ಕೊಪ್ಪಳದ ಹುಲಿಗೆಮ್ಮದೇವಿ ಹುಂಡಿ ತುಂಬಿಸಿದ ಸಿದ್ದರಾಮಯ್ಯ ಸರ್ಕಾರದ ಶಕ್ತಿ ಯೋಜನೆ
ಇತಿಹಾಸ ಪ್ರಸಿದ್ಧ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿದ್ದು, ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಇದರಿಂದ ಹುಲಿಗೆಮ್ಮ ದೇವಿ ಹುಂಡಿಗೆ ಭರ್ಜರಿ ಕಾಣಿಕೆ ಹರಿದುಬಂದಿದೆ. ಹಣ ಮಾತ್ರವಲ್ಲದೇ ಚಿನ್ನ, ಬೆಳ್ಳಿ ಕಾಣಿಕೆಯಾಗಿ ಬಂದಿದೆ.
Updated on: Jun 29, 2023 | 8:48 AM
Share

ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮದೇವಿ ದೇವಸ್ಥಾನ ಭಕ್ತ ಸಾಗರವೇ ಹರಿದುಬಂದಿದೆ.

ಇದರಿಂದ ಒಂದು ತಿಂಗಳಲ್ಲಿ ಹುಲಿಗೆಮ್ಮದೇವಿ ಹುಂಡಿಯಲ್ಲಿ ಬರೋಬ್ಬರಿ 1 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ

ಹುಲಿಗೆಮ್ಮದೇವಿಗೆ ಹುಂಡಿಗೆ ಹಣ ಮಾತ್ರವಲ್ಲ ಕಾಣಿಕೆಯಾಗಿ 225 ಗ್ರಾಂ ಚಿನ್ನ ಹಾಗೂ 14 ಕೆಜಿ ಬೆಳ್ಳಿ ಬಂದಿದೆ.

ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಹುಲಿಗೆಮ್ಮದೇವಿ ಹುಂಡಿಗೆ ಭರ್ಜರಿ ಕಾಣಿಕೆ ಸಂಗ್ರಹವಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಹುಲಿಗೆಮ್ಮದೇವಿ

ಉತ್ತರ ಕರ್ನಾಟಕದ ಪ್ರಸಿದ್ಧ ಸುಕ್ಷೇತ್ರ ಹುಲಿಗಿಯ ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವ ಮೇ 12 ರಿಂದ 16 ರವರೆಗೆ ನಡೆದಿತ್ತು. ಮಹಾ ರಥೋತ್ಸವ ಮೇ 13 ರಂದು ಸಂಜೆ 5.30ಕ್ಕೆ ಜರುಗಿತ್ತು.
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್ಎಲ್ವಿ-ಸಿ62 ರಾಕೆಟ್ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮಲ್ಲಮ್ಮ; ಅಟ್ಯಾಚ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್