AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಯಿಕ್ಕೋಡ್ ನಗರ ಈಗ UNESCO ಸಾಹಿತ್ಯ ನಗರ, ಆಶ್ಚರ್ಯವೆಂದರೆ ಕರ್ನಾಟಕದ ಯಾವುದೇ ನಗರಕ್ಕೆ ಇನ್ನೂ ಆ ಸ್ಥಾನಮಾನವಿಲ್ಲ!

ಕೋಲ್ಕತ್ತಾದಂತಹ ಶ್ರೀಮಂತ ಸಾಂಸ್ಕೃತಿಕ ಇತಿಹಾಸ ಹೊಂದಿರುವ ನಗರಗಳನ್ನು ಹಿಂದಿಕ್ಕಿ, ಯುನೆಸ್ಕೋದಿಂದ 'ಸಾಹಿತ್ಯ ನಗರ' ಟ್ಯಾಗ್ ಅನ್ನು ಪಡೆಯುವಲ್ಲಿ ಕೋಯಿಕ್ಕೋಡ್ ಯಶಸ್ವಿಯಾಗಿದೆ. ಆದರೆ UCCN ಪಟ್ಟಿಯಲ್ಲಿ ಇದುವರೆಗೆ ದಾಖಲಾಗಿರುವ ಭಾರತದ ಇತರೆ ನಗರಗಳ ಕಡೆ ಕಣ್ಣಾಡಿಸಿದಾಗ ಅತ್ಯಂತ ಶ್ರೀಮಂತ ಸಾಹಿತ್ಯ, ಸಾಂಸ್ಕೃತಿಕ, ಪ್ರಾದೇಶಿಕ ಛಾಯೆಯನ್ನು ಹೊಂದಿರುವ ಕರುನಾಡಿನ ಯಾವುದೇ ನಗರವೂ ಯಾವುದೇ ವಿಭಾಗದಲ್ಲಿಯೂ ಇನ್ನೂ ಸ್ಥಾನ ಪಡೆಯದಿರುವ ಆಶ್ಚರ್ಯಕರವಾಗಿದೆ.

ಕೋಯಿಕ್ಕೋಡ್ ನಗರ ಈಗ UNESCO ಸಾಹಿತ್ಯ ನಗರ, ಆಶ್ಚರ್ಯವೆಂದರೆ ಕರ್ನಾಟಕದ ಯಾವುದೇ ನಗರಕ್ಕೆ ಇನ್ನೂ ಆ ಸ್ಥಾನಮಾನವಿಲ್ಲ!
ಕೋಯಿಕ್ಕೋಡ್ ನಗರ ಈಗ UNESCO ಸಾಹಿತ್ಯ ನಗರ!
ಸಾಧು ಶ್ರೀನಾಥ್​
|

Updated on: Jul 11, 2024 | 12:32 PM

Share

ಕೋಯಿಕ್ಕೋಡ್ ( ಅಂದಿನ ಕ್ಯಾಲಿಕಟ್) ಭಾರತದ ಮೊದಲ UNESCO ಸಾಹಿತ್ಯ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ UNESCO ಮಾನ್ಯತೆಯು ಶ್ರೀಮಂತ ಸಾಹಿತ್ಯ ಪರಂಪರೆ ಮತ್ತು ಮಲಯಾಳಂ ಸಾಹಿತ್ಯಕ್ಕೆ ಕೋಯಿಕ್ಕೋಡ್ ನಗರ ನೀಡಿರುವ ಗಮನಾರ್ಹ ಕೊಡುಗೆಗಳನ್ನು ಎತ್ತಿ ತೋರಿಸುತ್ತದೆ. ಒಂದು ಪ್ರೀಮಿಯಂ ವರದಿ ಇಲ್ಲಿದೆ ಒಮ್ಮೆ ಝಮೊರಿನ್ಸ್ ನಗರ (Zamorins) ಎಂದು ಕರೆಯಲ್ಪಡುತ್ತಿದ್ದ ಕೋಯಿಕ್ಕೋಡ್ ಪ್ರಾಚೀನವಾದ ಕಡಲತೀರಗಳು ಮತ್ತು ಶ್ರೀಮಂತ ಪಾಕಪದ್ಧತಿಯನ್ನು ಹೊಂದಿರುವ ಉತ್ತರ ಕೇರಳದ ಸುಂದರ ನಗರ (Kozhikode, Kerala). ನಗರವು ಮನಂಚಿರಾ ಸ್ಕ್ವೇರ್‌ನಿಂದ ಎಸ್‌ಎಂ ಸ್ಟ್ರೀಟ್‌ವರೆಗೆ ಸಾಹಿತ್ಯ ಪ್ರಿಯರು ಮತ್ತು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತದೆ. ಇಂತಹ ಪ್ರಾಚೀನ ಕೋಯಿಕ್ಕೋಡ್ ಭಾರತದ ಮೊದಲ ‘ಯುನೆಸ್ಕೋ ಸಾಹಿತ್ಯ ನಗರ’ ಎಂದೆನಿಸಿಕೊಂಡಿದೆ (UNESCO City of Literature). ಕಳೆದ ತಿಂಗಳು (ಜೂನ್ 23) ಈ ನಗರಕ್ಕೆ ಅದರ ಶ್ರೀಮಂತ ಸಾಹಿತ್ಯ ಪರಂಪರೆ ಮತ್ತು ಸಾಂಸ್ಕೃತಿಕ ಕೊಡುಗೆಗಳನ್ನು ಎತ್ತಿ ತೋರಿಸುವ ಪ್ರತಿಷ್ಠಿತ ಮನ್ನಣೆ ಸಂದಾಯವಾಗಿದೆ. ವಿಶ್ವ ಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯು ( United Nations Educational, Scientific and Cultural Organization -UNESCO) ಅಕ್ಟೋಬರ್ 31 ರಂದು ಯುಸಿಸಿಎನ್‌ ದಿನವಾಗಿ ಆಚರಿಸುತ್ತದೆ. ಅಂದು ಯುಸಿಸಿಎನ್‌ಗೆ ಸೇರ್ಪಡೆಗೊಂಡ 55 ವಿವಿಧ ನಗರಗಳಲ್ಲಿ ಭಾರತದಿಂದ ಗ್ವಾಲಿಯರ್ ಮತ್ತು ಕೋಝಿಕ್ಕೋಡ್ ಸೇರಿವೆ. ಮಧ್ಯಪ್ರದೇಶದ ಗ್ವಾಲಿಯರ್ ‘ಸಂಗೀತ’ ವಿಭಾಗದಲ್ಲಿ ಪಟ್ಟಿಯಲ್ಲಿ ಸ್ಥಾನ ಪಡೆದರೆ, ಕೋಝಿಕ್ಕೋಡ್ ‘ಸಾಹಿತ್ಯ’ ವಿಭಾಗದಲ್ಲಿ ಸ್ಥಾನ ಗಳಿಸಿದೆ. ಯುಸಿಸಿಎನ್‌ (UCCN) ವಿಶ್ವಸಂಸ್ಥೆಯ ವಿಶೇಷ ಸಂಸ್ಥೆಯಾಗಿದ್ದು ಶಿಕ್ಷಣ, ಕಲೆ, ವಿಜ್ಞಾನ ಮತ್ತು ಸಂಸ್ಕೃತಿಯಲ್ಲಿ ಅಂತರಾಷ್ಟ್ರೀಯ ಸಹಕಾರದ ಮೂಲಕ ವಿಶ್ವ ಶಾಂತಿ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ