AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lateral Entry Circus: ಏನಿದು ಲ್ಯಾಟರಲ್ ಎಂಟ್ರಿ? ನೆಹರೂವಿನಿಂದ ಹಿಡಿದು ಕಾಂಗ್ರೆಸ್ ಮಾಡಿಕೊಂಡು ಬಂದಿದ್ದೇನು? ವೀರಪ್ಪ ಮೊಯ್ಲಿ ತಂದ ಸುಧಾರಣೆಯೇ ಬೇಡವಾಯಿತೇ?

ಭಾರತದ ಆಡಳಿತಶಾಹಿಗೆ ಅನಾದಿಕಾಲದಿಂದಲೂ ಕೌಟಿಲ್ಯನ ಅರ್ಥಶಾಸ್ತ್ರ ಭದ್ರಬುನಾದಿ ಆಗಿದೆ. ಕಾಯಕವೇ ಕೈಲಾಸ ಎಂದ ಜಗಜ್ಯೋತಿ ಬಸವಣ್ಣನವರೂ ಸಹ ಕಾರ್ಯಂಗಕ್ಕೆ ಸ್ಪಷ್ಟ ದಿಕ್ಕುದೆಸೆ ಕಲ್ಪಿಸಿದವರು. ಅದರ ಮುಂದುವರಿದ ಭಾಗವಾಗಿ ಈಗಿನ ಚಾಣಕ್ಯರು ಬ್ರಿಟಿಷರ ಕಾಲದ ಕಾರ್ಯಾಂಗಕ್ಕೆ ತುಸು ಮಾರ್ಪಾಡು ತಂದು ಕಾಲಕ್ಕೆ ತಕ್ಕಂತೆ ಅದಕ್ಕೆ ನೀರೆರೆಯುವ ಕೆಲಸವನ್ನು ಮಾಡಿದರು. ಆದರೆ ಬ್ರಿಟಿಷ್​ ಅಧಿಪತ್ಯದ ನಂತರದ ಅಧಿಕಾರಶಾಹಿಯನ್ನು ಗುತ್ತಿಗೆ ತೆಗೆದುಕೊಂಡಿದ್ದ ಕಾಂಗ್ರೆಸ್ ಪಕ್ಷ ಕಾರ್ಯಾಂಗವನ್ನು ಹೇಗೆ 'ಪೋಷಿಸಿಕೊಂಡು' ಬಂದಿತ್ತು, ಮತ್ತು ಈಗ ಅದಕ್ಕೆ ಯಾಕೆ ವಿರೋಧ ವ್ಯಕ್ತಪಡಿಸುತ್ತಿದೆ ಎಂಬುದನ್ನು ಇಲ್ಲಿ ವಿಶಾಲವಾಗಿ ಚಿತ್ರಿಸಲಾಗಿದೆ.

Lateral Entry Circus: ಏನಿದು ಲ್ಯಾಟರಲ್ ಎಂಟ್ರಿ? ನೆಹರೂವಿನಿಂದ ಹಿಡಿದು ಕಾಂಗ್ರೆಸ್ ಮಾಡಿಕೊಂಡು ಬಂದಿದ್ದೇನು? ವೀರಪ್ಪ ಮೊಯ್ಲಿ ತಂದ ಸುಧಾರಣೆಯೇ ಬೇಡವಾಯಿತೇ?
ಏನಿದು ಲ್ಯಾಟರಲ್ ಎಂಟ್ರಿ ನೇಮಕಾತಿ? ನೆಹರೂವಿನಿಂದ ಹಿಡಿದು ಕಾಂಗ್ರೆಸ್ ಮಾಡಿಕೊಂಡು ಬಂದಿದ್ದೇನು?
Follow us
ಸಾಧು ಶ್ರೀನಾಥ್​
|

Updated on:Aug 22, 2024 | 4:07 PM

ಭಾರತದ ಆಡಳಿತಶಾಹಿಗೆ ಅನಾದಿಕಾಲದಿಂದಲೂ ಕೌಟಿಲ್ಯನ ಅರ್ಥಶಾಸ್ತ್ರ ಭದ್ರಬುನಾದಿ ಆಗಿದೆ. ಕಾಯಕವೇ ಕೈಲಾಸ ಎಂದ ಜಗಜ್ಯೋತಿ ಬಸವಣ್ಣನವರೂ ಸಹ ಕಾರ್ಯಂಗಕ್ಕೆ ಸ್ಪಷ್ಟ ದಿಕ್ಕುದೆಸೆ ಕಲ್ಪಿಸಿದವರು. ಅದರ ಮುಂದುವರಿದ ಭಾಗವಾಗಿ ಈಗಿನ ಚಾಣಕ್ಯರು ಬ್ರಿಟಿಷರ ಕಾಲದ ಕಾರ್ಯಾಂಗಕ್ಕೆ ತುಸು ಮಾರ್ಪಾಡು ತಂದು ಕಾಲಕ್ಕೆ ತಕ್ಕಂತೆ ಅದಕ್ಕೆ ನೀರೆರೆಯುವ ಕೆಲಸವನ್ನು ಮಾಡಿದರು. ಆದರೆ ಬ್ರಿಟಿಷ್​ ಅಧಿಪತ್ಯದ ನಂತರದ ಅಧಿಕಾರಶಾಹಿಯನ್ನು ಗುತ್ತಿಗೆ ತೆಗೆದುಕೊಂಡಿದ್ದ ಕಾಂಗ್ರೆಸ್ ಪಕ್ಷ ಕಾರ್ಯಾಂಗವನ್ನು ಹೇಗೆ ‘ಪೋಷಿಸಿಕೊಂಡು’ ಬಂದಿತ್ತು, ಮತ್ತು ಈಗ ಅದಕ್ಕೆ ಯಾಕೆ ವಿರೋಧ ವ್ಯಕ್ತಪಡಿಸುತ್ತಿದೆ ಎಂಬುದನ್ನು ಇಲ್ಲಿ ವಿಶಾಲವಾಗಿ ಚಿತ್ರಿಸಲಾಗಿದೆ. ಭಾರತದ ಆಡಳಿತರಂಗಕ್ಕೆ ಕಾಲಕ್ಕೆ ತಕ್ಕಂತೆ ಕಾರ್ಪೊರೇಟ್​ ಕಲ್ಚರ್ ತರಲು, ವೃತ್ತಿಪರತೆ ತುಂಬಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಈ ಹಿಂದೆ ಪಣತೊಟ್ಟಿತು. ಆ ಪಯತ್ನದ ಮುಂದುವರಿದ ಭಾಗವಾಗಿ ಇತ್ತೀಚೆಗೆ ಕೇಂದ್ರ ಸರ್ಕಾರದಲ್ಲಿ ಕೆಲವು ಉನ್ನತಮಟ್ಟದ, ಆಯಕಟ್ಟಿನ ಸ್ಥಾನಗಳನ್ನು ತುಂಬಲು ಸರ್ಕಾರಿ ವ್ಯವಸ್ಥೆಯಿಂದ ಹೊರಬಂದು ವೃತ್ತಿ ಪರಿಣತರನ್ನು ನೇಮಕ ಮಾಡಿಕೊಳ್ಳಲು ಪ್ರಧಾನಿ ಮೋದಿ ಸರ್ಕಾರ ಕೇಂದ್ರ ಲೋಕಸೇವಾ ಆಯೋಗದ (UPSC) ಮೂಲಕ ಜಾಹೀರಾತು ಹೊರಡಿಸಿತು. ತನ್ಮೂಲಕ ಅಧಿಕಾರಶಾಹಿಯಲ್ಲಿ ಲ್ಯಾಟರಲ್ ಎಂಟ್ರಿಗೆ ಅಧಿಕೃತ ಮುದ್ರೆಯೊತ್ತಿತು. ಯುಪಿಎಸ್‌ಸಿ ಸಂಸ್ಥೆಯು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಲ್ಲಿ ಜಂಟಿ ಕಾರ್ಯದರ್ಶಿ ಮತ್ತು ನಿರ್ದೇಶಕರ ಮಟ್ಟದ 45 ಹುದ್ದೆಗಳನ್ನು ಲ್ಯಾಟರಲ್ ಆಯ್ಕೆ ಮೂಲಕ ಭರ್ತಿ ಮಾಡಿಕೊಳ್ಳುವುದಾಗಿ ಘೋಷಿಸಿತು. ಪ್ರಧಾನಿ ನರೇಂದ್ರ ಮೋದಿ ನೃತೃತ್ವದ ಎನ್‌ಡಿಎ ಸರ್ಕಾರವು ತನ್ನ ಹಿಂದಿನ ಆಡಳಿತಾವಾಧಿಯಲ್ಲಿ (2014 ಮತ್ತು 2019) ಲ್ಯಾಟರಲ್ ಎಂಟ್ರಿ ಮೂಲಕ ಇಲ್ಲಿಯವರೆಗೆ ಡೊಮೇನ್ ಪರಿಣತಿಯನ್ನು ಹೊಂದಿರುವ 60 ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುವಲ್ಲಿ...

Published On - 2:36 pm, Thu, 22 August 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ