AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದ ಹುಲಿಗೆಮ್ಮದೇವಿ ಹುಂಡಿ ತುಂಬಿಸಿದ ಸಿದ್ದರಾಮಯ್ಯ ಸರ್ಕಾರದ ಶಕ್ತಿ ಯೋಜನೆ

ಇತಿಹಾಸ ಪ್ರಸಿದ್ಧ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿದ್ದು, ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಇದರಿಂದ ಹುಲಿಗೆಮ್ಮ ದೇವಿ ಹುಂಡಿಗೆ ಭರ್ಜರಿ ಕಾಣಿಕೆ ಹರಿದುಬಂದಿದೆ. ಹಣ ಮಾತ್ರವಲ್ಲದೇ ಚಿನ್ನ, ಬೆಳ್ಳಿ ಕಾಣಿಕೆಯಾಗಿ ಬಂದಿದೆ.

ದತ್ತಾತ್ರೇಯ ಪಾಟೀಲ್​
| Edited By: |

Updated on: Jun 29, 2023 | 8:48 AM

Share
ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮದೇವಿ ದೇವಸ್ಥಾನ ಭಕ್ತ ಸಾಗರವೇ ಹರಿದುಬಂದಿದೆ.

ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮದೇವಿ ದೇವಸ್ಥಾನ ಭಕ್ತ ಸಾಗರವೇ ಹರಿದುಬಂದಿದೆ.

1 / 6
ಇದರಿಂದ ಒಂದು ತಿಂಗಳಲ್ಲಿ ಹುಲಿಗೆಮ್ಮದೇವಿ ಹುಂಡಿಯಲ್ಲಿ ಬರೋಬ್ಬರಿ 1 ಕೋಟಿ ರೂ. ಕಾಣಿಕೆ‌ ಸಂಗ್ರಹವಾಗಿದೆ

ಇದರಿಂದ ಒಂದು ತಿಂಗಳಲ್ಲಿ ಹುಲಿಗೆಮ್ಮದೇವಿ ಹುಂಡಿಯಲ್ಲಿ ಬರೋಬ್ಬರಿ 1 ಕೋಟಿ ರೂ. ಕಾಣಿಕೆ‌ ಸಂಗ್ರಹವಾಗಿದೆ

2 / 6
ಹುಲಿಗೆಮ್ಮ‌ದೇವಿಗೆ ಹುಂಡಿಗೆ ಹಣ ಮಾತ್ರವಲ್ಲ ಕಾಣಿಕೆಯಾಗಿ 225 ಗ್ರಾಂ ಚಿನ್ನ ಹಾಗೂ 14 ಕೆಜಿ ಬೆಳ್ಳಿ ಬಂದಿದೆ.

ಹುಲಿಗೆಮ್ಮ‌ದೇವಿಗೆ ಹುಂಡಿಗೆ ಹಣ ಮಾತ್ರವಲ್ಲ ಕಾಣಿಕೆಯಾಗಿ 225 ಗ್ರಾಂ ಚಿನ್ನ ಹಾಗೂ 14 ಕೆಜಿ ಬೆಳ್ಳಿ ಬಂದಿದೆ.

3 / 6
ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಹುಲಿಗೆಮ್ಮದೇವಿ ಹುಂಡಿಗೆ ಭರ್ಜರಿ ಕಾಣಿಕೆ ಸಂಗ್ರಹವಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಹುಲಿಗೆಮ್ಮದೇವಿ ಹುಂಡಿಗೆ ಭರ್ಜರಿ ಕಾಣಿಕೆ ಸಂಗ್ರಹವಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

4 / 6
ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಹುಲಿಗೆಮ್ಮ‌ದೇವಿ

ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಹುಲಿಗೆಮ್ಮ‌ದೇವಿ

5 / 6
ಉತ್ತರ ಕರ್ನಾಟಕದ ಪ್ರಸಿದ್ಧ ಸುಕ್ಷೇತ್ರ ಹುಲಿಗಿಯ ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವ ಮೇ 12 ರಿಂದ 16 ರವರೆಗೆ ನಡೆದಿತ್ತು. ಮಹಾ ರಥೋತ್ಸವ ಮೇ 13 ರಂದು ಸಂಜೆ 5.30ಕ್ಕೆ ಜರುಗಿತ್ತು.

ಉತ್ತರ ಕರ್ನಾಟಕದ ಪ್ರಸಿದ್ಧ ಸುಕ್ಷೇತ್ರ ಹುಲಿಗಿಯ ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವ ಮೇ 12 ರಿಂದ 16 ರವರೆಗೆ ನಡೆದಿತ್ತು. ಮಹಾ ರಥೋತ್ಸವ ಮೇ 13 ರಂದು ಸಂಜೆ 5.30ಕ್ಕೆ ಜರುಗಿತ್ತು.

6 / 6
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ