Haveri News: ಶಿಥಿಲಾವಸ್ಥೆ ತಲುಪಿದ ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರು ಕಲಿತ ಸರ್ಕಾರಿ ಶಾಲೆ
ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿದೆ 170 ವರ್ಷದ ಹಳೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 520ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಈ ಶಾಲೆಯ ಮೇಲ್ಚಾವಣಿ, ಗೋಡೆಗಳು ಗಾಳಿ ಮಳೆಗೆ ಹಾಳಾಗಿದ್ದು, ಮಳೆ ಬಂದರೆ ಸೋರುವ ಕೊಠಡಿಗಳಿಗೆ ವಿದ್ಯುತ್ ಸಂಪರ್ಕವೂ ಇಲ್ಲ.
Updated on: Jul 12, 2023 | 1:07 PM
Share

ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿದೆ 170 ವರ್ಷದ ಹಳೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ.

ಈ ಶಾಲೆಯಲ್ಲಿ 520ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ.

ಈ ಶಾಲೆಯಲ್ಲಿ ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರು, ಸಂಸದ ಶಿವಕುಮಾರ ಉದಾಸಿ, ದಿವಂಗತ ಮಾಜಿ ಸಚಿವ ಸಿ.ಎಂ ಉದಾಸಿ ಅವರು ಈ ಶಾಲೆಯಲ್ಲಿ ಕಲಿತಿದ್ದಾರೆ.

ಇದೀಗ ಈ ಶಾಲೆಯ ಮೇಲ್ಚಾವಣಿ, ಗೋಡೆಗಳು ಗಾಳಿ ಮಳೆಗೆ ಹಾಳಾಗಿದ್ದು, ಮಳೆ ಬಂದರೆ ಸೋರುವ ಕೊಠಡಿಗಳಿಗೆ ವಿದ್ಯುತ್ ಸಂಪರ್ಕವೂ ಇಲ್ಲ.

ಮಂದ ಬೆಳಕು, ಕತ್ತಲಲ್ಲಿಯೇ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.

ಕೊಠಡಿಗಳಿಲ್ಲದೇ ಶಾಲಾ ಮಕ್ಕಳ ಪರದಾಡುತ್ತಿದ್ದು, ಅಂಗೈಯಲ್ಲಿ ಜೀವ ಹಿಡಿದುಕೊಂಡು ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ. ಮಳೆ ಬಂದರೆ ಮೇಲ್ಛಾವಣಿ ಸೋರುತ್ತೆ, ಗೋಡೆಗಳ ಬಿರುಕು ಬಿಟ್ಟಿವೆ.

ಈ ಶಾಲೆಯಲ್ಲಿ ಅಲೆಮಾರಿ, ಕೊರಚ, ಕೊರವ ಮತ್ತು ಬಡ ಮಕ್ಕಳು ಓದುತ್ತಿದ್ದಾರೆ.
Related Photo Gallery
ಪ್ರತಿ ಓವರ್ಗೆ 14.23 ರನ್: ಪಿಎಸ್ಎಲ್ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು
ಸಂಸದ ಶಶಿ ತರೂರ್ ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ
‘ಜೋಡಿ ನಂ. 1’ ವೇದಿಕೆ ಮೇಲೂ ವ್ಲಾಗ್ ಮಾಡಿದ ಧನರಾಜ್-ಪ್ರಜ್ಞಾ ದಂಪತಿ
ಹುಬ್ಬಳ್ಳಿ ಲವ್ ಜಿಹಾದ್ ಕೇಸ್ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್!
ಯಾರು ಬೇಕಾದರೂ ಸನ್ಯಾಸಿ ಆಗಬಹುದಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್



