AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಳೆ ಕೊರೆಯುವ ಚಳಿಯಲ್ಲಿಯೂ ಯುದ್ಧಕ್ಕೆ ಸನ್ನದ್ದರಾಗಿದ್ದೀರಾ? ಎಂಟೆದೆ ಬಂಟರನ್ನು ಕೈಬೀಸಿ ಕರೆಯುವ ಸದಾ ಉದ್ವಿಗ್ನ ಸ್ಥಳದಲ್ಲಿ ನಾಲ್ಕಾರು ಹೆಜ್ಜೆ ಹಾಕೋಣ ಬನ್ನೀ…

Siachen Glacier: ಕಳೆದ ಐದು ವರ್ಷಗಳಲ್ಲಿ ಪರಿಸ್ಥಿತಿ ಇನ್ನೂ ಗಣನೀಯವಾಗಿ ಸುಧಾರಿಸಿದೆ. ಭಾರೀ ತೂಕದ ಹೆಲಿಕಾಪ್ಟರ್‌ಗಳು ಮತ್ತು ಡ್ರೋನ್‌ಗಳ ಸಹಾಯದಿಂದ ಭಾರತ ಸರ್ಕಾರವು ಚಳಿಗಾಲದಲ್ಲಿಯೂ ಸೈನಿಕರಿಗೆ ಅಗತ್ಯ ವಸ್ತುಗಳನ್ನು ತಲುಪಿಸಲು ಮತ್ತು ಹೆಲಿಕಾಪ್ಟರ್‌ಗಳ ಮೂಲಕ ಸೈನಿಕರಿಗೆ ಆಹಾರ ಪೂರೈಸಲು ದಿನಕ್ಕೆ 5 ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ.

ಮೂಳೆ ಕೊರೆಯುವ ಚಳಿಯಲ್ಲಿಯೂ ಯುದ್ಧಕ್ಕೆ ಸನ್ನದ್ದರಾಗಿದ್ದೀರಾ? ಎಂಟೆದೆ ಬಂಟರನ್ನು ಕೈಬೀಸಿ ಕರೆಯುವ ಸದಾ ಉದ್ವಿಗ್ನ ಸ್ಥಳದಲ್ಲಿ ನಾಲ್ಕಾರು ಹೆಜ್ಜೆ ಹಾಕೋಣ ಬನ್ನೀ...
ಎಂಟೆದೆ ಬಂಟರನ್ನು ಕೈಬೀಸಿ ಕರೆಯುತ್ತದೆ ಸದಾ ಉದ್ವಿಗ್ನ ಆ ಸ್ಥಳ!
ಸಾಧು ಶ್ರೀನಾಥ್​
|

Updated on: Jun 22, 2024 | 11:54 AM

Share

ಮೂಳೆ ಕೊರೆಯುವ ಚಳಿ.. ಆಮ್ಲಜನಕ ಉಪಕರಣವಿದ್ದರಷ್ಟೇ ಉಸಿರಾಟ.. ಸದಾ ಅಲ್ಲಿ ಶತ್ರುಸೇನೆ ಹಾರಿಸುವ ಬುಲ್ಲೆಟ್​​ಗಳಿಗಿಂತಲೂ ಭೀಕರ ಪರಿಸ್ಥಿತಿ.. ಐಸ್ ಬಿರುಗಾಳಿ ಮತ್ತು ಹಿಮನದಿಗಳಿರುವ ಸ್ಥಳ. ಇದು ಸಿಯಾಚಿನ್ ಗ್ಲೇಸಿಯರ್ ನಲ್ಲಿ ನಿರಂತರವಾಗಿ ಕಾವಲು ಕಾಯುತ್ತಿರುವ ಭಾರತದ ಸಾವಿರಾರು ಸೈನಿಕರ ಪರಿಸ್ಥಿತಿ. ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಮೈನಸ್ 50 ಡಿಗ್ರಿ ತಾಪಮಾನ.. ಶತ್ರು ಶಿಬಿರಗಳಿಂದ ಬರುವ ಗುಂಡುಗಳಿಗಿಂತ ಅಪಾಯಕಾರಿ ಹವಾಮಾನ.. ಐಸ್ ಬಿರುಗಾಳಿ ಮತ್ತು ಹಿಮನದಿಗಳಿರುವ ಸ್ಥಳ. ಸಿಯಾಚಿನ್ ಒಂದು ಕಾಲದಲ್ಲಿ ಜಮ್ಮು ಮತ್ತು ಕಾಶ್ಮೀರದ ಭಾಗವಾಗಿತ್ತು. 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಅದೀಗ ಕೇಂದ್ರಾಡಳಿತ ಪ್ರದೇಶವಾಗಿರುವ ಲಡಾಖ್‌ನ ಅವಿಭಾಜ್ಯ ಅಂಗವಾಗಿದೆ. ಸಿಯಾಚಿನ್ ಎಂದರೆ ಟಿಬೆಟಿಯನ್ ಭಾಷೆಯಲ್ಲಿ ‘ಬಾಲ್ಟಿ’ ಎಂದರೆ ‘ಗುಲಾಬಿ ಕಾಡು’. ಭಾರತದ ನಿಯಂತ್ರಣದಲ್ಲಿರುವ ಸಿಯಾಚಿನ್ ಮೇಲೆ 40 ವರ್ಷಗಳ ಹಿಂದೆ, ಪಾಕಿಸ್ತಾನ ಕಣ್ಣು ಹಾಕಿತ್ತು. ಪರ್ವತಾರೋಹಿಗಳನ್ನು ಕಳುಹಿಸಲು ಆರಂಭಿಸಿದ ಪಾಕಿಸ್ತಾನದ ದುರಹಂಕಾರಕ್ಕೆ ಕಡಿವಾಣ ಹಾಕಲು ಭಾರತೀಯ ಸೇನೆ ನಡೆಸಿದ ಕಾರ್ಯತಂತ್ರದ ಕ್ರಮವೇ ಆಪರೇಷನ್ ಮೇಘದೂತ್. ಭಾರತೀಯ ಸೇನೆ 15,000 ಅಡಿ ಎತ್ತರದಲ್ಲಿ ದಾಳಿ ನಡೆಸಿ ಗ್ಲೇಸಿಯರ್ ಕಡೆ ನೋಡಲೂ ಸಾಧ್ಯವಾಗದಂತೆ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಮಾಡಿದೆ ಭಾರತೀಯ ಸೇನೆ. ವಿವಾದ ಯಾಕೆ? ಸಿಯಾಚಿನ್ ಗ್ಲೇಸಿಯರ್ ಆರಂಭದಿಂದಲೂ ವಿವಾದಾತ್ಮಕವಾಗಿದೆ. ದೇಶ ವಿಭಜನೆಯ ಸಮಯದಲ್ಲಿ, ವಾಸ್ತವಿಕ ರೇಖೆಯ ಅಂಚಿನಲ್ಲಿ ಮಾನವ ಉಳಿವಿಗಾಗಿ ಯಾವುದೇ ಅವಕಾಶವಿಲ್ಲದ ಸಿಯಾಚಿನ್ ಪ್ರದೇಶದ ಬಗ್ಗೆ ಆ ಕಡೆ ಪಾಕಿಸ್ತಾನ ಅಥವಾ ಈ ಕಡೆ ಭಾರತವೂ ಸಹ ಗಮನ ಹರಿಸಲಿಲ್ಲ. 1949 ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಕರಾಚಿ ಒಪ್ಪಂದವು...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?