AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪನನ್ನು ಉಳಿಸಿಕೊಳ್ಳಲು ತನ್ನ ಲಿವರ್ ನೀಡಿದ 17 ವರ್ಷದ ಬಾಲಕಿ, ತಂದೆ ಪ್ರಾಣ ಕಾಪಾಡಲು ಮಗಳು ಪಟ್ಟ ಪರಿಶ್ರಮ ಅಷ್ಟಿಷ್ಟಲ್ಲ

ಹೆಣ್ಣು ಮಕ್ಕಳು ತಾಯಿಗಿಂತ ಹೆಚ್ಚಾಗಿ ತಂದೆಯನ್ನು ಇಷ್ಟಪಡುತ್ತಾರೆ. ಹೆಣ್ಮಕ್ಳಿಗೆ ಅಪ್ಪ ಅಂದ್ರೆ ಅಚ್ಚುಮೆಚ್ಚು. ಹೌದು....ಕೇರಳದಲ್ಲಿ ಓರ್ವ 17 ವರ್ಷದ ಬಾಲಕಿ ತನ್ನ ತಂದೆಗೆ ಲೀವರ್ ದಾನ ಮಾಡಿ ಪ್ರಾಣ ಉಳಿಸಿದ್ದಾಳೆ. ಈ ಮೂಲಕ ಅಪ್ಪ-ಮಗಳ ಬಾಂಧವ್ಯವನ್ನು ಸಾಬೀತು ಮಾಡಿದ್ದಾಳೆ.

ರಮೇಶ್ ಬಿ. ಜವಳಗೇರಾ
|

Updated on:Feb 21, 2023 | 4:58 PM

Share
ಕೇರಳದಲ್ಲಿ ಓರ್ವ 17 ವರ್ಷದ ಬಾಲಕಿ ತನ್ನ ತಂದೆಗೆ ಲೀವರ್ ದಾನ ಮಾಡಿ ಪ್ರಾಣ ಉಳಿಸಿದ್ದಾಳೆ. ಈ ಮೂಲಕ ಅಪ್ಪ-ಮಗಳ ಬಾಂಧವ್ಯವನ್ನು ಸಾಬೀತು ಮಾಡಿದ್ದಾಳೆ.

ಕೇರಳದಲ್ಲಿ ಓರ್ವ 17 ವರ್ಷದ ಬಾಲಕಿ ತನ್ನ ತಂದೆಗೆ ಲೀವರ್ ದಾನ ಮಾಡಿ ಪ್ರಾಣ ಉಳಿಸಿದ್ದಾಳೆ. ಈ ಮೂಲಕ ಅಪ್ಪ-ಮಗಳ ಬಾಂಧವ್ಯವನ್ನು ಸಾಬೀತು ಮಾಡಿದ್ದಾಳೆ.

1 / 7
ಹಲವು ವರ್ಷಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ತನ್ನ ತಂದೆಗೆ 17 ವರ್ಷದ ಬಾಲಕಿ ಲಿವರ್ ದಾನ ಮಾಡಿದ್ದಾಳೆ. ಈ ಮೂಲಕ ಭಾರತದ ಅತ್ಯಂತ ಕಿರಿಯ ಅಂಗಾಂಗ ದಾನಿ ಎನ್ನುವ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ.

ಹಲವು ವರ್ಷಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ತನ್ನ ತಂದೆಗೆ 17 ವರ್ಷದ ಬಾಲಕಿ ಲಿವರ್ ದಾನ ಮಾಡಿದ್ದಾಳೆ. ಈ ಮೂಲಕ ಭಾರತದ ಅತ್ಯಂತ ಕಿರಿಯ ಅಂಗಾಂಗ ದಾನಿ ಎನ್ನುವ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ.

2 / 7
ಅಪ್ರಾಪ್ತ ವಯಸ್ಸಿನವರು ಬೇರೊಬ್ಬರಿಗೆ ಅಂಗಾಂಗ ದಾನ ಮಾಡುವುದು ಕಾನೂನಿನಲ್ಲಿ ಅವಕಾಶ ಇಲ್ಲ. ಹೀಗಾಗಿ ದೇವಾನಂದಾ ಕೇರಳ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದಳು. ವಿದ್ಯಾರ್ಥಿ ಕೋರಿದ ಮನವಿಯನ್ನು ಪುರಸ್ಕರಿಸಿದ್ದ ಕೋರ್ಟ್ ಲಿವರ್ ದಾನ ಮಾಡಲು ಅನುಮತಿ ನೀಡಿತ್ತು.

ಅಪ್ರಾಪ್ತ ವಯಸ್ಸಿನವರು ಬೇರೊಬ್ಬರಿಗೆ ಅಂಗಾಂಗ ದಾನ ಮಾಡುವುದು ಕಾನೂನಿನಲ್ಲಿ ಅವಕಾಶ ಇಲ್ಲ. ಹೀಗಾಗಿ ದೇವಾನಂದಾ ಕೇರಳ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದಳು. ವಿದ್ಯಾರ್ಥಿ ಕೋರಿದ ಮನವಿಯನ್ನು ಪುರಸ್ಕರಿಸಿದ್ದ ಕೋರ್ಟ್ ಲಿವರ್ ದಾನ ಮಾಡಲು ಅನುಮತಿ ನೀಡಿತ್ತು.

3 / 7
ಬಳಿಕ ದೇವಾನಂದಾ ತನ್ನ ವಿವರ್ ದಾನ ಮಾಡಲು ವೈದ್ಯರ ಸಲಹೆಯಂತೆ ಆಹಾರ ಕ್ರಮದಲ್ಲಿ ಬದಲಾವಣೆ ಮಾಡಿಕೊಂಡಳು. ಅಲ್ಲದೇ ಜಿಮ್​ನಲ್ಲಿ ವರ್ಕೌಟ್​ ಸಹ ಮಾಡಿದ್ದಳು. ಹೀಗೆ ತಂದೆಯನ್ನು ಉಳಿಸಿಕೊಳ್ಳಲು ಈ ಬಾಲಕಿ ಕೊಟ್ಟ ಪರಿಶ್ರಮವನ್ನು ಆಸ್ಪತ್ರೆ ವೈದ್ಯರು ಮೆಚ್ಚಿ ಯಾವುದೇ ಶುಲ್ಕ ತೆಗೆದುಕೊಳ್ಳದೇ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ಬಳಿಕ ದೇವಾನಂದಾ ತನ್ನ ವಿವರ್ ದಾನ ಮಾಡಲು ವೈದ್ಯರ ಸಲಹೆಯಂತೆ ಆಹಾರ ಕ್ರಮದಲ್ಲಿ ಬದಲಾವಣೆ ಮಾಡಿಕೊಂಡಳು. ಅಲ್ಲದೇ ಜಿಮ್​ನಲ್ಲಿ ವರ್ಕೌಟ್​ ಸಹ ಮಾಡಿದ್ದಳು. ಹೀಗೆ ತಂದೆಯನ್ನು ಉಳಿಸಿಕೊಳ್ಳಲು ಈ ಬಾಲಕಿ ಕೊಟ್ಟ ಪರಿಶ್ರಮವನ್ನು ಆಸ್ಪತ್ರೆ ವೈದ್ಯರು ಮೆಚ್ಚಿ ಯಾವುದೇ ಶುಲ್ಕ ತೆಗೆದುಕೊಳ್ಳದೇ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

4 / 7
ಲಿವರ್‌ ಕ್ಯಾನ್ಸರ್‌ನಿಂದ ಬಳಲುತ್ತಿರುವ 48 ವರ್ಷದ ಪ್ರತೀಶ್‌ ಅವರಿಗೆ ಯಕೃತ್ತು ಕಸಿ ಶಸ್ತ್ರಚಿಕಿತ್ಸೆ (Operation) ನಡೆಸದೇ ಬೇರೆ ದಾರಿಯಿಲ್ಲ ಎಂದು ವೈದ್ಯರು ಹೇಳಿದ್ದರು. ದಾನಿಗಳಿಗೆ ಎಷ್ಟೇ ಹುಡುಕಾಡಿದರೂ ಯಾರೊಬ್ಬರೂ ಮುಂದೆ ಬಂದಿರಲಿಲ್ಲ. ಕೊನೆಗೆ ಮಗಳೇ (Daughter) ಅಪ್ಪನಿಗೆ ಲಿವರ್ ದಾನ ಮಾಡಿದ್ದಾಳೆ. ಫೆಬ್ರವರಿ 9ರಂದು ಇಲ್ಲಿನ ಆಲುವಾ ಬಳಿಯ ರಾಜಗಿರಿ ಆಸ್ಪತ್ರೆಯಲ್ಲಿ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮಾಡಲಾಗಿದೆ.

ಲಿವರ್‌ ಕ್ಯಾನ್ಸರ್‌ನಿಂದ ಬಳಲುತ್ತಿರುವ 48 ವರ್ಷದ ಪ್ರತೀಶ್‌ ಅವರಿಗೆ ಯಕೃತ್ತು ಕಸಿ ಶಸ್ತ್ರಚಿಕಿತ್ಸೆ (Operation) ನಡೆಸದೇ ಬೇರೆ ದಾರಿಯಿಲ್ಲ ಎಂದು ವೈದ್ಯರು ಹೇಳಿದ್ದರು. ದಾನಿಗಳಿಗೆ ಎಷ್ಟೇ ಹುಡುಕಾಡಿದರೂ ಯಾರೊಬ್ಬರೂ ಮುಂದೆ ಬಂದಿರಲಿಲ್ಲ. ಕೊನೆಗೆ ಮಗಳೇ (Daughter) ಅಪ್ಪನಿಗೆ ಲಿವರ್ ದಾನ ಮಾಡಿದ್ದಾಳೆ. ಫೆಬ್ರವರಿ 9ರಂದು ಇಲ್ಲಿನ ಆಲುವಾ ಬಳಿಯ ರಾಜಗಿರಿ ಆಸ್ಪತ್ರೆಯಲ್ಲಿ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮಾಡಲಾಗಿದೆ.

5 / 7
ತಂದೆಯನ್ನು ಉಳಿಸಿಕೊಳ್ಳಲು ಈ ಬಾಲಕಿ ಕೊಟ್ಟ ಪರಿಶ್ರಮವನ್ನು ಆಸ್ಪತ್ರೆ ವೈದ್ಯರು ಮೆಚ್ಚಿ ಯಾವುದೇ ಶುಲ್ಕ ತೆಗೆದುಕೊಳ್ಳದೇ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ತಂದೆಯನ್ನು ಉಳಿಸಿಕೊಳ್ಳಲು ಈ ಬಾಲಕಿ ಕೊಟ್ಟ ಪರಿಶ್ರಮವನ್ನು ಆಸ್ಪತ್ರೆ ವೈದ್ಯರು ಮೆಚ್ಚಿ ಯಾವುದೇ ಶುಲ್ಕ ತೆಗೆದುಕೊಳ್ಳದೇ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

6 / 7
ಇತ್ತೀಚೆಗೆ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಕಿಡ್ನಿ ದಾನ ಮಾಡುವ ಮೂಲಕ ಮರುಜೀವ ನೀಡಿರುವ ಅವರ ಪುತ್ರಿ ರೋಹಿಣಿ ಆಚಾರ್ಯ ಎಲ್ಲರ ಪ್ರಶಂಶೆಗೆ ಪಾತ್ರರಾಗಿದ್ದರು.

ಇತ್ತೀಚೆಗೆ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಕಿಡ್ನಿ ದಾನ ಮಾಡುವ ಮೂಲಕ ಮರುಜೀವ ನೀಡಿರುವ ಅವರ ಪುತ್ರಿ ರೋಹಿಣಿ ಆಚಾರ್ಯ ಎಲ್ಲರ ಪ್ರಶಂಶೆಗೆ ಪಾತ್ರರಾಗಿದ್ದರು.

7 / 7

Published On - 4:52 pm, Tue, 21 February 23

ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್