AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ನಿಮಿಷಗಳಲ್ಲಿ ಫುಡ್​ ಡೆಲಿವರಿ ನೀಡುವುದಾಗಿ ಘೋಷಿಸಿದ ಜೊಮೆಟೋ: ಸಾಮಾಜಿಕ ಜಾಲತಾಣದಲ್ಲಿ ಜೋರಾದ ಚರ್ಚೆ

ಜೊಮಾಟೊ ಆಹಾರ ಪ್ರಿಯರಿಗೆ ಬಂಪರ್​ ಆಫರ್​ ನೀಡಿದೆ. 10 ನಿಮಿಷಗಳ ಆಹಾರ ವಿತರಣಾ ಸೇವೆಯನ್ನು ನೀಡುವುದಾಗಿ ಘೋಷಿಸಿದೆ.

10 ನಿಮಿಷಗಳಲ್ಲಿ ಫುಡ್​ ಡೆಲಿವರಿ ನೀಡುವುದಾಗಿ ಘೋಷಿಸಿದ ಜೊಮೆಟೋ: ಸಾಮಾಜಿಕ ಜಾಲತಾಣದಲ್ಲಿ ಜೋರಾದ ಚರ್ಚೆ
ಜೊಮಾಟೊ
TV9 Web
| Edited By: |

Updated on: Mar 22, 2022 | 2:36 PM

Share

ಜೊಮಾಟೊ (Zomato) ಆಹಾರ ಪ್ರಿಯರಿಗೆ ಬಂಪರ್​ ಆಫರ್​ ನೀಡಿದೆ. 10 ನಿಮಿಷಗಳ ಆಹಾರ ವಿತರಣಾ ಸೇವೆಯನ್ನು ನೀಡುವುದಾಗಿ ಘೋಷಿಸಿದೆ. ಜೊಮಾಟೊ ಸಂಸ್ಥಾಪಕರಾದ ದೀಪಿಂದರ್ ಗೋಯಲ್ (Deepinder Goyal) ಟ್ವಿಟರ್​ನಲ್ಲಿ ಈ ಹೊಸ ವೈಶಿಷ್ಟ್ಯವನ್ನು ಹಂಚಿಕೊಂಡಿದ್ದಾರೆ. ಜೊಮಾಟೊದಲ್ಲಿ 10 ನಿಮಿಷಗಳ ಆಹಾರ ವಿತರಣೆ ಶೀಘ್ರದಲ್ಲೇ ಬರಲಿದೆ ಎಂದು ಅವರ ಟ್ವೀಟ್ ಮಾಡಿದ್ದಾರೆ. ದೀಪಿಂದರ್​ ತಮ್ಮ ಅಧಿಕೃತ ಟ್ವಿಟರ್​  ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಆಹಾರವನ್ನು ವೇಗವಾಗಿ ತಲುಪಿಸಲು ನಾವು ವಿತರಣಾ ವ್ಯಕ್ತಿಗಳಿಗೆ ಮೇಲೆ ಯಾವುದೇ ಒತ್ತಡವನ್ನು ಹಾಕುವುದಿಲ್ಲ. ತಡವಾಗಿ ಡೆಲಿವರಿ ಮಾಡುವ ವಿತರಣಾ ಪಾಲುದಾರರಿಗೆ ನಾವು ದಂಡ ವಿಧಿಸುವುದಿಲ್ಲ. ವಿತರಣಾ ಪಾಲುದಾರರಿಗೆ ವಿತರಣಾ ಭರವಸೆಯ ಸಮಯದ ಬಗ್ಗೆ ತಿಳಿಸಲಾಗುವುದಿಲ್ಲ. ಸಮಯ ಆಪ್ಟಿಮೈಸೇಶನ್ ರಸ್ತೆಯಲ್ಲಿ ಸಂಭವಿಸುವುದಿಲ್ಲ. ಉತ್ತಮ ಮಟ್ಟದ ಆಹಾರವನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಘೋಷಣೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದೀಗ ತಮ್ಮ ಆಹಾರವು ಕೆಲವೇ ಸಮಯದಲ್ಲಿ ಡೆಲಿವರಿ ಆಗಲಿದೆ ಎಂದು ಬಳಕೆದಾರರ ಒಂದಷ್ಟು ಜನ ಖುಷಿ ವ್ಯಕ್ತಪಡಿಸಿದ್ದರೆ, ಇತರ ಟ್ವಿಟರ್ ಬಳಕೆದಾರರು ಡೆಲಿವರಿ ಬಾಯ್‌ಗಳ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಿ, ಜೊಮೆಟೋ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಭಾರತದಲ್ಲಿ ಮೊದಲ ಬಾರಿಗೆ ಐಷಾರಾಮಿ ಹೆಲಿಕಾಪ್ಟರ್​ ಖರೀದಿಸಿದ ಆರ್​ಪಿ ಸಮೂಹ ಸಂಸ್ಥೆ ಅಧ್ಯಕ್ಷ: ಇದರ ಮೌಲ್ಯ ಎಷ್ಟು ಗೊತ್ತಾ?

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ