ಕೊಪ್ಪಳದ ಹುಲಿಗೆಮ್ಮದೇವಿ ಹುಂಡಿ ತುಂಬಿಸಿದ ಸಿದ್ದರಾಮಯ್ಯ ಸರ್ಕಾರದ ಶಕ್ತಿ ಯೋಜನೆ
ಇತಿಹಾಸ ಪ್ರಸಿದ್ಧ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿದ್ದು, ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಇದರಿಂದ ಹುಲಿಗೆಮ್ಮ ದೇವಿ ಹುಂಡಿಗೆ ಭರ್ಜರಿ ಕಾಣಿಕೆ ಹರಿದುಬಂದಿದೆ. ಹಣ ಮಾತ್ರವಲ್ಲದೇ ಚಿನ್ನ, ಬೆಳ್ಳಿ ಕಾಣಿಕೆಯಾಗಿ ಬಂದಿದೆ.
Updated on: Jun 29, 2023 | 8:48 AM
Share

ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮದೇವಿ ದೇವಸ್ಥಾನ ಭಕ್ತ ಸಾಗರವೇ ಹರಿದುಬಂದಿದೆ.

ಇದರಿಂದ ಒಂದು ತಿಂಗಳಲ್ಲಿ ಹುಲಿಗೆಮ್ಮದೇವಿ ಹುಂಡಿಯಲ್ಲಿ ಬರೋಬ್ಬರಿ 1 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ

ಹುಲಿಗೆಮ್ಮದೇವಿಗೆ ಹುಂಡಿಗೆ ಹಣ ಮಾತ್ರವಲ್ಲ ಕಾಣಿಕೆಯಾಗಿ 225 ಗ್ರಾಂ ಚಿನ್ನ ಹಾಗೂ 14 ಕೆಜಿ ಬೆಳ್ಳಿ ಬಂದಿದೆ.

ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಹುಲಿಗೆಮ್ಮದೇವಿ ಹುಂಡಿಗೆ ಭರ್ಜರಿ ಕಾಣಿಕೆ ಸಂಗ್ರಹವಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಹುಲಿಗೆಮ್ಮದೇವಿ

ಉತ್ತರ ಕರ್ನಾಟಕದ ಪ್ರಸಿದ್ಧ ಸುಕ್ಷೇತ್ರ ಹುಲಿಗಿಯ ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವ ಮೇ 12 ರಿಂದ 16 ರವರೆಗೆ ನಡೆದಿತ್ತು. ಮಹಾ ರಥೋತ್ಸವ ಮೇ 13 ರಂದು ಸಂಜೆ 5.30ಕ್ಕೆ ಜರುಗಿತ್ತು.
Related Photo Gallery
ಬೆಂಗಳೂರಿನ ಆಸ್ಪತ್ರೆಯಲ್ಲಿ 3,000 ರೋಬೋಟಿಕ್ ಶಸ್ತ್ರಚಿಕಿತ್ಸೆ ಪೂರ್ಣ!
ಕಾಮನ್ವೆಲ್ತ್ ಗೇಮ್ಸ್ನಲ್ಲಿ ಹೊಸ ಇತಿಹಾಸ ಬರೆದ ಭಾರತೀಯ ಯೋಧ!
ತಪ್ಪಿಯೂ ಈ ದಿನ ದೇವರ ಕೋಣೆಯನ್ನು ಸ್ವಚ್ಛಗೊಳಿಸಬೇಡಿ; ಸರಿಯಾದ ನಿಯಮ ಇಲ್ಲಿದೆ
ಸಲ್ಮಾನ್ ಸಂಭಾವನೆಯಲ್ಲಿ ಭಾರಿ ಇಳಿಕೆ; 120 ಕೋಟಿ ರೂ. ಬದಲು 70 ಕೋಟಿ ರೂ.?
ಜಗತ್ತಿನ ಭವಿಷ್ಯದ ಹಿತಕ್ಕಾಗಿ ಇರಾನ್ ಮೇಲಿನ ದಾಳಿ ರದ್ದು: ಡೊನಾಲ್ಡ್ ಟ್ರಂಪ್
ಮಳೆ ಆರ್ಭಟ: ಭಾಗಮಂಡಲದಲ್ಲಿ ಸ್ನಾನಘಟ್ಟ, ತ್ರಿವೇಣಿ ಸಂಗಮ ಮುಳುಗಡೆ
ಇಂದು ಸಂಕಷ್ಟ ಚತುರ್ಥಿಯ ವಿಶೇಷ ದಿನ!
‘ಕರಾವಳಿ’ ಬಿಡುಗಡೆ ಆಗಿ ಹಿಟ್ ಆಗಿದೆ, ಗುರುದತ್ ಮುಂದಿನ ಪ್ಲ್ಯಾನ್ ಏನು?
ಭಾರೀ ಮಳೆಯಿಂದ ಉಕ್ಕಿ ಹರಿದ ತಮಿಳುನಾಡಿನ ಗುಂಡಾರ್ ಡ್ಯಾಂ ನೋಡಲು ಜನಸಾಗರ
ರಾಜ್ಯದಲ್ಲಿ ರಕ್ತದ ಕೊರತೆಗೆ ಬ್ರೇಕ್
ಸಿಎಂ ಡಿಕೆಶಿಯನ್ನ ವೇದಿಕೆಯಲ್ಲಿ ಭುಜ ತಟ್ಟಿ, ಕೈಹಿಡಿದು ಕರೆದೊಯ್ದ ಪ್ರಧಾನಿ
ರಾಜ್ಯದ ಅಭಿವೃದ್ಧಿಗೆ ಸಹಕರಿಸುವಂತೆ ಮೋದಿಗೆ ಡಿಕೆ ಶಿವಕುಮಾರ್ ಮನವಿ
ಪ್ರಧಾನಿ ಮೋದಿಗೆ ಅಪೂರ್ವ ಉಡುಗೊರೆ
ಮಾಲತಿ ನದಿ ಪ್ರವಾಹದಲ್ಲಿ ಸಿಲುಕಿದ ಕಾರು: ಒಂದೇ ಕುಟುಂಬದ 6 ಜನರ ರಕ್ಷಣೆ!
ಮೈಸೂರಿನಲ್ಲಿ 'ಮೋದಿ... ಮೋದಿ...' ಜಯಘೋಷ



