Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಘಾಟನೆಯಾಯ್ತು 16ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವ, ಇಲ್ಲಿವೆ ಚಿತ್ರಗಳು

Bengaluru International Film Festival: 16ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವವು ಇಂದಿನಿಂದ (ಮಾರ್ಚ್ 1) ಮಾರ್ಚ್ 8 ರವರೆಗೆ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆ ಇಂದು ನಡೆದಿದೆ. ಮಾರ್ಚ್ 1 ರಿಂದ ಮಾರ್ಚ್ 8ರವರೆಗೆ ಉತ್ಸವ ನಡೆಯಲಿದ್ದು, ಉದ್ಘಾಟನೆ ಸಮಾರಂಭದ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Mar 01, 2025 | 10:38 PM

16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಇಂದು (ಮಾರ್ಚ್ 01) ಅದ್ಧೂರಿಯಾಗಿ ಉದ್ಘಾಟನೆಯಾಯಿತು. ವಿಧಾನಸೌಧದ ಮುಂದೆ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದರು.

16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಇಂದು (ಮಾರ್ಚ್ 01) ಅದ್ಧೂರಿಯಾಗಿ ಉದ್ಘಾಟನೆಯಾಯಿತು. ವಿಧಾನಸೌಧದ ಮುಂದೆ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದರು.

1 / 6
ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಕೆಜೆ ಜಾರ್ಜ್, ರಿಜ್ವಾನ್, ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಚಲನಚಿತ್ರ ನಟ ಶಿವರಾಜ್ ಕುಮಾರ್, ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ, ನಟ ಕಿಶೋರ್, ನಟಿ ಪ್ರಿಯಾ ಮೋಹನ್ ಇನ್ನೂ ಹಲವರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಕೆಜೆ ಜಾರ್ಜ್, ರಿಜ್ವಾನ್, ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಚಲನಚಿತ್ರ ನಟ ಶಿವರಾಜ್ ಕುಮಾರ್, ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ, ನಟ ಕಿಶೋರ್, ನಟಿ ಪ್ರಿಯಾ ಮೋಹನ್ ಇನ್ನೂ ಹಲವರು ಭಾಗವಹಿಸಿದ್ದರು.

2 / 6
"ಸರ್ವ ಜನಾಂಗದ ಶಾಂತಿಯ ತೋಟ ಎಂಬ" ಪರಿಕಲ್ಪನೆಯಲ್ಲಿ 60 ದೇಶಗಳ ಸುಮಾರು 200 ಅತ್ಯುತ್ತಮ ಚಲನಚಿತ್ರಗಳು  16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಪ್ರದರ್ಶನಗೊಳ್ಳಲಿವೆ. ಸಿನಿಮಾಸಕ್ತರಿಗೆ ಹಾಗೂ ಸಿನಿಮಾ ಮಾಡುವವರಿಗೆ ಇದೊಂದು ಉತ್ತಮ ವೇದಿಕೆಯಾಗಿದೆ.

"ಸರ್ವ ಜನಾಂಗದ ಶಾಂತಿಯ ತೋಟ ಎಂಬ" ಪರಿಕಲ್ಪನೆಯಲ್ಲಿ 60 ದೇಶಗಳ ಸುಮಾರು 200 ಅತ್ಯುತ್ತಮ ಚಲನಚಿತ್ರಗಳು 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಪ್ರದರ್ಶನಗೊಳ್ಳಲಿವೆ. ಸಿನಿಮಾಸಕ್ತರಿಗೆ ಹಾಗೂ ಸಿನಿಮಾ ಮಾಡುವವರಿಗೆ ಇದೊಂದು ಉತ್ತಮ ವೇದಿಕೆಯಾಗಿದೆ.

3 / 6
ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ನೋಡುಗರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಾರ್ಯಕ್ರಮ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣ ಮಾಡುವುದಾಗಿ ಹೇಳಿದರು.

ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ನೋಡುಗರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಾರ್ಯಕ್ರಮ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣ ಮಾಡುವುದಾಗಿ ಹೇಳಿದರು.

4 / 6
16ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವವು ಇಂದಿನಿಂದ (ಮಾರ್ಚ್ 1) ಮಾರ್ಚ್ 8 ರವರೆಗೆ ನಡೆಯಲಿದೆ. ವಿವಿಧ ಚಿತ್ರರಂಗದ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದು, ಸಿನಿಮಾ ಮೇಕಿಂಗ್ ಬಗ್ಗೆ ಒಂದರ ಹಿಂದೊಂದರಂತೆ ಅತ್ಯುತ್ತಮ ಉಪನ್ಯಾಸಗಳು ಇರಲಿವೆ.

16ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವವು ಇಂದಿನಿಂದ (ಮಾರ್ಚ್ 1) ಮಾರ್ಚ್ 8 ರವರೆಗೆ ನಡೆಯಲಿದೆ. ವಿವಿಧ ಚಿತ್ರರಂಗದ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದು, ಸಿನಿಮಾ ಮೇಕಿಂಗ್ ಬಗ್ಗೆ ಒಂದರ ಹಿಂದೊಂದರಂತೆ ಅತ್ಯುತ್ತಮ ಉಪನ್ಯಾಸಗಳು ಇರಲಿವೆ.

5 / 6
ಒಂದು ವಾರಗಳ ಕಾಲ ನಡೆಯುವ ಚಿತ್ರೋತ್ಸವದಲ್ಲಿ ಹಲವಾರು ದೇಶಗಳ ಅತ್ಯುತ್ತಮ ಸಿನಿಮಾಗಳ ಪ್ರದರ್ಶನ ನಡೆಯಲಿದೆ. ಒರಾಯಿನ್ ಮಾಲ್​ನ ಸ್ಕ್ರೀನ್​ಗಳಲ್ಲಿ ಈ ಚಿತ್ರೋತ್ಸವ ನಡೆಯಲಿದ್ದು, ಚಿತ್ರೋತ್ಸವದ ಟಿಕೆಟ್​ಗಳು ಆನ್​ಲೈನ್ ಮತ್ತು ಆಫ್​ಲೈನ್​ನಲ್ಲಿ ಲಭ್ಯವಿವೆ.

ಒಂದು ವಾರಗಳ ಕಾಲ ನಡೆಯುವ ಚಿತ್ರೋತ್ಸವದಲ್ಲಿ ಹಲವಾರು ದೇಶಗಳ ಅತ್ಯುತ್ತಮ ಸಿನಿಮಾಗಳ ಪ್ರದರ್ಶನ ನಡೆಯಲಿದೆ. ಒರಾಯಿನ್ ಮಾಲ್​ನ ಸ್ಕ್ರೀನ್​ಗಳಲ್ಲಿ ಈ ಚಿತ್ರೋತ್ಸವ ನಡೆಯಲಿದ್ದು, ಚಿತ್ರೋತ್ಸವದ ಟಿಕೆಟ್​ಗಳು ಆನ್​ಲೈನ್ ಮತ್ತು ಆಫ್​ಲೈನ್​ನಲ್ಲಿ ಲಭ್ಯವಿವೆ.

6 / 6
Follow us
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು