಾಗಿ ಘೋಷಿಸಿದೆ. ಜೊಮಾಟೊ ಸಂಸ್ಥಾಪಕರಾದ ದೀಪಿಂದರ್ ಗೋಯಲ್ (Deepinder Goyal) ಟ್ವಿಟರ್​ನಲ್ಲಿ ಈ ಹೊಸ ವೈಶಿಷ್ಟ್ಯವನ್ನು ಹಂಚಿಕೊಂಡಿದ್ದಾರೆ. ಜೊಮಾಟೊದಲ್ಲಿ 10 ನಿಮಿಷಗಳ ಆಹಾರ ವಿತರಣೆ ಶೀಘ್ರದಲ್ಲೇ ಬರಲಿದೆ ಎಂದು ಅವರ ಟ್ವೀಟ್ ಮಾಡಿದ್ದಾರೆ. ದೀಪಿಂದರ್​ ತಮ್ಮ ಅಧಿಕೃತ ಟ್ವಿಟರ್​  ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಆಹಾರವನ್ನು ವೇಗವಾಗಿ ತಲುಪಿಸಲು ನಾವು ವಿತರಣಾ ವ್ಯಕ್ತಿಗಳಿಗೆ ಮೇಲೆ ಯಾವುದೇ ಒತ್ತಡವನ್ನು ಹಾಕುವುದಿಲ್ಲ. ತಡವಾಗಿ ಡೆಲಿವರಿ ಮಾಡುವ ವಿತರಣಾ ಪಾಲುದಾರರಿಗೆ ನಾವು ದಂಡ ವಿಧಿಸುವುದಿಲ್ಲ. ವಿತರಣಾ ಪಾಲುದಾರರಿಗೆ ವಿತರಣಾ ಭರವಸೆಯ ಸಮಯದ ಬಗ್ಗೆ ತಿಳಿಸಲಾಗುವುದಿಲ್ಲ. ಸಮಯ ಆಪ್ಟಿಮೈಸೇಶನ್ ರಸ್ತೆಯಲ್ಲಿ ಸಂಭವಿಸುವುದಿಲ್ಲ. ಉತ್ತಮ ಮಟ್ಟದ ಆಹಾರವನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಘೋಷಣೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದೀಗ ತಮ್ಮ ಆಹಾರವು ಕೆಲವೇ ಸಮಯದಲ್ಲಿ ಡೆಲಿವರಿ ಆಗಲಿದೆ ಎಂದು ಬಳಕೆದಾರರ ಒಂದಷ್ಟು ಜನ ಖುಷಿ ವ್ಯಕ್ತಪಡಿಸಿದ್ದರೆ, ಇತರ ಟ್ವಿಟರ್ ಬಳಕೆದಾರರು ಡೆಲಿವರಿ ಬಾಯ್‌ಗಳ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಿ, ಜೊಮೆಟೋ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಭಾರತದಲ್ಲಿ ಮೊದಲ ಬಾರಿಗೆ ಐಷಾರಾಮಿ ಹೆಲಿಕಾಪ್ಟರ್​ ಖರೀದಿಸಿದ ಆರ್​ಪಿ ಸಮೂಹ ಸಂಸ್ಥೆ ಅಧ್ಯಕ್ಷ: ಇದರ ಮೌಲ್ಯ ಎಷ್ಟು ಗೊತ್ತಾ?

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ