AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಯಿಕ್ಕೋಡ್ ನಗರ ಈಗ UNESCO ಸಾಹಿತ್ಯ ನಗರ, ಆಶ್ಚರ್ಯವೆಂದರೆ ಕರ್ನಾಟಕದ ಯಾವುದೇ ನಗರಕ್ಕೆ ಇನ್ನೂ ಆ ಸ್ಥಾನಮಾನವಿಲ್ಲ!

ಕೋಲ್ಕತ್ತಾದಂತಹ ಶ್ರೀಮಂತ ಸಾಂಸ್ಕೃತಿಕ ಇತಿಹಾಸ ಹೊಂದಿರುವ ನಗರಗಳನ್ನು ಹಿಂದಿಕ್ಕಿ, ಯುನೆಸ್ಕೋದಿಂದ 'ಸಾಹಿತ್ಯ ನಗರ' ಟ್ಯಾಗ್ ಅನ್ನು ಪಡೆಯುವಲ್ಲಿ ಕೋಯಿಕ್ಕೋಡ್ ಯಶಸ್ವಿಯಾಗಿದೆ. ಆದರೆ UCCN ಪಟ್ಟಿಯಲ್ಲಿ ಇದುವರೆಗೆ ದಾಖಲಾಗಿರುವ ಭಾರತದ ಇತರೆ ನಗರಗಳ ಕಡೆ ಕಣ್ಣಾಡಿಸಿದಾಗ ಅತ್ಯಂತ ಶ್ರೀಮಂತ ಸಾಹಿತ್ಯ, ಸಾಂಸ್ಕೃತಿಕ, ಪ್ರಾದೇಶಿಕ ಛಾಯೆಯನ್ನು ಹೊಂದಿರುವ ಕರುನಾಡಿನ ಯಾವುದೇ ನಗರವೂ ಯಾವುದೇ ವಿಭಾಗದಲ್ಲಿಯೂ ಇನ್ನೂ ಸ್ಥಾನ ಪಡೆಯದಿರುವ ಆಶ್ಚರ್ಯಕರವಾಗಿದೆ.

ಕೋಯಿಕ್ಕೋಡ್ ನಗರ ಈಗ UNESCO ಸಾಹಿತ್ಯ ನಗರ, ಆಶ್ಚರ್ಯವೆಂದರೆ ಕರ್ನಾಟಕದ ಯಾವುದೇ ನಗರಕ್ಕೆ ಇನ್ನೂ ಆ ಸ್ಥಾನಮಾನವಿಲ್ಲ!
ಕೋಯಿಕ್ಕೋಡ್ ನಗರ ಈಗ UNESCO ಸಾಹಿತ್ಯ ನಗರ!
Follow us
ಸಾಧು ಶ್ರೀನಾಥ್​
|

Updated on: Jul 11, 2024 | 12:32 PM

ಕೋಯಿಕ್ಕೋಡ್ ( ಅಂದಿನ ಕ್ಯಾಲಿಕಟ್) ಭಾರತದ ಮೊದಲ UNESCO ಸಾಹಿತ್ಯ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ UNESCO ಮಾನ್ಯತೆಯು ಶ್ರೀಮಂತ ಸಾಹಿತ್ಯ ಪರಂಪರೆ ಮತ್ತು ಮಲಯಾಳಂ ಸಾಹಿತ್ಯಕ್ಕೆ ಕೋಯಿಕ್ಕೋಡ್ ನಗರ ನೀಡಿರುವ ಗಮನಾರ್ಹ ಕೊಡುಗೆಗಳನ್ನು ಎತ್ತಿ ತೋರಿಸುತ್ತದೆ. ಒಂದು ಪ್ರೀಮಿಯಂ ವರದಿ ಇಲ್ಲಿದೆ ಒಮ್ಮೆ ಝಮೊರಿನ್ಸ್ ನಗರ (Zamorins) ಎಂದು ಕರೆಯಲ್ಪಡುತ್ತಿದ್ದ ಕೋಯಿಕ್ಕೋಡ್ ಪ್ರಾಚೀನವಾದ ಕಡಲತೀರಗಳು ಮತ್ತು ಶ್ರೀಮಂತ ಪಾಕಪದ್ಧತಿಯನ್ನು ಹೊಂದಿರುವ ಉತ್ತರ ಕೇರಳದ ಸುಂದರ ನಗರ (Kozhikode, Kerala). ನಗರವು ಮನಂಚಿರಾ ಸ್ಕ್ವೇರ್‌ನಿಂದ ಎಸ್‌ಎಂ ಸ್ಟ್ರೀಟ್‌ವರೆಗೆ ಸಾಹಿತ್ಯ ಪ್ರಿಯರು ಮತ್ತು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತದೆ. ಇಂತಹ ಪ್ರಾಚೀನ ಕೋಯಿಕ್ಕೋಡ್ ಭಾರತದ ಮೊದಲ ‘ಯುನೆಸ್ಕೋ ಸಾಹಿತ್ಯ ನಗರ’ ಎಂದೆನಿಸಿಕೊಂಡಿದೆ (UNESCO City of Literature). ಕಳೆದ ತಿಂಗಳು (ಜೂನ್ 23) ಈ ನಗರಕ್ಕೆ ಅದರ ಶ್ರೀಮಂತ ಸಾಹಿತ್ಯ ಪರಂಪರೆ ಮತ್ತು ಸಾಂಸ್ಕೃತಿಕ ಕೊಡುಗೆಗಳನ್ನು ಎತ್ತಿ ತೋರಿಸುವ ಪ್ರತಿಷ್ಠಿತ ಮನ್ನಣೆ ಸಂದಾಯವಾಗಿದೆ. ವಿಶ್ವ ಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯು ( United Nations Educational, Scientific and Cultural Organization -UNESCO) ಅಕ್ಟೋಬರ್ 31 ರಂದು ಯುಸಿಸಿಎನ್‌ ದಿನವಾಗಿ ಆಚರಿಸುತ್ತದೆ. ಅಂದು ಯುಸಿಸಿಎನ್‌ಗೆ ಸೇರ್ಪಡೆಗೊಂಡ 55 ವಿವಿಧ ನಗರಗಳಲ್ಲಿ ಭಾರತದಿಂದ ಗ್ವಾಲಿಯರ್ ಮತ್ತು ಕೋಝಿಕ್ಕೋಡ್ ಸೇರಿವೆ. ಮಧ್ಯಪ್ರದೇಶದ ಗ್ವಾಲಿಯರ್ ‘ಸಂಗೀತ’ ವಿಭಾಗದಲ್ಲಿ ಪಟ್ಟಿಯಲ್ಲಿ ಸ್ಥಾನ ಪಡೆದರೆ, ಕೋಝಿಕ್ಕೋಡ್ ‘ಸಾಹಿತ್ಯ’ ವಿಭಾಗದಲ್ಲಿ ಸ್ಥಾನ ಗಳಿಸಿದೆ. ಯುಸಿಸಿಎನ್‌ (UCCN) ವಿಶ್ವಸಂಸ್ಥೆಯ ವಿಶೇಷ ಸಂಸ್ಥೆಯಾಗಿದ್ದು ಶಿಕ್ಷಣ, ಕಲೆ, ವಿಜ್ಞಾನ ಮತ್ತು ಸಂಸ್ಕೃತಿಯಲ್ಲಿ ಅಂತರಾಷ್ಟ್ರೀಯ ಸಹಕಾರದ ಮೂಲಕ ವಿಶ್ವ ಶಾಂತಿ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ