AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಕೋಟಿ ರೂ. ಮೌಲ್ಯದ ತಿಮಿಂಗಲ ವಾಂತಿ ಸಾಗಿಸುತ್ತಿದ್ದವರ ಬಂಧನ, ಆ್ಯಂಬರ್‌ಗ್ರಿಸ್​​ಗೆ ಯಾಕಿಷ್ಟು ಡಿಮ್ಯಾಂಡ್?

ವಾಂತಿ ಅಂದಾಕ್ಷಣ ವಾಕರಿಕೆ ಬರುತ್ತದೆ. ಆದರೆ ‘ತಿಮಿಂಗಲ ವಾಂತಿ’ (Whale Vomit) ​ ಎಂದಾಕ್ಷಣ, ರಾತ್ರಿ ಬೆಳಗಾಗುವುದರೊಳಗೆ ಕೋಟ್ಯಧೀಶನನ್ನಾಗಿಸುವ ಅದೃಷ್ಟವೊಂದು ಚಕ್ಕನೆ ಬಾಗಿಲು ಬಡಿದಂತಾಗುತ್ತದೆ. ಇದೇ ದುರಾಸೆಗೆ ಬಿದ್ದು ಕೆಲವರು ತಿಮಿಂಗಲ ವಾಂತಿ ಅಂದರೆ ಅಂದರೆ ಆ್ಯಂಬರ್‌ಗ್ರಿಸ್ ಕಳ್ಳಸಾಗಾಟ ಮಾಡುತ್ತಾರೆ. ಅದರಂತೆ 10 ಕೋಟಿ ರೂ. ಮೌಲ್ಯದ ಆ್ಯಂಬರ್‌ಗ್ರಿಸ್ ಸಾಗಿಸುತ್ತಿದ್ದವರ ಮಡಿಕೇರಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಈ ತಿಮಿಂಗಲದ ವಾಂತಿಗೆ ಯಾಕಿಷ್ಟು ಡಿಮ್ಯಾಂಡ್ ಎನ್ನುವುದನ್ನು ತಿಳಿದುಕೊಳ್ಳಿ.

Gopal AS
| Edited By: |

Updated on:Apr 10, 2025 | 6:15 PM

Share
ಸ್ಪಮ್‌ರ್‍ವೇಲ್‌ ಅಳಿವಿನಂಚಿನಲ್ಲಿರುವ ಪ್ರಾಣಿಯಾಗಿರುವ ಕಾರಣ ಭಾರತ, ಅಮೆರಿಕ, ಆಸ್ಪ್ರೇಲಿಯಾ ಸೇರಿದಂತೆ 40 ದೇಶಗಳಲ್ಲಿ ಆ್ಯಂಬರ್‌ಗ್ರಿಸ್‌ (Ambergris) ಮಾರಾಟಕ್ಕೆ ನಿಷೇಧವಿದೆ. ಆದರೂ ಕದ್ದುಮುಚ್ಚಿ ಈ ಆ್ಯಂಬರ್‌ಗ್ರಿಸ್ ಸಾಗಾಟ ನಡೆಯುತ್ತಲೇ ಇದೆ. ಅದರಂತೆ ಒಂದು ಗ್ಯಾಂಗ್​ ಆ್ಯಂಬರ್‌ಗ್ರಿಸ್ ಸಾಗಿಸುತ್ತಿದ್ದಾಗ ಮಡಿಕೇರಿಯಲ್ಲಿ ಸಿಕ್ಕಿದ್ದಿದೆ.

ಸ್ಪಮ್‌ರ್‍ವೇಲ್‌ ಅಳಿವಿನಂಚಿನಲ್ಲಿರುವ ಪ್ರಾಣಿಯಾಗಿರುವ ಕಾರಣ ಭಾರತ, ಅಮೆರಿಕ, ಆಸ್ಪ್ರೇಲಿಯಾ ಸೇರಿದಂತೆ 40 ದೇಶಗಳಲ್ಲಿ ಆ್ಯಂಬರ್‌ಗ್ರಿಸ್‌ (Ambergris) ಮಾರಾಟಕ್ಕೆ ನಿಷೇಧವಿದೆ. ಆದರೂ ಕದ್ದುಮುಚ್ಚಿ ಈ ಆ್ಯಂಬರ್‌ಗ್ರಿಸ್ ಸಾಗಾಟ ನಡೆಯುತ್ತಲೇ ಇದೆ. ಅದರಂತೆ ಒಂದು ಗ್ಯಾಂಗ್​ ಆ್ಯಂಬರ್‌ಗ್ರಿಸ್ ಸಾಗಿಸುತ್ತಿದ್ದಾಗ ಮಡಿಕೇರಿಯಲ್ಲಿ ಸಿಕ್ಕಿದ್ದಿದೆ.

1 / 9
 ಬರೋಬ್ಬರಿ 10 ಕೋಟಿ ರೂ. ಮೌಲ್ಯದ 10 10 ಕೆ.ಜಿ ಆ್ಯಂಬರ್‌ಗ್ರಿಸ್ ಅಂದರೆ ತಿಮಿಂಗಲ ವಾಂತಿಯನ್ನು ಕೇರಳದ ತಿರುವನಂತಪುರಂನಿಂದ  ಬೆಂಗಳೂರಿಗೆ ಸಾಗಿಸುತ್ತಿದ್ದವರು ಮಡಿಕೇರಿಯಲ್ಲಿ ಪೊಲೀಸರ ಕೈಗೆ ತಗ್ಲಾಕಿಕೊಂಡಿದ್ದಾರೆ.

ಬರೋಬ್ಬರಿ 10 ಕೋಟಿ ರೂ. ಮೌಲ್ಯದ 10 10 ಕೆ.ಜಿ ಆ್ಯಂಬರ್‌ಗ್ರಿಸ್ ಅಂದರೆ ತಿಮಿಂಗಲ ವಾಂತಿಯನ್ನು ಕೇರಳದ ತಿರುವನಂತಪುರಂನಿಂದ ಬೆಂಗಳೂರಿಗೆ ಸಾಗಿಸುತ್ತಿದ್ದವರು ಮಡಿಕೇರಿಯಲ್ಲಿ ಪೊಲೀಸರ ಕೈಗೆ ತಗ್ಲಾಕಿಕೊಂಡಿದ್ದಾರೆ.

2 / 9
ಸ್ಪಮ್‌ರ್‍ವೇಲ್‌ ಅಳಿವಿನಂಚಿನಲ್ಲಿರುವ ಪ್ರಾಣಿಯಾಗಿರುವ ಕಾರಣ ಭಾರತ, ಅಮೆರಿಕ, ಆಸ್ಪ್ರೇಲಿಯಾ ಸೇರಿದಂತೆ 40 ದೇಶಗಳಲ್ಲಿ ಆ್ಯಂಬರ್‌ಗ್ರಿಸ್‌ (Ambergris) ಮಾರಾಟಕ್ಕೆ ನಿಷೇಧವಿದೆ. ಆದರೂ ಕದ್ದುಮುಚ್ಚಿ ಈ ಆ್ಯಂಬರ್‌ಗ್ರಿಸ್ ಸಾಗಾಟ ನಡೆಯುತ್ತಲೇ ಇದೆ. ಅದರಂತೆ ಒಂದು ಗ್ಯಾಂಗ್​ ಆ್ಯಂಬರ್‌ಗ್ರಿಸ್ ಸಾಗಿಸುತ್ತಿದ್ದಾಗ ಮಡಿಕೇರಿಯಲ್ಲಿ ಸಿಕ್ಕಿದ್ದಿದೆ.

ಸ್ಪಮ್‌ರ್‍ವೇಲ್‌ ಅಳಿವಿನಂಚಿನಲ್ಲಿರುವ ಪ್ರಾಣಿಯಾಗಿರುವ ಕಾರಣ ಭಾರತ, ಅಮೆರಿಕ, ಆಸ್ಪ್ರೇಲಿಯಾ ಸೇರಿದಂತೆ 40 ದೇಶಗಳಲ್ಲಿ ಆ್ಯಂಬರ್‌ಗ್ರಿಸ್‌ (Ambergris) ಮಾರಾಟಕ್ಕೆ ನಿಷೇಧವಿದೆ. ಆದರೂ ಕದ್ದುಮುಚ್ಚಿ ಈ ಆ್ಯಂಬರ್‌ಗ್ರಿಸ್ ಸಾಗಾಟ ನಡೆಯುತ್ತಲೇ ಇದೆ. ಅದರಂತೆ ಒಂದು ಗ್ಯಾಂಗ್​ ಆ್ಯಂಬರ್‌ಗ್ರಿಸ್ ಸಾಗಿಸುತ್ತಿದ್ದಾಗ ಮಡಿಕೇರಿಯಲ್ಲಿ ಸಿಕ್ಕಿದ್ದಿದೆ.

3 / 9
ಅಮೂಲ್ಯ ತಿಮಿಂಗಲ ವಾಂತಿಯನ್ನು 2 ವಾಹನಗಳಲ್ಲಿ ಸಾಗಿಸುತ್ತಿದ್ದವರನ್ನು ವಿರಾಜಪೇಟೆ ಪೊಲೀಸರ ಸೆರೆಹಿಡಿದಿದ್ದಾರೆ. ಎರಡು ವಾಹನಗಳಲ್ಲಿ ಆ್ಯಂಬರ್‌ಗ್ರಿಸ್ ಸಾಗಿಸುತ್ತಿದ್ದ ಸಂಶುದ್ದೀನ್, ನವಾಜ್, ಬಾಲಚಂದ್ರ ಸೇರಿದಂತೆ ಒಟ್ಟು 10 ಆರೋಪಿಗಳನ್ನು ಬಂಧಿಸಿದ್ದಾರೆ.

ಅಮೂಲ್ಯ ತಿಮಿಂಗಲ ವಾಂತಿಯನ್ನು 2 ವಾಹನಗಳಲ್ಲಿ ಸಾಗಿಸುತ್ತಿದ್ದವರನ್ನು ವಿರಾಜಪೇಟೆ ಪೊಲೀಸರ ಸೆರೆಹಿಡಿದಿದ್ದಾರೆ. ಎರಡು ವಾಹನಗಳಲ್ಲಿ ಆ್ಯಂಬರ್‌ಗ್ರಿಸ್ ಸಾಗಿಸುತ್ತಿದ್ದ ಸಂಶುದ್ದೀನ್, ನವಾಜ್, ಬಾಲಚಂದ್ರ ಸೇರಿದಂತೆ ಒಟ್ಟು 10 ಆರೋಪಿಗಳನ್ನು ಬಂಧಿಸಿದ್ದಾರೆ.

4 / 9
 ಬಂಧಿತರಿಂದ ಬರೋಬ್ಬರಿ 10 ಕೋಟಿ ರೂ ಮೌಲ್ಯದ 10 ಕೆ ಜಿ ತಿಮಿಂಗಲ ವಾಂತಿ ವಶಪಡಿಸಿಕೊಂಡಿದ್ದಾರೆ. ಒಟ್ಟು ಹತ್ತು ಜನ ಆರೋಪಿಗಳು ಎರಡು ವಾಹನದಲ್ಲಿ ಬರೋಬ್ಬರಿ 10 ಕೋಟಿ ಮೌಲ್ಯದ 10 ಕೆ.ಜಿ ಆ್ಯಂಬರ್‌ಗ್ರಿಸ್​ ಅನ್ನು ಕೇರಳದ ತಿರುವನಂತಪುರಂನಿಂದ ಬೆಂಗಳೂರಿಗೆ ಸಾಗಿಸುತ್ತಿದ್ದರು.

ಬಂಧಿತರಿಂದ ಬರೋಬ್ಬರಿ 10 ಕೋಟಿ ರೂ ಮೌಲ್ಯದ 10 ಕೆ ಜಿ ತಿಮಿಂಗಲ ವಾಂತಿ ವಶಪಡಿಸಿಕೊಂಡಿದ್ದಾರೆ. ಒಟ್ಟು ಹತ್ತು ಜನ ಆರೋಪಿಗಳು ಎರಡು ವಾಹನದಲ್ಲಿ ಬರೋಬ್ಬರಿ 10 ಕೋಟಿ ಮೌಲ್ಯದ 10 ಕೆ.ಜಿ ಆ್ಯಂಬರ್‌ಗ್ರಿಸ್​ ಅನ್ನು ಕೇರಳದ ತಿರುವನಂತಪುರಂನಿಂದ ಬೆಂಗಳೂರಿಗೆ ಸಾಗಿಸುತ್ತಿದ್ದರು.

5 / 9
ವಾಂತಿಯನ್ನು ಹೇಗ್ಗಳ ಗ್ರಾಮದಲ್ಲಿ ಹಿಡಿದಿದ್ದಾರೆ. ಆರೋಪಿಗಳು ಬೆಂಗಳೂರಿಗೆ ಸಾಗಿಸುತ್ತಿದ್ದರು. ಬೆಂಗಳೂರಿನಿಂದ ಯಾವ ಕಡೆ ಈ  ಆ್ಯಂಬರ್‌ಗ್ರಿಸ್​ ಹೋಗುತ್ತಿತ್ತು ಎನ್ನುವುದು ತಿಳಿದುಬಂದಿಲ್ಲ.

ವಾಂತಿಯನ್ನು ಹೇಗ್ಗಳ ಗ್ರಾಮದಲ್ಲಿ ಹಿಡಿದಿದ್ದಾರೆ. ಆರೋಪಿಗಳು ಬೆಂಗಳೂರಿಗೆ ಸಾಗಿಸುತ್ತಿದ್ದರು. ಬೆಂಗಳೂರಿನಿಂದ ಯಾವ ಕಡೆ ಈ ಆ್ಯಂಬರ್‌ಗ್ರಿಸ್​ ಹೋಗುತ್ತಿತ್ತು ಎನ್ನುವುದು ತಿಳಿದುಬಂದಿಲ್ಲ.

6 / 9
ತಮಿಳುನಾಡಿನ ಕರಾವಳಿವರೆಗೂ ಸದ್ಯದ ಮಟ್ಟಿಗೆ ಅತಿ ಹೆಚ್ಚು ಸದ್ದು ಮಾಡುತ್ತಿರುವ ಬಲುದುಬಾರಿಯಾದ ಕಳ್ಳ ಸಾಗಣೆ ವಸ್ತು ಅಂದರೆ ಅದು ಆ್ಯಂಬರ್‌ಗ್ರಿಸ್​ . ಆದರೆ ಇದನ್ನು ಸಾಗಿಸಲು ನಿಷೇಧ ಇದೆ. ಆದರೂ ಸಹ ಕೆಲವರು ಹಣದ ಆಸೆಗೆ ಬಿದ್ದು ಸಾಗಿಸಲು ಹೋಗಿ ಸಿಕ್ಕಿಬಿದ್ದಿರುವ ಸಾಕಷ್ಟು ಪ್ರಕರಣಗಳು ಇವೆ.

ತಮಿಳುನಾಡಿನ ಕರಾವಳಿವರೆಗೂ ಸದ್ಯದ ಮಟ್ಟಿಗೆ ಅತಿ ಹೆಚ್ಚು ಸದ್ದು ಮಾಡುತ್ತಿರುವ ಬಲುದುಬಾರಿಯಾದ ಕಳ್ಳ ಸಾಗಣೆ ವಸ್ತು ಅಂದರೆ ಅದು ಆ್ಯಂಬರ್‌ಗ್ರಿಸ್​ . ಆದರೆ ಇದನ್ನು ಸಾಗಿಸಲು ನಿಷೇಧ ಇದೆ. ಆದರೂ ಸಹ ಕೆಲವರು ಹಣದ ಆಸೆಗೆ ಬಿದ್ದು ಸಾಗಿಸಲು ಹೋಗಿ ಸಿಕ್ಕಿಬಿದ್ದಿರುವ ಸಾಕಷ್ಟು ಪ್ರಕರಣಗಳು ಇವೆ.

7 / 9
ಮುಂಬೈ, ಬೆಂಗಳೂರಿನಂತಹ ಮಹಾನಗರಗಳು ಮಾತ್ರವೇ ಅಲ್ಲದೆ, ಹೊಸಪೇಟೆಯಂತಹ ಪುಟ್ಟನಗರಗಳಲ್ಲೂ ಇದರ ಕಳ್ಳ ಸಾಗಣೆ ಪತ್ತೆಯಾಗಿದೆ. ಸದ್ಯ 1 ಕೆ.ಜಿ. ತಿಮಿಂಗಿಲ ವಾಂತಿಗೆ ಒಂದು ಕೋಟಿ ರು.ಗಿಂತ ಅಧಿಕ ಬೆಲೆ ಇದೆ.

ಮುಂಬೈ, ಬೆಂಗಳೂರಿನಂತಹ ಮಹಾನಗರಗಳು ಮಾತ್ರವೇ ಅಲ್ಲದೆ, ಹೊಸಪೇಟೆಯಂತಹ ಪುಟ್ಟನಗರಗಳಲ್ಲೂ ಇದರ ಕಳ್ಳ ಸಾಗಣೆ ಪತ್ತೆಯಾಗಿದೆ. ಸದ್ಯ 1 ಕೆ.ಜಿ. ತಿಮಿಂಗಿಲ ವಾಂತಿಗೆ ಒಂದು ಕೋಟಿ ರು.ಗಿಂತ ಅಧಿಕ ಬೆಲೆ ಇದೆ.

8 / 9
ತಿಮಿಂಗಿಲ ವಾಂತಿ ಎಂಬ ಹೆಸರಿನಿಂದ ಕುಖ್ಯಾತಿಗೀಡಾಗಿರುವ ವಸ್ತುವಿನ ಹೆಸರು ‘ಆ್ಯಂಬರ್‌ಗ್ರಿಸ್’. ವಾಸ್ತವವಾಗಿ ಇದು ತಿಮಿಂಗಿಲದ ವಾಂತಿಯಲ್ಲ. ಬದಲಾಗಿ ತಿಮಿಂಗಲದ ಮಲ ಎಂದರೆ ಸರಿಯಾದ ಹೆಸರು. ಯಾಕಂದರೆ ತಿಮಿಂಗಿಲದ ಹೊಟ್ಟೆಯಲ್ಲಿ ಸೃಷ್ಟಿಯಾಗಿ ಗುದದ್ವಾರದಿಂದ ಹೊರಬರುವ ಮೇಣದಂತಹ ವಸ್ತು. ಇದರ ಬಗ್ಗೆ ಹಲವು ಕತೆಗಳು ಮತ್ತು ದಂತಕತೆಗಳಿವೆ.

New Project (3)

9 / 9

Published On - 6:15 pm, Thu, 10 April 25

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ