ಕೊಪ್ಪಳದ ಹುಲಿಗೆಮ್ಮದೇವಿ ಹುಂಡಿ ತುಂಬಿಸಿದ ಸಿದ್ದರಾಮಯ್ಯ ಸರ್ಕಾರದ ಶಕ್ತಿ ಯೋಜನೆ
ಇತಿಹಾಸ ಪ್ರಸಿದ್ಧ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿದ್ದು, ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಇದರಿಂದ ಹುಲಿಗೆಮ್ಮ ದೇವಿ ಹುಂಡಿಗೆ ಭರ್ಜರಿ ಕಾಣಿಕೆ ಹರಿದುಬಂದಿದೆ. ಹಣ ಮಾತ್ರವಲ್ಲದೇ ಚಿನ್ನ, ಬೆಳ್ಳಿ ಕಾಣಿಕೆಯಾಗಿ ಬಂದಿದೆ.
Updated on: Jun 29, 2023 | 8:48 AM
Share

ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮದೇವಿ ದೇವಸ್ಥಾನ ಭಕ್ತ ಸಾಗರವೇ ಹರಿದುಬಂದಿದೆ.

ಇದರಿಂದ ಒಂದು ತಿಂಗಳಲ್ಲಿ ಹುಲಿಗೆಮ್ಮದೇವಿ ಹುಂಡಿಯಲ್ಲಿ ಬರೋಬ್ಬರಿ 1 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ

ಹುಲಿಗೆಮ್ಮದೇವಿಗೆ ಹುಂಡಿಗೆ ಹಣ ಮಾತ್ರವಲ್ಲ ಕಾಣಿಕೆಯಾಗಿ 225 ಗ್ರಾಂ ಚಿನ್ನ ಹಾಗೂ 14 ಕೆಜಿ ಬೆಳ್ಳಿ ಬಂದಿದೆ.

ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಹುಲಿಗೆಮ್ಮದೇವಿ ಹುಂಡಿಗೆ ಭರ್ಜರಿ ಕಾಣಿಕೆ ಸಂಗ್ರಹವಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಹುಲಿಗೆಮ್ಮದೇವಿ

ಉತ್ತರ ಕರ್ನಾಟಕದ ಪ್ರಸಿದ್ಧ ಸುಕ್ಷೇತ್ರ ಹುಲಿಗಿಯ ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವ ಮೇ 12 ರಿಂದ 16 ರವರೆಗೆ ನಡೆದಿತ್ತು. ಮಹಾ ರಥೋತ್ಸವ ಮೇ 13 ರಂದು ಸಂಜೆ 5.30ಕ್ಕೆ ಜರುಗಿತ್ತು.
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!