Haveri News: ಶಿಥಿಲಾವಸ್ಥೆ ತಲುಪಿದ ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರು ಕಲಿತ ಸರ್ಕಾರಿ ಶಾಲೆ
ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿದೆ 170 ವರ್ಷದ ಹಳೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 520ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಈ ಶಾಲೆಯ ಮೇಲ್ಚಾವಣಿ, ಗೋಡೆಗಳು ಗಾಳಿ ಮಳೆಗೆ ಹಾಳಾಗಿದ್ದು, ಮಳೆ ಬಂದರೆ ಸೋರುವ ಕೊಠಡಿಗಳಿಗೆ ವಿದ್ಯುತ್ ಸಂಪರ್ಕವೂ ಇಲ್ಲ.
Updated on: Jul 12, 2023 | 1:07 PM
Share

ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿದೆ 170 ವರ್ಷದ ಹಳೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ.

ಈ ಶಾಲೆಯಲ್ಲಿ 520ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ.

ಈ ಶಾಲೆಯಲ್ಲಿ ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರು, ಸಂಸದ ಶಿವಕುಮಾರ ಉದಾಸಿ, ದಿವಂಗತ ಮಾಜಿ ಸಚಿವ ಸಿ.ಎಂ ಉದಾಸಿ ಅವರು ಈ ಶಾಲೆಯಲ್ಲಿ ಕಲಿತಿದ್ದಾರೆ.

ಇದೀಗ ಈ ಶಾಲೆಯ ಮೇಲ್ಚಾವಣಿ, ಗೋಡೆಗಳು ಗಾಳಿ ಮಳೆಗೆ ಹಾಳಾಗಿದ್ದು, ಮಳೆ ಬಂದರೆ ಸೋರುವ ಕೊಠಡಿಗಳಿಗೆ ವಿದ್ಯುತ್ ಸಂಪರ್ಕವೂ ಇಲ್ಲ.

ಮಂದ ಬೆಳಕು, ಕತ್ತಲಲ್ಲಿಯೇ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.

ಕೊಠಡಿಗಳಿಲ್ಲದೇ ಶಾಲಾ ಮಕ್ಕಳ ಪರದಾಡುತ್ತಿದ್ದು, ಅಂಗೈಯಲ್ಲಿ ಜೀವ ಹಿಡಿದುಕೊಂಡು ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ. ಮಳೆ ಬಂದರೆ ಮೇಲ್ಛಾವಣಿ ಸೋರುತ್ತೆ, ಗೋಡೆಗಳ ಬಿರುಕು ಬಿಟ್ಟಿವೆ.

ಈ ಶಾಲೆಯಲ್ಲಿ ಅಲೆಮಾರಿ, ಕೊರಚ, ಕೊರವ ಮತ್ತು ಬಡ ಮಕ್ಕಳು ಓದುತ್ತಿದ್ದಾರೆ.
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್ಲಿಫ್ಟ್ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್ಆರ್ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್ ಗೆಲುವನ್ನು ತಮ್ಮದೇ ಸ್ಟೈಲ್ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ