Haveri News: ಶಿಥಿಲಾವಸ್ಥೆ ತಲುಪಿದ ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರು ಕಲಿತ ಸರ್ಕಾರಿ ಶಾಲೆ
ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿದೆ 170 ವರ್ಷದ ಹಳೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 520ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಈ ಶಾಲೆಯ ಮೇಲ್ಚಾವಣಿ, ಗೋಡೆಗಳು ಗಾಳಿ ಮಳೆಗೆ ಹಾಳಾಗಿದ್ದು, ಮಳೆ ಬಂದರೆ ಸೋರುವ ಕೊಠಡಿಗಳಿಗೆ ವಿದ್ಯುತ್ ಸಂಪರ್ಕವೂ ಇಲ್ಲ.
Updated on: Jul 12, 2023 | 1:07 PM

ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿದೆ 170 ವರ್ಷದ ಹಳೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ.

ಈ ಶಾಲೆಯಲ್ಲಿ 520ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ.

ಈ ಶಾಲೆಯಲ್ಲಿ ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರು, ಸಂಸದ ಶಿವಕುಮಾರ ಉದಾಸಿ, ದಿವಂಗತ ಮಾಜಿ ಸಚಿವ ಸಿ.ಎಂ ಉದಾಸಿ ಅವರು ಈ ಶಾಲೆಯಲ್ಲಿ ಕಲಿತಿದ್ದಾರೆ.

ಇದೀಗ ಈ ಶಾಲೆಯ ಮೇಲ್ಚಾವಣಿ, ಗೋಡೆಗಳು ಗಾಳಿ ಮಳೆಗೆ ಹಾಳಾಗಿದ್ದು, ಮಳೆ ಬಂದರೆ ಸೋರುವ ಕೊಠಡಿಗಳಿಗೆ ವಿದ್ಯುತ್ ಸಂಪರ್ಕವೂ ಇಲ್ಲ.

ಮಂದ ಬೆಳಕು, ಕತ್ತಲಲ್ಲಿಯೇ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.

ಕೊಠಡಿಗಳಿಲ್ಲದೇ ಶಾಲಾ ಮಕ್ಕಳ ಪರದಾಡುತ್ತಿದ್ದು, ಅಂಗೈಯಲ್ಲಿ ಜೀವ ಹಿಡಿದುಕೊಂಡು ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ. ಮಳೆ ಬಂದರೆ ಮೇಲ್ಛಾವಣಿ ಸೋರುತ್ತೆ, ಗೋಡೆಗಳ ಬಿರುಕು ಬಿಟ್ಟಿವೆ.

ಈ ಶಾಲೆಯಲ್ಲಿ ಅಲೆಮಾರಿ, ಕೊರಚ, ಕೊರವ ಮತ್ತು ಬಡ ಮಕ್ಕಳು ಓದುತ್ತಿದ್ದಾರೆ.
Related Photo Gallery

ತನ್ನದೇ ದಾಖಲೆ ಮುರಿಯುವುದನ್ನು ಮರೆತ ಹೈದರಾಬಾದ್

ಅಂತಿಮ ಹಂತಕ್ಕೆ ಬಂದ ಸಿಗಂದೂರು ತೂಗು ಸೇತುವೆ: ದೇಶದ 7ನೇ ಅತಿದೊಡ್ಡ ಸೇತುವೆ

ಮಕ್ಕಳಾಗದ ಕೊರಗು: ಬಡ ಮಕ್ಕಳ ಬಾಳಿಗೆ ಬೆಳಕಾದ ರಾಯಚೂರಿನ ಶಿಕ್ಷಕ ದಂಪತಿ

IPL 2025 SRH: ಈ ಬಾರಿಯ ನಮ್ಮ ಟಾರ್ಗೆಟ್ 300 ರನ್ಸ್

ಹನಿಟ್ರ್ಯಾಪ್ ಕೋಲಾಹಲ ಬೆನ್ನಲ್ಲೇ ಸಿಎಂ ಭೇಟಿಯಾದ ಖರ್ಗೆ, ಮಹತ್ವದ ಚರ್ಚೆ

ಹನಿಸಿಂಗ್ ಕಾನ್ಸರ್ಟ್ನಲ್ಲಿ ನಟ ಯಶ್ ಭಾಗಿ, ಇಲ್ಲಿವೆ ಕೆಲ ಚಿತ್ರಗಳು

IPL 2025: ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಕಣಕ್ಕೆ

ಬಾಗಲಕೋಟೆಯ ಲಕ್ಷ್ಮೀ ರಂಗನಾಥ ಸ್ವಾಮಿಗೆ ಎಣ್ಣೆ ನೈವೇದ್ಯ

IPL 2025: RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಗಾಯಾಳು

ಬೆಂಗಳೂರಿನಲ್ಲಿ ಮಳೆ ಅಬ್ಬರ: ಕೆರೆಯಂತಾದ ರಸ್ತೆಗಳು, ಹಲವೆಡೆ ಸಂಚಾರ ದಟ್ಟಣೆ
43ನೇ ವಯಸ್ಸಿನಲ್ಲೂ ಧೋನಿಯ ಮಿಂಚಿನ ಸ್ಟಂಪಿಂಗ್; ಪೆವಿಲಿಯನ್ ಸೇರಿದ ಸೂರ್ಯ

ಸೊನ್ನೆ ಸುತ್ತುವುದರಲ್ಲಿ ಅಗ್ರಸ್ಥಾನಕ್ಕೇರಿದ ರೋಹಿತ್ ಶರ್ಮಾ

ಮನದ ಕಡಲು ಇವೆಂಟ್ಗೆ ಬಂದ ಯಶ್, ಬಾಚಿ ತಬ್ಬಿದ ಮುರಳಿ ಮಾಸ್ಟರ್

ಆನೇಕಲ್: ತೇರು ಬಿದ್ದು ಮಗಳು ಸಾವು, ಘಟನೆ ಬಗ್ಗೆ ತಾಯಿ ಹೇಳಿದ್ದಿಷ್ಟು

ಐಪಿಎಲ್ ವೃತ್ತಿಜೀವನದ ಚೊಚ್ಚಲ ಶತಕ ಸಿಡಿಸಿದ ಇಶಾನ್ ಕಿಶನ್

31 ಎಸೆತಗಳಲ್ಲಿ 69 ರನ್ ಚಚ್ಚಿದ ಟ್ರಾವಿಸ್ ಹೆಡ್

ದರ್ಶನ್ ದೇವಾಲಯ ಭೇಟಿ, ಜೊತೆಗಿದ್ದ ಮತ್ತೊಬ್ಬ ಕೊಲೆ ಆರೋಪಿ ಯಾರು?

Weekly Horoscope: ಮಾರ್ಚ್ 24 ರಿಂದ 30 ರವರೆಗಿನ ವಾರ ಭವಿಷ್ಯ

Daily Devotional: ಮನೆಯಲ್ಲಿ ಆಕಸ್ಮಿಕವಾಗಿಬಟ್ಟೆ ಸುಟ್ಟು ಹೋದರೆ ಏನರ್ಥ?

Daily Horoscope: ಈ ಎರಡು ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲವಿದೆ
