AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಯಿಕ್ಕೋಡ್ ನಗರ ಈಗ UNESCO ಸಾಹಿತ್ಯ ನಗರ, ಆಶ್ಚರ್ಯವೆಂದರೆ ಕರ್ನಾಟಕದ ಯಾವುದೇ ನಗರಕ್ಕೆ ಇನ್ನೂ ಆ ಸ್ಥಾನಮಾನವಿಲ್ಲ!

ಕೋಲ್ಕತ್ತಾದಂತಹ ಶ್ರೀಮಂತ ಸಾಂಸ್ಕೃತಿಕ ಇತಿಹಾಸ ಹೊಂದಿರುವ ನಗರಗಳನ್ನು ಹಿಂದಿಕ್ಕಿ, ಯುನೆಸ್ಕೋದಿಂದ 'ಸಾಹಿತ್ಯ ನಗರ' ಟ್ಯಾಗ್ ಅನ್ನು ಪಡೆಯುವಲ್ಲಿ ಕೋಯಿಕ್ಕೋಡ್ ಯಶಸ್ವಿಯಾಗಿದೆ. ಆದರೆ UCCN ಪಟ್ಟಿಯಲ್ಲಿ ಇದುವರೆಗೆ ದಾಖಲಾಗಿರುವ ಭಾರತದ ಇತರೆ ನಗರಗಳ ಕಡೆ ಕಣ್ಣಾಡಿಸಿದಾಗ ಅತ್ಯಂತ ಶ್ರೀಮಂತ ಸಾಹಿತ್ಯ, ಸಾಂಸ್ಕೃತಿಕ, ಪ್ರಾದೇಶಿಕ ಛಾಯೆಯನ್ನು ಹೊಂದಿರುವ ಕರುನಾಡಿನ ಯಾವುದೇ ನಗರವೂ ಯಾವುದೇ ವಿಭಾಗದಲ್ಲಿಯೂ ಇನ್ನೂ ಸ್ಥಾನ ಪಡೆಯದಿರುವ ಆಶ್ಚರ್ಯಕರವಾಗಿದೆ.

ಕೋಯಿಕ್ಕೋಡ್ ನಗರ ಈಗ UNESCO ಸಾಹಿತ್ಯ ನಗರ, ಆಶ್ಚರ್ಯವೆಂದರೆ ಕರ್ನಾಟಕದ ಯಾವುದೇ ನಗರಕ್ಕೆ ಇನ್ನೂ ಆ ಸ್ಥಾನಮಾನವಿಲ್ಲ!
ಕೋಯಿಕ್ಕೋಡ್ ನಗರ ಈಗ UNESCO ಸಾಹಿತ್ಯ ನಗರ!
ಸಾಧು ಶ್ರೀನಾಥ್​
|

Updated on: Jul 11, 2024 | 12:32 PM

Share

ಕೋಯಿಕ್ಕೋಡ್ ( ಅಂದಿನ ಕ್ಯಾಲಿಕಟ್) ಭಾರತದ ಮೊದಲ UNESCO ಸಾಹಿತ್ಯ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ UNESCO ಮಾನ್ಯತೆಯು ಶ್ರೀಮಂತ ಸಾಹಿತ್ಯ ಪರಂಪರೆ ಮತ್ತು ಮಲಯಾಳಂ ಸಾಹಿತ್ಯಕ್ಕೆ ಕೋಯಿಕ್ಕೋಡ್ ನಗರ ನೀಡಿರುವ ಗಮನಾರ್ಹ ಕೊಡುಗೆಗಳನ್ನು ಎತ್ತಿ ತೋರಿಸುತ್ತದೆ. ಒಂದು ಪ್ರೀಮಿಯಂ ವರದಿ ಇಲ್ಲಿದೆ ಒಮ್ಮೆ ಝಮೊರಿನ್ಸ್ ನಗರ (Zamorins) ಎಂದು ಕರೆಯಲ್ಪಡುತ್ತಿದ್ದ ಕೋಯಿಕ್ಕೋಡ್ ಪ್ರಾಚೀನವಾದ ಕಡಲತೀರಗಳು ಮತ್ತು ಶ್ರೀಮಂತ ಪಾಕಪದ್ಧತಿಯನ್ನು ಹೊಂದಿರುವ ಉತ್ತರ ಕೇರಳದ ಸುಂದರ ನಗರ (Kozhikode, Kerala). ನಗರವು ಮನಂಚಿರಾ ಸ್ಕ್ವೇರ್‌ನಿಂದ ಎಸ್‌ಎಂ ಸ್ಟ್ರೀಟ್‌ವರೆಗೆ ಸಾಹಿತ್ಯ ಪ್ರಿಯರು ಮತ್ತು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತದೆ. ಇಂತಹ ಪ್ರಾಚೀನ ಕೋಯಿಕ್ಕೋಡ್ ಭಾರತದ ಮೊದಲ ‘ಯುನೆಸ್ಕೋ ಸಾಹಿತ್ಯ ನಗರ’ ಎಂದೆನಿಸಿಕೊಂಡಿದೆ (UNESCO City of Literature). ಕಳೆದ ತಿಂಗಳು (ಜೂನ್ 23) ಈ ನಗರಕ್ಕೆ ಅದರ ಶ್ರೀಮಂತ ಸಾಹಿತ್ಯ ಪರಂಪರೆ ಮತ್ತು ಸಾಂಸ್ಕೃತಿಕ ಕೊಡುಗೆಗಳನ್ನು ಎತ್ತಿ ತೋರಿಸುವ ಪ್ರತಿಷ್ಠಿತ ಮನ್ನಣೆ ಸಂದಾಯವಾಗಿದೆ. ವಿಶ್ವ ಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯು ( United Nations Educational, Scientific and Cultural Organization -UNESCO) ಅಕ್ಟೋಬರ್ 31 ರಂದು ಯುಸಿಸಿಎನ್‌ ದಿನವಾಗಿ ಆಚರಿಸುತ್ತದೆ. ಅಂದು ಯುಸಿಸಿಎನ್‌ಗೆ ಸೇರ್ಪಡೆಗೊಂಡ 55 ವಿವಿಧ ನಗರಗಳಲ್ಲಿ ಭಾರತದಿಂದ ಗ್ವಾಲಿಯರ್ ಮತ್ತು ಕೋಝಿಕ್ಕೋಡ್ ಸೇರಿವೆ. ಮಧ್ಯಪ್ರದೇಶದ ಗ್ವಾಲಿಯರ್ ‘ಸಂಗೀತ’ ವಿಭಾಗದಲ್ಲಿ ಪಟ್ಟಿಯಲ್ಲಿ ಸ್ಥಾನ ಪಡೆದರೆ, ಕೋಝಿಕ್ಕೋಡ್ ‘ಸಾಹಿತ್ಯ’ ವಿಭಾಗದಲ್ಲಿ ಸ್ಥಾನ ಗಳಿಸಿದೆ. ಯುಸಿಸಿಎನ್‌ (UCCN) ವಿಶ್ವಸಂಸ್ಥೆಯ ವಿಶೇಷ ಸಂಸ್ಥೆಯಾಗಿದ್ದು ಶಿಕ್ಷಣ, ಕಲೆ, ವಿಜ್ಞಾನ ಮತ್ತು ಸಂಸ್ಕೃತಿಯಲ್ಲಿ ಅಂತರಾಷ್ಟ್ರೀಯ ಸಹಕಾರದ ಮೂಲಕ ವಿಶ್ವ ಶಾಂತಿ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ