AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಕರು ಮತ್ತೊಬ್ಬ ನ್ಯಾಷನಲ್ ಕ್ರಶ್, ಯಾರು ಈ ಮೇಧಾ ಶಂಕರ್

Meda Shankar: ‘ಅನಿಮಲ್’ ಸಿನಿಮಾ ನೋಡಿ ನಟಿ ತ್ರಿಪ್ತಿ ದಿಮ್ರಿಯನ್ನು ಕ್ರಶ್ ಮಾಡಿಕೊಂಡಿದ್ದರು. ಈಗ ಹೊಸ ನ್ಯಾಷನಲ್ ಕ್ರಶ್ ಸಹ ಸಿಕ್ಕಿದ್ದಾರೆ. ಯಾರಿದು ಮೇಧಾ ಶಂಕರ್.

ಮಂಜುನಾಥ ಸಿ.
|

Updated on: Jan 06, 2024 | 10:17 PM

Share
‘ಅನಿಮಲ್’ ಸಿನಿಮಾ ನೋಡಿ ನಟಿ ತ್ರಿಪ್ತಿ ದಿಮ್ರಿಯನ್ನು ಕ್ರಶ್ ಮಾಡಿಕೊಂಡಿದ್ದರು. ದೀದಿ 2 ಎಂದು ಅಡ್ಡ ಹೆಸರಿನಿಂದ ಕರೆದರು.

‘ಅನಿಮಲ್’ ಸಿನಿಮಾ ನೋಡಿ ನಟಿ ತ್ರಿಪ್ತಿ ದಿಮ್ರಿಯನ್ನು ಕ್ರಶ್ ಮಾಡಿಕೊಂಡಿದ್ದರು. ದೀದಿ 2 ಎಂದು ಅಡ್ಡ ಹೆಸರಿನಿಂದ ಕರೆದರು.

1 / 7
ಇದೀಗ ನೆಟ್ಟಿಗರಿಗೆ ಹೊಸ ನ್ಯಾಷನಲ್ ಕ್ರಶ್ ಸಿಕಿದ್ದಾರೆ ಅದುವೇ ನಟಿ ಮೇಧಾ ಶಂಕರ್.

ಇದೀಗ ನೆಟ್ಟಿಗರಿಗೆ ಹೊಸ ನ್ಯಾಷನಲ್ ಕ್ರಶ್ ಸಿಕಿದ್ದಾರೆ ಅದುವೇ ನಟಿ ಮೇಧಾ ಶಂಕರ್.

2 / 7
ಅಕ್ಟೋಬರ್ 27ಕ್ಕೆ ಬಿಡುಗಡೆ ಆದ ‘12ತ್ ಫೇಲ್’ ಸಿನಿಮಾದ ನಾಯಕಿ ಮೇಧಾ ಶಂಕರ್ ಇದೀಗ ಹೊಸ ನ್ಯಾಷನಲ್ ಕ್ರಶ್ ಆಗಿದ್ದಾರೆ.

ಅಕ್ಟೋಬರ್ 27ಕ್ಕೆ ಬಿಡುಗಡೆ ಆದ ‘12ತ್ ಫೇಲ್’ ಸಿನಿಮಾದ ನಾಯಕಿ ಮೇಧಾ ಶಂಕರ್ ಇದೀಗ ಹೊಸ ನ್ಯಾಷನಲ್ ಕ್ರಶ್ ಆಗಿದ್ದಾರೆ.

3 / 7
ಸಿನಿಮಾದಲ್ಲಿ ಅವರ ಪಾತ್ರ ಹಾಗೂ ನಟನೆಯನ್ನು ಸಿನಿಮಾ ಪ್ರೇಮಿಗಳು ಬಹುವಾಗಿ ಮೆಚ್ಚಿಕೊಂಡಿದ್ದಾರೆ.

ಸಿನಿಮಾದಲ್ಲಿ ಅವರ ಪಾತ್ರ ಹಾಗೂ ನಟನೆಯನ್ನು ಸಿನಿಮಾ ಪ್ರೇಮಿಗಳು ಬಹುವಾಗಿ ಮೆಚ್ಚಿಕೊಂಡಿದ್ದಾರೆ.

4 / 7
ಮೇಧಾ ಶಂಕರ್ ಅವರ ಸರಳ ಸೌಂದರ್ಯಕ್ಕೂ ಸಹ ನೆಟ್ಟಿಗರು ಮಾರು ಹೋಗಿದ್ದು, ಹೊಸ ಕ್ರಶ್ ಅನ್ನಾಗಿ ಮಾಡಿಕೊಂಡಿದ್ದಾರೆ.

ಮೇಧಾ ಶಂಕರ್ ಅವರ ಸರಳ ಸೌಂದರ್ಯಕ್ಕೂ ಸಹ ನೆಟ್ಟಿಗರು ಮಾರು ಹೋಗಿದ್ದು, ಹೊಸ ಕ್ರಶ್ ಅನ್ನಾಗಿ ಮಾಡಿಕೊಂಡಿದ್ದಾರೆ.

5 / 7
12ತ್ ಫೇಲ್ ಸಿನಿಮಾದ ಬಳಿಕ ಮೇಧಾ ಶಂಕರ್ ಅವರ ಇನ್​ಸ್ಟಾಗ್ರಾಂ ಫಾಲೋವರ್​ಗಳ ಸಂಖ್ಯೆ ದುಪ್ಪಟ್ಟಾಗಿದೆ.

12ತ್ ಫೇಲ್ ಸಿನಿಮಾದ ಬಳಿಕ ಮೇಧಾ ಶಂಕರ್ ಅವರ ಇನ್​ಸ್ಟಾಗ್ರಾಂ ಫಾಲೋವರ್​ಗಳ ಸಂಖ್ಯೆ ದುಪ್ಪಟ್ಟಾಗಿದೆ.

6 / 7
12ತ್ ಫೇಲ್ ಸಿನಿಮಾದ ಬಳಿಕ ಮೇಧಾ ಶಂಕರ್​ಗೆ ಹಲವು ಹೊಸ ಅವಕಾಶಗಳು ಲಭಿಸುತ್ತಿವೆ.

12ತ್ ಫೇಲ್ ಸಿನಿಮಾದ ಬಳಿಕ ಮೇಧಾ ಶಂಕರ್​ಗೆ ಹಲವು ಹೊಸ ಅವಕಾಶಗಳು ಲಭಿಸುತ್ತಿವೆ.

7 / 7
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?