AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending -Late Marriages: ಲೇಟ್​ ಆಗಿ ಮದುವೆ ಆಗುವುದು! ಏನಿದು ಲೇಟೆಸ್ಟ್​ ಟ್ರೆಂಡ್​? ತಡವಾಗಿ ಮದುವೆ ಆಗುವುದರಿಂದ ಲಾಭ ಏನು? ನಷ್ಟವೆಷ್ಟು?

'ಶೀಘ್ರಮೇವ ಕಲ್ಯಾಣಮಸ್ತು' ಎಂದು ಹಿಂದಿನ ಕಾಲದಲ್ಲಿ ಹಿರಿಯರು ಮನಃಪೂರ್ವಕವಾಗಿ ಕಿರಿಯರನ್ನು ಹರಸುತ್ತಿದ್ದರು. ಅದಕ್ಕೆ ತಕ್ಕಂತೆ ಮದುವೆಗಳೂ ಜರುಗುತ್ತಿದ್ದವು. ಆದರೆ ಈಗ ಕಾಲ ಹಾಗಿಲ್ಲ. ಲೇಟ್​ ಆಗಿ ಮದುವೆ ಆಗುವುದು ಲೇಟೆಸ್ಟ್​ ಟ್ರೆಂಡ್​ ಆಗಿಬಿಟ್ಟಿದೆ. ಮುಂದೆ ದೇಶದ ಅರ್ಥವ್ಯವಸ್ಥೆಗೆ ತೊಡಕಾಗಿ, ಸಾಮಾಜಿಕ ಪಿಡುಗಾಗುವ ಆತಂಕವೂ ಇದೆ. ಹಾಗಾದರೆ ತಡವಾಗಿ ಮದುವೆ ಆಗುವುದರ ಲಾಭವೇನು? ಕಷ್ಟ-ನಷ್ಟಗಳೇನು ಎಂದು ಈ ಪ್ರೀಮಿಯಂ ಲೇಖನದಲ್ಲಿ ಚರ್ಚಿಸಲಾಗಿದೆ.

Trending -Late Marriages: ಲೇಟ್​ ಆಗಿ ಮದುವೆ ಆಗುವುದು! ಏನಿದು ಲೇಟೆಸ್ಟ್​ ಟ್ರೆಂಡ್​? ತಡವಾಗಿ ಮದುವೆ ಆಗುವುದರಿಂದ ಲಾಭ ಏನು? ನಷ್ಟವೆಷ್ಟು?
ಲೇಟ್​ ಆಗಿ ಮದುವೆ ಆಗುವುದು! ಏನಿದು ಲೇಟೆಸ್ಟ್​ ಟ್ರೆಂಡ್​?
ಸಾಧು ಶ್ರೀನಾಥ್​
|

Updated on:Jun 27, 2024 | 5:28 PM

Share

‘ಶೀಘ್ರಮೇವ ಕಲ್ಯಾಣಮಸ್ತು’ ಎಂದು ಹಿಂದಿನ ಕಾಲದಲ್ಲಿ ಹಿರಿಯರು ಮನಃಪೂರ್ವಕವಾಗಿ ಕಿರಿಯರನ್ನು ಹರಸುತ್ತಿದ್ದರು. ಅದಕ್ಕೆ ತಕ್ಕಂತೆ ಮದುವೆಗಳೂ ಜರುಗುತ್ತಿದ್ದವು. ಆದರೆ ಈಗ ಕಾಲ ಹಾಗಿಲ್ಲ. ಲೇಟ್​ ಆಗಿ ಮದುವೆ ಆಗುವುದು ಲೇಟೆಸ್ಟ್​ ಟ್ರೆಂಡ್​ ಆಗಿಬಿಟ್ಟಿದೆ. ಮುಂದೆ ದೇಶದ ಅರ್ಥವ್ಯವಸ್ಥೆಗೆ ತೊಡಕಾಗಿ, ಸಾಮಾಜಿಕ ಪಿಡುಗಾಗುವ ಆತಂಕವೂ ಇದೆ. ಹಾಗಾದರೆ ತಡವಾಗಿ ಮದುವೆ ಆಗುವುದರ ಲಾಭವೇನು? ಕಷ್ಟ-ನಷ್ಟಗಳೇನು ಎಂದು ಈ ಪ್ರೀಮಿಯಂ ಲೇಖನದಲ್ಲಿ ಚರ್ಚಿಸಲಾಗಿದೆ. ರಮೇಶ್-ಶ್ರೀದೇವಿ ಎಂಬ ದಂಪತಿ ನಾಲ್ಕೈದು ವರ್ಷಗಳಿಂದ ತಮ್ಮ ಕಿರಿಯ ಮಗಳಿಗೆ ಮದುವೆ ಮಾಡಿಸುವ ಬಗ್ಗೆ ಚಿಂತನೆ ನಡೆಸಿದ್ದರು. ರಮೇಶ್ ನಿವೃತ್ತರಾಗಿ ಅದಾಗಲೇ ಆರು ವರ್ಷಗಳು ಕಳೆದಿವೆ. ಈ ಹಿಂದೆ ತಮ್ಮ ಹಿರಿಯ ಮಗಳ ಮದುವೆಯ ಸಂದರ್ಭದಲ್ಲೂ ಸೂಕ್ತ ವರ ಸಿಗದೇ ತಡವಾಗಿ ಮಡುವೆ ಮಾಡಿಕೊಟ್ಟಿದ್ದರು. ಈಗ ಚಿಕ್ಕ ಮಗುವಿನ ವಿಷಯದಲ್ಲೂ ಅದೇ ಪರಿಸ್ಥಿತಿ. ಕಿರಿ ಮಗಳಿಗೆ ಆಗಲೇ 36 ವರ್ಷಗಳು ಕಳೆದಿವೆ. ಇನ್ನೂ ಮದುವೆ ಯಾವಾಗ ಮಾಡ್ತೀರಿ ಎಂದು ಸಂಬಂಧಿಕರು, ಸ್ನೇಹಿತರು ಒಂದೇ ಸಮನೆ ಸಿಕ್ಕಿದ ಕಡೆಯೆಲ್ಲಾ ಕೇಳುತ್ತಿದ್ದರೆ ಏನು ಉತ್ತರ ನೀಡಬೇಕೆಂದು ತೋಚದೆ ತಲೆಮೇಲೆ ಕೈಹೊತ್ತು ಕುಳಿತಿದ್ದಾರೆ ಆ ಹಿರಿಯ ಪೋಷಕರು. ಹೋಗಲೀ ಅದೇ ಬಂಧು ಬಾಂಧವರಾದರೂ ಆಕೆಯ ಮದುವೆ ಬಗ್ಗೆ ಪ್ರಯತ್ನಗಳನ್ನು ನಡೆಸುತ್ತಿದ್ದಾರಾ ಅಂದರೆ ಅವರೂ ಕೈಚೆಲ್ಲಿದ್ದಾರೆ. ಇನ್ನು ಮ್ಯಾಟ್ರಿಮೋನಿ ಸೈಟ್‌ಗಳಲ್ಲಿ ಸಾವಿರಾರು ರೂಪಾಯಿ ಕೊಟ್ಟು ಚಂದಾದಾರರಾಗಿದ್ದೇ ಬಂತೂ ಮದುವೆ ಪ್ರಸ್ತಾಪಗಳು ಯಾವುವೂ ಬಂದಿಲ್ಲ. ಹುಡುಗಿ ಸ್ಮಾರ್ಟ್ ಆಗಿದ್ದಾಳೆ; ಈಗಾಗಲೇ ಉತ್ತಮ ಕೆಲಸದಲ್ಲಿದ್ದಾಳೆ. ಸುಭದ್ರ ಆರಂಕಿ ವೇತನ ಇದೆ. ಆದರೂ ಆಕೆಗೆ ಸೂಕ್ತ ವರ ಸಿಗುವುದು ತುಂಬಾ ತುಂಬಾ ಕಷ್ಟವಾಗುತ್ತಿದೆಯಂತೆ....

Published On - 5:15 pm, Thu, 27 June 24

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್