AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ನಿಮಿಷಗಳಲ್ಲಿ ಫುಡ್​ ಡೆಲಿವರಿ ನೀಡುವುದಾಗಿ ಘೋಷಿಸಿದ ಜೊಮೆಟೋ: ಸಾಮಾಜಿಕ ಜಾಲತಾಣದಲ್ಲಿ ಜೋರಾದ ಚರ್ಚೆ

ಜೊಮಾಟೊ ಆಹಾರ ಪ್ರಿಯರಿಗೆ ಬಂಪರ್​ ಆಫರ್​ ನೀಡಿದೆ. 10 ನಿಮಿಷಗಳ ಆಹಾರ ವಿತರಣಾ ಸೇವೆಯನ್ನು ನೀಡುವುದಾಗಿ ಘೋಷಿಸಿದೆ.

10 ನಿಮಿಷಗಳಲ್ಲಿ ಫುಡ್​ ಡೆಲಿವರಿ ನೀಡುವುದಾಗಿ ಘೋಷಿಸಿದ ಜೊಮೆಟೋ: ಸಾಮಾಜಿಕ ಜಾಲತಾಣದಲ್ಲಿ ಜೋರಾದ ಚರ್ಚೆ
ಜೊಮಾಟೊ
TV9 Web
| Edited By: |

Updated on: Mar 22, 2022 | 2:36 PM

Share

ಜೊಮಾಟೊ (Zomato) ಆಹಾರ ಪ್ರಿಯರಿಗೆ ಬಂಪರ್​ ಆಫರ್​ ನೀಡಿದೆ. 10 ನಿಮಿಷಗಳ ಆಹಾರ ವಿತರಣಾ ಸೇವೆಯನ್ನು ನೀಡುವುದಾಗಿ ಘೋಷಿಸಿದೆ. ಜೊಮಾಟೊ ಸಂಸ್ಥಾಪಕರಾದ ದೀಪಿಂದರ್ ಗೋಯಲ್ (Deepinder Goyal) ಟ್ವಿಟರ್​ನಲ್ಲಿ ಈ ಹೊಸ ವೈಶಿಷ್ಟ್ಯವನ್ನು ಹಂಚಿಕೊಂಡಿದ್ದಾರೆ. ಜೊಮಾಟೊದಲ್ಲಿ 10 ನಿಮಿಷಗಳ ಆಹಾರ ವಿತರಣೆ ಶೀಘ್ರದಲ್ಲೇ ಬರಲಿದೆ ಎಂದು ಅವರ ಟ್ವೀಟ್ ಮಾಡಿದ್ದಾರೆ. ದೀಪಿಂದರ್​ ತಮ್ಮ ಅಧಿಕೃತ ಟ್ವಿಟರ್​  ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಆಹಾರವನ್ನು ವೇಗವಾಗಿ ತಲುಪಿಸಲು ನಾವು ವಿತರಣಾ ವ್ಯಕ್ತಿಗಳಿಗೆ ಮೇಲೆ ಯಾವುದೇ ಒತ್ತಡವನ್ನು ಹಾಕುವುದಿಲ್ಲ. ತಡವಾಗಿ ಡೆಲಿವರಿ ಮಾಡುವ ವಿತರಣಾ ಪಾಲುದಾರರಿಗೆ ನಾವು ದಂಡ ವಿಧಿಸುವುದಿಲ್ಲ. ವಿತರಣಾ ಪಾಲುದಾರರಿಗೆ ವಿತರಣಾ ಭರವಸೆಯ ಸಮಯದ ಬಗ್ಗೆ ತಿಳಿಸಲಾಗುವುದಿಲ್ಲ. ಸಮಯ ಆಪ್ಟಿಮೈಸೇಶನ್ ರಸ್ತೆಯಲ್ಲಿ ಸಂಭವಿಸುವುದಿಲ್ಲ. ಉತ್ತಮ ಮಟ್ಟದ ಆಹಾರವನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಘೋಷಣೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದೀಗ ತಮ್ಮ ಆಹಾರವು ಕೆಲವೇ ಸಮಯದಲ್ಲಿ ಡೆಲಿವರಿ ಆಗಲಿದೆ ಎಂದು ಬಳಕೆದಾರರ ಒಂದಷ್ಟು ಜನ ಖುಷಿ ವ್ಯಕ್ತಪಡಿಸಿದ್ದರೆ, ಇತರ ಟ್ವಿಟರ್ ಬಳಕೆದಾರರು ಡೆಲಿವರಿ ಬಾಯ್‌ಗಳ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಿ, ಜೊಮೆಟೋ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಭಾರತದಲ್ಲಿ ಮೊದಲ ಬಾರಿಗೆ ಐಷಾರಾಮಿ ಹೆಲಿಕಾಪ್ಟರ್​ ಖರೀದಿಸಿದ ಆರ್​ಪಿ ಸಮೂಹ ಸಂಸ್ಥೆ ಅಧ್ಯಕ್ಷ: ಇದರ ಮೌಲ್ಯ ಎಷ್ಟು ಗೊತ್ತಾ?

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ