AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಕರು ಮತ್ತೊಬ್ಬ ನ್ಯಾಷನಲ್ ಕ್ರಶ್, ಯಾರು ಈ ಮೇಧಾ ಶಂಕರ್

Meda Shankar: ‘ಅನಿಮಲ್’ ಸಿನಿಮಾ ನೋಡಿ ನಟಿ ತ್ರಿಪ್ತಿ ದಿಮ್ರಿಯನ್ನು ಕ್ರಶ್ ಮಾಡಿಕೊಂಡಿದ್ದರು. ಈಗ ಹೊಸ ನ್ಯಾಷನಲ್ ಕ್ರಶ್ ಸಹ ಸಿಕ್ಕಿದ್ದಾರೆ. ಯಾರಿದು ಮೇಧಾ ಶಂಕರ್.

ಮಂಜುನಾಥ ಸಿ.
|

Updated on: Jan 06, 2024 | 10:17 PM

Share
‘ಅನಿಮಲ್’ ಸಿನಿಮಾ ನೋಡಿ ನಟಿ ತ್ರಿಪ್ತಿ ದಿಮ್ರಿಯನ್ನು ಕ್ರಶ್ ಮಾಡಿಕೊಂಡಿದ್ದರು. ದೀದಿ 2 ಎಂದು ಅಡ್ಡ ಹೆಸರಿನಿಂದ ಕರೆದರು.

‘ಅನಿಮಲ್’ ಸಿನಿಮಾ ನೋಡಿ ನಟಿ ತ್ರಿಪ್ತಿ ದಿಮ್ರಿಯನ್ನು ಕ್ರಶ್ ಮಾಡಿಕೊಂಡಿದ್ದರು. ದೀದಿ 2 ಎಂದು ಅಡ್ಡ ಹೆಸರಿನಿಂದ ಕರೆದರು.

1 / 7
ಇದೀಗ ನೆಟ್ಟಿಗರಿಗೆ ಹೊಸ ನ್ಯಾಷನಲ್ ಕ್ರಶ್ ಸಿಕಿದ್ದಾರೆ ಅದುವೇ ನಟಿ ಮೇಧಾ ಶಂಕರ್.

ಇದೀಗ ನೆಟ್ಟಿಗರಿಗೆ ಹೊಸ ನ್ಯಾಷನಲ್ ಕ್ರಶ್ ಸಿಕಿದ್ದಾರೆ ಅದುವೇ ನಟಿ ಮೇಧಾ ಶಂಕರ್.

2 / 7
ಅಕ್ಟೋಬರ್ 27ಕ್ಕೆ ಬಿಡುಗಡೆ ಆದ ‘12ತ್ ಫೇಲ್’ ಸಿನಿಮಾದ ನಾಯಕಿ ಮೇಧಾ ಶಂಕರ್ ಇದೀಗ ಹೊಸ ನ್ಯಾಷನಲ್ ಕ್ರಶ್ ಆಗಿದ್ದಾರೆ.

ಅಕ್ಟೋಬರ್ 27ಕ್ಕೆ ಬಿಡುಗಡೆ ಆದ ‘12ತ್ ಫೇಲ್’ ಸಿನಿಮಾದ ನಾಯಕಿ ಮೇಧಾ ಶಂಕರ್ ಇದೀಗ ಹೊಸ ನ್ಯಾಷನಲ್ ಕ್ರಶ್ ಆಗಿದ್ದಾರೆ.

3 / 7
ಸಿನಿಮಾದಲ್ಲಿ ಅವರ ಪಾತ್ರ ಹಾಗೂ ನಟನೆಯನ್ನು ಸಿನಿಮಾ ಪ್ರೇಮಿಗಳು ಬಹುವಾಗಿ ಮೆಚ್ಚಿಕೊಂಡಿದ್ದಾರೆ.

ಸಿನಿಮಾದಲ್ಲಿ ಅವರ ಪಾತ್ರ ಹಾಗೂ ನಟನೆಯನ್ನು ಸಿನಿಮಾ ಪ್ರೇಮಿಗಳು ಬಹುವಾಗಿ ಮೆಚ್ಚಿಕೊಂಡಿದ್ದಾರೆ.

4 / 7
ಮೇಧಾ ಶಂಕರ್ ಅವರ ಸರಳ ಸೌಂದರ್ಯಕ್ಕೂ ಸಹ ನೆಟ್ಟಿಗರು ಮಾರು ಹೋಗಿದ್ದು, ಹೊಸ ಕ್ರಶ್ ಅನ್ನಾಗಿ ಮಾಡಿಕೊಂಡಿದ್ದಾರೆ.

ಮೇಧಾ ಶಂಕರ್ ಅವರ ಸರಳ ಸೌಂದರ್ಯಕ್ಕೂ ಸಹ ನೆಟ್ಟಿಗರು ಮಾರು ಹೋಗಿದ್ದು, ಹೊಸ ಕ್ರಶ್ ಅನ್ನಾಗಿ ಮಾಡಿಕೊಂಡಿದ್ದಾರೆ.

5 / 7
12ತ್ ಫೇಲ್ ಸಿನಿಮಾದ ಬಳಿಕ ಮೇಧಾ ಶಂಕರ್ ಅವರ ಇನ್​ಸ್ಟಾಗ್ರಾಂ ಫಾಲೋವರ್​ಗಳ ಸಂಖ್ಯೆ ದುಪ್ಪಟ್ಟಾಗಿದೆ.

12ತ್ ಫೇಲ್ ಸಿನಿಮಾದ ಬಳಿಕ ಮೇಧಾ ಶಂಕರ್ ಅವರ ಇನ್​ಸ್ಟಾಗ್ರಾಂ ಫಾಲೋವರ್​ಗಳ ಸಂಖ್ಯೆ ದುಪ್ಪಟ್ಟಾಗಿದೆ.

6 / 7
12ತ್ ಫೇಲ್ ಸಿನಿಮಾದ ಬಳಿಕ ಮೇಧಾ ಶಂಕರ್​ಗೆ ಹಲವು ಹೊಸ ಅವಕಾಶಗಳು ಲಭಿಸುತ್ತಿವೆ.

12ತ್ ಫೇಲ್ ಸಿನಿಮಾದ ಬಳಿಕ ಮೇಧಾ ಶಂಕರ್​ಗೆ ಹಲವು ಹೊಸ ಅವಕಾಶಗಳು ಲಭಿಸುತ್ತಿವೆ.

7 / 7
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್