AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending -Late Marriages: ಲೇಟ್​ ಆಗಿ ಮದುವೆ ಆಗುವುದು! ಏನಿದು ಲೇಟೆಸ್ಟ್​ ಟ್ರೆಂಡ್​? ತಡವಾಗಿ ಮದುವೆ ಆಗುವುದರಿಂದ ಲಾಭ ಏನು? ನಷ್ಟವೆಷ್ಟು?

'ಶೀಘ್ರಮೇವ ಕಲ್ಯಾಣಮಸ್ತು' ಎಂದು ಹಿಂದಿನ ಕಾಲದಲ್ಲಿ ಹಿರಿಯರು ಮನಃಪೂರ್ವಕವಾಗಿ ಕಿರಿಯರನ್ನು ಹರಸುತ್ತಿದ್ದರು. ಅದಕ್ಕೆ ತಕ್ಕಂತೆ ಮದುವೆಗಳೂ ಜರುಗುತ್ತಿದ್ದವು. ಆದರೆ ಈಗ ಕಾಲ ಹಾಗಿಲ್ಲ. ಲೇಟ್​ ಆಗಿ ಮದುವೆ ಆಗುವುದು ಲೇಟೆಸ್ಟ್​ ಟ್ರೆಂಡ್​ ಆಗಿಬಿಟ್ಟಿದೆ. ಮುಂದೆ ದೇಶದ ಅರ್ಥವ್ಯವಸ್ಥೆಗೆ ತೊಡಕಾಗಿ, ಸಾಮಾಜಿಕ ಪಿಡುಗಾಗುವ ಆತಂಕವೂ ಇದೆ. ಹಾಗಾದರೆ ತಡವಾಗಿ ಮದುವೆ ಆಗುವುದರ ಲಾಭವೇನು? ಕಷ್ಟ-ನಷ್ಟಗಳೇನು ಎಂದು ಈ ಪ್ರೀಮಿಯಂ ಲೇಖನದಲ್ಲಿ ಚರ್ಚಿಸಲಾಗಿದೆ.

Trending -Late Marriages: ಲೇಟ್​ ಆಗಿ ಮದುವೆ ಆಗುವುದು! ಏನಿದು ಲೇಟೆಸ್ಟ್​ ಟ್ರೆಂಡ್​? ತಡವಾಗಿ ಮದುವೆ ಆಗುವುದರಿಂದ ಲಾಭ ಏನು? ನಷ್ಟವೆಷ್ಟು?
ಲೇಟ್​ ಆಗಿ ಮದುವೆ ಆಗುವುದು! ಏನಿದು ಲೇಟೆಸ್ಟ್​ ಟ್ರೆಂಡ್​?
ಸಾಧು ಶ್ರೀನಾಥ್​
|

Updated on:Jun 27, 2024 | 5:28 PM

Share

‘ಶೀಘ್ರಮೇವ ಕಲ್ಯಾಣಮಸ್ತು’ ಎಂದು ಹಿಂದಿನ ಕಾಲದಲ್ಲಿ ಹಿರಿಯರು ಮನಃಪೂರ್ವಕವಾಗಿ ಕಿರಿಯರನ್ನು ಹರಸುತ್ತಿದ್ದರು. ಅದಕ್ಕೆ ತಕ್ಕಂತೆ ಮದುವೆಗಳೂ ಜರುಗುತ್ತಿದ್ದವು. ಆದರೆ ಈಗ ಕಾಲ ಹಾಗಿಲ್ಲ. ಲೇಟ್​ ಆಗಿ ಮದುವೆ ಆಗುವುದು ಲೇಟೆಸ್ಟ್​ ಟ್ರೆಂಡ್​ ಆಗಿಬಿಟ್ಟಿದೆ. ಮುಂದೆ ದೇಶದ ಅರ್ಥವ್ಯವಸ್ಥೆಗೆ ತೊಡಕಾಗಿ, ಸಾಮಾಜಿಕ ಪಿಡುಗಾಗುವ ಆತಂಕವೂ ಇದೆ. ಹಾಗಾದರೆ ತಡವಾಗಿ ಮದುವೆ ಆಗುವುದರ ಲಾಭವೇನು? ಕಷ್ಟ-ನಷ್ಟಗಳೇನು ಎಂದು ಈ ಪ್ರೀಮಿಯಂ ಲೇಖನದಲ್ಲಿ ಚರ್ಚಿಸಲಾಗಿದೆ. ರಮೇಶ್-ಶ್ರೀದೇವಿ ಎಂಬ ದಂಪತಿ ನಾಲ್ಕೈದು ವರ್ಷಗಳಿಂದ ತಮ್ಮ ಕಿರಿಯ ಮಗಳಿಗೆ ಮದುವೆ ಮಾಡಿಸುವ ಬಗ್ಗೆ ಚಿಂತನೆ ನಡೆಸಿದ್ದರು. ರಮೇಶ್ ನಿವೃತ್ತರಾಗಿ ಅದಾಗಲೇ ಆರು ವರ್ಷಗಳು ಕಳೆದಿವೆ. ಈ ಹಿಂದೆ ತಮ್ಮ ಹಿರಿಯ ಮಗಳ ಮದುವೆಯ ಸಂದರ್ಭದಲ್ಲೂ ಸೂಕ್ತ ವರ ಸಿಗದೇ ತಡವಾಗಿ ಮಡುವೆ ಮಾಡಿಕೊಟ್ಟಿದ್ದರು. ಈಗ ಚಿಕ್ಕ ಮಗುವಿನ ವಿಷಯದಲ್ಲೂ ಅದೇ ಪರಿಸ್ಥಿತಿ. ಕಿರಿ ಮಗಳಿಗೆ ಆಗಲೇ 36 ವರ್ಷಗಳು ಕಳೆದಿವೆ. ಇನ್ನೂ ಮದುವೆ ಯಾವಾಗ ಮಾಡ್ತೀರಿ ಎಂದು ಸಂಬಂಧಿಕರು, ಸ್ನೇಹಿತರು ಒಂದೇ ಸಮನೆ ಸಿಕ್ಕಿದ ಕಡೆಯೆಲ್ಲಾ ಕೇಳುತ್ತಿದ್ದರೆ ಏನು ಉತ್ತರ ನೀಡಬೇಕೆಂದು ತೋಚದೆ ತಲೆಮೇಲೆ ಕೈಹೊತ್ತು ಕುಳಿತಿದ್ದಾರೆ ಆ ಹಿರಿಯ ಪೋಷಕರು. ಹೋಗಲೀ ಅದೇ ಬಂಧು ಬಾಂಧವರಾದರೂ ಆಕೆಯ ಮದುವೆ ಬಗ್ಗೆ ಪ್ರಯತ್ನಗಳನ್ನು ನಡೆಸುತ್ತಿದ್ದಾರಾ ಅಂದರೆ ಅವರೂ ಕೈಚೆಲ್ಲಿದ್ದಾರೆ. ಇನ್ನು ಮ್ಯಾಟ್ರಿಮೋನಿ ಸೈಟ್‌ಗಳಲ್ಲಿ ಸಾವಿರಾರು ರೂಪಾಯಿ ಕೊಟ್ಟು ಚಂದಾದಾರರಾಗಿದ್ದೇ ಬಂತೂ ಮದುವೆ ಪ್ರಸ್ತಾಪಗಳು ಯಾವುವೂ ಬಂದಿಲ್ಲ. ಹುಡುಗಿ ಸ್ಮಾರ್ಟ್ ಆಗಿದ್ದಾಳೆ; ಈಗಾಗಲೇ ಉತ್ತಮ ಕೆಲಸದಲ್ಲಿದ್ದಾಳೆ. ಸುಭದ್ರ ಆರಂಕಿ ವೇತನ ಇದೆ. ಆದರೂ ಆಕೆಗೆ ಸೂಕ್ತ ವರ ಸಿಗುವುದು ತುಂಬಾ ತುಂಬಾ ಕಷ್ಟವಾಗುತ್ತಿದೆಯಂತೆ....

Published On - 5:15 pm, Thu, 27 June 24

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?